ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಬಾಲ ಪುರಸ್ಕಾರ -2019ರ ವಿಜೇತರನ್ನು ಭೇಟಿಯಾಗಿ ಅವರೊಂದಿಗೆ ಸಂವಾದ ನಡೆಸಿದರು.

|

ಮಕ್ಕಳು ಅವರ ವಿಶೇಷ ಸಾಧನೆಗಳು ಹಾಗೂ ಸ್ಪೂರ್ತಿದಾಯಕ ಕಥೆಗಳನ್ನು ಪ್ರಧಾನಮಂತ್ರಿಯವರಿಗೆ ವಿವರಿಸಿದರು.

ಪುರಸ್ಕಾರ ವಿಜೇತರ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರಿಗೆ ಶುಭಕೋರಿದರು.

|

ಇಂತಹ ಪುರಸ್ಕಾರಗಳು ಪ್ರತಿಭಾವಂತ ಮಕ್ಕಳನ್ನು ಗುರುತಿಸಲು ಅವಕಾಶ ನೀಡುತ್ತದೆ ಮತ್ತು ಅವರಂತಹ ಉಳಿದವರಿಗೆ ಸ್ಪೂರ್ತಿಯಾಗಿದೆ.

|

ಪ್ರಧಾನಮಂತ್ರಿ ಅವರು ಅಸಾಧಾರಣ ಪ್ರತಿಭಾವಂತ ಮಕ್ಕಳಿಗೆ ನಿಸರ್ಗದೊಂದಿಗೆ ಸಂಪರ್ಕದಲ್ಲಿರಲು ತಿಳಿಸಿದರು.

|
|

ಅವರ ಹಸ್ತಾಕ್ಷರಕ್ಕಾಗಿ ವಿನಂತಿಸಿದ ಮಕ್ಕಳೊಂದಿಗೆ ಪ್ರಧಾನಮಂತ್ರಿ ಅವರು ಕೆಲಕಾಲ ಅನೌಪಚಾರಿಕವಾಗಿ ಕಳೆದರು.

ಹಿನ್ನೆಲೆ:

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಈ ಎರಡು ವಿಭಾಗಳಲ್ಲಿ ನೀಡಲಾಗುತ್ತದೆ: ಬಾಲ ಶಕ್ತಿ ಪುರಸ್ಕಾರ (ವಯುಕ್ತಿಕ) ಹಾಗೂ ಮಕ್ಕಳಿಗಾಗಿ ಕಾರ್ಯನಿರ್ವಹಿಸುವ ಸಂಘಸಂಸ್ಥೆಗಳು/ವ್ಯಕ್ತಿಗಳಿಗಾಗಿ ಬಾಲ ಕಲ್ಯಾಣ ಪುರಸ್ಕಾರ .

|

ಈ ಬಾರಿ ಬಾಲ ಶಕ್ತಿ ಪುರಸ್ಕಾರಕ್ಕಾಗಿ 783 ಅರ್ಜಿಗಳನ್ನು ಸ್ವೀಕರಿಸಲಾಯಿತು. 

|

ನಾವೀನ್ಯತೆ, ವಿದ್ವತ್, ಕ್ರೀಡೆ, ಕಲೆ ಮತ್ತು ಸಂಸ್ಕೃತಿ, ಸಾಮಾಜ ಸೇವೆ ಮತ್ತು ಶೌರ್ಯ ವಿಭಾಗಗಳಲ್ಲಿ 26 ಪುರಸ್ಕ್ರತರನ್ನು ಬಾಲಶಕ್ತಿ ಪುರಸ್ಕಾರಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಆಯ್ಕೆಮಾಡಿದೆ.

|

 

|

ರಾಷ್ಟ್ರೀಯ ಆಯ್ಕೆ ಸಮಿತಿ ಬಾಲ ಕಲ್ಯಾಣ ಪುರಸ್ಕಾರಕ್ಕಾಗಿ ಇಬ್ಬರು ವ್ಯಕ್ತಿಗಳು ಹಾಗೂ ಮೂರು ಸಂಸ್ಥೆಗಳ ಹೆಸರನ್ನು ಅಂತಿಮಗೊಳಿಸಿದೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Govt to cut by half toll rates for highways with more than 50% structures

Media Coverage

Govt to cut by half toll rates for highways with more than 50% structures
NM on the go

Nm on the go

Always be the first to hear from the PM. Get the App Now!
...
PM Modi extends greetings on the occasion of Lord Jagannath’s Rath Yatra
June 27, 2025

The Prime Minister Shri Narendra Modi today extended greetings on the auspicious occasion of Lord Jagannath’s Rath Yatra.

In separate posts on X, he wrote:

“भगवान जगन्नाथ की रथ यात्रा के पवित्र अवसर पर सभी देशवासियों को मेरी ढेरों शुभकामनाएं। श्रद्धा और भक्ति का यह पावन उत्सव हर किसी के जीवन में सुख, समृद्धि, सौभाग्य और उत्तम स्वास्थ्य लेकर आए, यही कामना है। जय जगन्नाथ!”

“ପବିତ୍ର ରଥଯାତ୍ରା ଉପଲକ୍ଷେ ହାର୍ଦ୍ଦିକ ଶୁଭେଚ୍ଛା ।

ଜୟ ଜଗନ୍ନାଥ!”