ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ 10 ಬುಡಕಟ್ಟು ವಿದ್ಯಾರ್ಥಿಗಳ ತಂಡವನ್ನು ಭೇಟಿ ಮಾಡಿದರು. ಈ ವಿದ್ಯಾರ್ಥಿಗಳ ತಂಡ ಮಹಾರಾಷ್ಟ್ರ ರಾಜ್ಯ ಸರಕಾರದ ಆದಿವಾಸಿ ವಿಕಾಸ್ ವಿಭಾಗದ “ಮಿಶನ್ ಶೌರ್ಯ” ಉಪಕ್ರಮದ ಭಾಗವಾಗಿದೆ. ಈ ತಂಡದ 5 ಮಂದಿ ವಿದ್ಯಾರ್ಥಿಗಳು 2018 ರ ಮೇ ತಿಂಗಳಲ್ಲಿ ಯಶಸ್ವಿಯಾಗಿ ಮೌಂಟ್ ಎವರೆಸ್ಟ್ ಶಿಖರ ಏರಿದ್ದರು.

|

ತರಬೇತಿ ಮತ್ತು ಮೌಂಟ್ ಎವರೆಸ್ಟ್ ಏರುವಾಗಿನ ಅನುಭವಗಳನ್ನು ವಿದ್ಯಾರ್ಥಿಗಳು ಹಂಚಿಕೊಂಡರು. ವಿದ್ಯಾರ್ಥಿಗಳ ಸಾಧನೆಗಾಗಿ ಪ್ರಧಾನಿಯವರು ಅವರನ್ನು ಅಭಿನಂದಿಸಿದರು. ಅವರು ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದನ್ನು ದಿನನಿತ್ಯ ಅನುಸರಿಸುವಂತೆ ಪ್ರೋತ್ಸಾಹಿಸಿದರು. ತಂಡದ ಸದಸ್ಯರನ್ನು ಅವರು ಸನ್ಮಾನಿಸಿದರು.

|

ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಗೃಹ ವ್ಯವಹಾರಗಳ ಸಹಾಯಕ ಸಚಿವರಾದ ಶ್ರೀ ಹಂಸರಾಜ್ ಅಹಿರ್ ಈ ಸಂಧರ್ಭ ಉಪಸ್ಥಿತರಿದ್ದರು.

  • Manda krishna BJP Telangana Mahabubabad District mahabubabad July 15, 2022

    🌷🌴🌹🌴🌷🌴🌹🌴
  • Manda krishna BJP Telangana Mahabubabad District mahabubabad July 15, 2022

    🌴🌹🌴🌹🌴🌹🌴
  • Manda krishna BJP Telangana Mahabubabad District mahabubabad July 15, 2022

    🌴🌷🌷🌷
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PM Mudra Yojana Is Powering India’s Women-Led Growth

Media Coverage

How PM Mudra Yojana Is Powering India’s Women-Led Growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಎಪ್ರಿಲ್ 2025
April 14, 2025

Appreciation for Transforming Bharat: PM Modi’s Push for Connectivity, Equality, and Empowerment