Quoteಅಂತರ್-ಬ್ರಿಕ್ಸ್ ವ್ಯಾಪಾರ ಮತ್ತು ಹೂಡಿಕೆ ಗುರಿಗಳು ಹೆಚ್ಚು ಮಹತ್ವಾಕಾಂಕ್ಷೆಯಾಗಿರಬೇಕು: ಪ್ರಧಾನಿ
Quoteರಾಜಕೀಯ ಸ್ಥಿರತೆ, ನಿರ್ವಹಿಸಬಹುದಾದ ನೀತಿ ಮತ್ತು ವ್ಯಾಪಾರ ಸ್ನೇಹಿ ಸುಧಾರಣೆಗಳಿಂದಾಗಿ ಭಾರತ ವಿಶ್ವದ ಅತ್ಯಂತ ಮುಕ್ತ ಮತ್ತು ಹೂಡಿಕೆ ಸ್ನೇಹಿ ಆರ್ಥಿಕತೆಯಾಗಿದೆ: ಪ್ರಧಾನಿ
Quoteಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ರಿಕ್ಸ್ ವ್ಯವಹಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು.

ಬ್ರೆಜಿಲ್ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರಿಕ್ಸ್ ಬಿಸಿನೆಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಇತರ ಬ್ರಿಕ್ಸ್ ದೇಶಗಳ ಮುಖ್ಯಸ್ಥರು ಸಹ ವ್ಯವಹಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು.

|

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ವಿಶ್ವದ ಆರ್ಥಿಕ ಬೆಳವಣಿಗೆಯ ಶೇ.50% ರಷ್ಟನ್ನು ಬ್ರಿಕ್ಸ್ ದೇಶಗಳು ಹೊಂದಿವೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಹೊರತಾಗಿಯೂ, ಬ್ರಿಕ್ಸ್ ದೇಶಗಳು ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಿವೆ, ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿವೆ ಮತ್ತು ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಹೊಸ ಪ್ರಗತಿಯನ್ನು ಸಾಧಿಸಿವೆ ಎಂದು ಅವರು ಹೇಳಿದರು.

|

ಅಂತರ್-ಬ್ರಿಕ್ಸ್ ವ್ಯಾಪಾರ ಮತ್ತು ಹೂಡಿಕೆ ಗುರಿಗಳು ಹೆಚ್ಚು ಮಹತ್ವಾಕಾಂಕ್ಷೆಯಾಗಿರಬೇಕು ಎಂದು ಪ್ರಧಾನಿ ಆಶಿಸಿದರು. ಬ್ರಿಕ್ಸ್ ದೇಶಗಳ ನಡುವಿನ ವ್ಯಾಪಾರ ವೆಚ್ಚವನ್ನು ಮತ್ತಷ್ಟು ಕಡಿಮೆ ಮಾಡಲು ಅವರ ಸಲಹೆಗಳನ್ನು ಆಹ್ವಾನಿಸಿದರು. ಮುಂದಿನ ಬ್ರಿಕ್ಸ್ ಶೃಂಗಸಭೆಯ ಹೊತ್ತಿಗೆ, ಕನಿಷ್ಠ ಐದು ಕ್ಷೇತ್ರಗಳನ್ನು ಗುರುತಿಸಬೇಕು, ಇದರಲ್ಲಿ ಬ್ರಿಕ್ಸ್ ದೇಶಗಳ ನಡುವೆ ಜಂಟಿ ಉದ್ಯಮಗಳನ್ನು ಪೂರಕತೆಯ ಆಧಾರದ ಮೇಲೆ ರಚಿಸಬಹುದು ಎಂದರು.

|

ನಾಳೆಯ ಶೃಂಗಸಭೆಯಲ್ಲಿ ಚರ್ಚೆಗೆ ಪ್ರಮುಖ ಆವಿಷ್ಕಾರಗಳಾದ ನಾವೀನ್ಯತೆ ಬ್ರಿಕ್ಸ್ ನೆಟ್ವರ್ಕ್, ಮತ್ತು ಬ್ರಿಕ್ಸ್ ಇನ್ಸ್ಟಿಟ್ಯೂಷನ್ ಫಾರ್ ಫ್ಯೂಚರ್ ನೆಟ್ವರ್ಕ್ ಅನ್ನು ಪರಿಗಣಿಸಲಾಗುವುದು ಎಂದು ಪ್ರಧಾನಿ ಹೇಳಿದರು. ಮಾನವ ಸಂಪನ್ಮೂಲವನ್ನು ಕೇಂದ್ರೀಕರಿಸಿದ ಈ ಪ್ರಯತ್ನಗಳಿಗೆ ಖಾಸಗಿ ವಲಯವು ಸೇರಿಕೊಳ್ಳಬೇಕೆಂದು ಅವರು ವಿನಂತಿಸಿದರು. ಐದು ದೇಶಗಳು ಪರಸ್ಪರ ಸಾಮಾಜಿಕ ಭದ್ರತಾ ಒಪ್ಪಂದವನ್ನೂ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದರು.

|

ರಾಜಕೀಯ ಸ್ಥಿರತೆ, ನಿರ್ವ ಹಿಸಬಹುದಾದ ನೀತಿ ಮತ್ತು ವ್ಯಾಪಾರ ಸ್ನೇಹಿ ಸುಧಾರಣೆಗಳಿಂದಾಗಿ ಭಾರತವು ವಿಶ್ವದ ಅತ್ಯಂತ ಮುಕ್ತ ಮತ್ತು ಹೂಡಿಕೆ ಸ್ನೇಹಿ ಆರ್ಥಿಕತೆಯಾಗಿದೆ ಎಂದು ಪ್ರಧಾನಿ ಹೇಳಿದರು.

Click here to read full text speech

  • दिग्विजय सिंह राना October 26, 2024

    घर घर मोदी
  • Babla sengupta December 28, 2023

    Babla sengupta
  • Manda krishna BJP Telangana Mahabubabad District mahabubabad June 25, 2022

    💐💐💐💐
  • Manda krishna BJP Telangana Mahabubabad District mahabubabad June 25, 2022

    💐💐💐
  • Manda krishna BJP Telangana Mahabubabad District mahabubabad June 25, 2022

    💐💐
  • Manda krishna BJP Telangana Mahabubabad District mahabubabad June 25, 2022

    💐
  • Manda krishna BJP Telangana Mahabubabad District mahabubabad June 25, 2022

    🌹🌹🌹🌹
  • Manda krishna BJP Telangana Mahabubabad District mahabubabad June 25, 2022

    🌹🌹🌹
  • Manda krishna BJP Telangana Mahabubabad District mahabubabad June 25, 2022

    🌹🌹
  • Manda krishna BJP Telangana Mahabubabad District mahabubabad June 25, 2022

    🌹
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Average Electricity Supply Rises: 22.6 Hours In Rural Areas, 23.4 Hours in Urban Areas

Media Coverage

India’s Average Electricity Supply Rises: 22.6 Hours In Rural Areas, 23.4 Hours in Urban Areas
NM on the go

Nm on the go

Always be the first to hear from the PM. Get the App Now!
...
PM pays tributes to revered Shri Kushabhau Thackeray in Bhopal
February 23, 2025

Prime Minister Shri Narendra Modi paid tributes to the statue of revered Shri Kushabhau Thackeray in Bhopal today.

In a post on X, he wrote:

“भोपाल में श्रद्धेय कुशाभाऊ ठाकरे जी की प्रतिमा पर श्रद्धा-सुमन अर्पित किए। उनका जीवन देशभर के भाजपा कार्यकर्ताओं को प्रेरित करता रहा है। सार्वजनिक जीवन में भी उनका योगदान सदैव स्मरणीय रहेगा।”