QuotePM Modi flags off 'Run for Unity’

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯಾದ ಇಂದು ನವ ದೆಹಲಿಯ ಪಟೇಲ್ ಚೌಕ್ ನಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಶ್ರೀ ವೆಂಕಯ್ಯನಾಯ್ಡು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು.

|

ನಂತರ ಪ್ರಧಾನಮಂತ್ರಿಯವರು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ‘ಏಕತೆಗಾಗಿ ಓಟ’ಕ್ಕೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ದಾರ್ ಪಟೇಲ್ ಅವರ ಕೊಡುಗೆಯನ್ನು ಅದರಲ್ಲೂ ದೇಶದ ಏಕತೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.

|

ನಮ್ಮ ರಾಷ್ಟ್ರ ನಿರ್ಮಾಣಕ್ಕೆ ಸರ್ದಾರ್ ಪಟೇಲ್ ಅವರು ನೀಡಿದ ಕೊಡುಗೆಯನ್ನು ಭಾರತದ ಯುವಕರು ಗೌರವಿಸುತ್ತಾರೆ ಎಂದು ಪ್ರಧಾನಿ ಹೇಳಿದರು.

ಭಾರತವು ತನ್ನ ವೈವಿಧ್ಯತೆಗೆ ಹೆಮ್ಮೆ ಪಡುತ್ತದೆ, ಮತ್ತು ‘ಏಕತೆಗಾಗಿ ಓಟ’ದಂಥ ಕಾರ್ಯಕ್ರಮಗಳು ನಮಗೆ ನಮ್ಮ ಹಿರಿಮೆ ಮತ್ತು ಏಕತೆಗೆ ಪುನರ್ ಚಾಲನೆ ನೀಡಲು ಅವಕಾಶ ನೀಡುತ್ತದೆ ಎಂದರು.

|

ಶ್ರೀ ನರೇಂದ್ರ ಮೋದಿ ಅವರು ಇಂದು ಪುಣ್ಯತಿಥಿ ಆಚರಿಸಲಾಗುತ್ತಿರುವ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರನ್ನೂ ಸ್ಮರಿಸಿದರು.

|

ಸ್ಪರ್ಧಿಗಳಿಗೆ ಪ್ರಧಾನಮಂತ್ರಿಯವರು ಪ್ರತಿಜ್ಞಾವಿಧಿ ಬೋಧಿಸಿದರು.

|

Click here to read full text of speech

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Rs 1332 cr project: Govt approves doubling of Tirupati-Pakala-Katpadi single railway line section

Media Coverage

Rs 1332 cr project: Govt approves doubling of Tirupati-Pakala-Katpadi single railway line section
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಎಪ್ರಿಲ್ 2025
April 10, 2025

Citizens Appreciate PM Modi’s Vision: Transforming Rails, Roads, and Skies