QuoteSardar Patel led the movement of independence with Gandhi ji & transformed it into a Jan Andolan with Jan Shakti: PM
QuoteIndia must stand united on all fronts and then the country will touch skies of prosperity: PM Modi
QuoteOur resolve must always be to strengthen unity of the country: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ “ಭಾರತ ಒಗ್ಗೂಡಿಸಿ : ಸರ್ದಾರ್ ಪಟೇಲ್”ಡಿಜಿಟಲ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.

ಪ್ರಧಾನಮಂತ್ರಿಯವರು ಅನೇಕತೆಯಲ್ಲಿಏಕತೆಯ ಸ್ಫೂರ್ತಿಯನ್ನು ಉತ್ತೇಜಿಸುವ ವಿವಿಧ ರಾಜ್ಯಗಳ ಜನರಲ್ಲಿ ಮತ್ತೊಬ್ಬರ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ “ಏಕ ಭಾರತ್, ಶ್ರೇಷ್ಠ ಭಾರತ್”ಉಪಕ್ರಮಕ್ಕೂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಕ್ರಮದ ಅಡಿಯಲ್ಲಿ ತಲಾ ಎರಡು ರಾಜ್ಯಗಳ ನಡುವೆ 6 ತಿಳಿವಳಿಕೆ ಒಪ್ಪಂದಗಳಿಗೆ ಅಂಕಿತ ಹಾಕಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ದೇಶಕ್ಕೆ ಸರ್ದಾರ್ ಪಟೇಲ್ ಅವರು ನೀಡಿರುವ ಶ್ರೇಷ್ಠ ಕೊಡುಗೆಗಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಅಂಥ ಶ್ರೇಷ್ಠ ವ್ಯಕ್ತಿಗಳನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದರು.

|

ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ, ರಾಜರಾಳ್ವಿಕೆಯ ಸಂಸ್ಥಾನಗಳನ್ನು ಒಕ್ಕೂಟದಲ್ಲಿ ಸೇರುವಂತೆ ಮನವೊಲಿಸುವಲ್ಲಿ ಸರ್ದಾರ್ ಪಟೇಲ್ ಅವರ ಪಾತ್ರದ ಬಗ್ಗೆ ಶ್ರೀ ನರೇಂದ್ರ ಮೋದಿ ಅವರು ಸುದೀರ್ಘವಾಗಿ ಮಾತನಾಡಿದರು.

|

Click here to read the full text speech

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India Remains Fastest-Growing Economy At

Media Coverage

India Remains Fastest-Growing Economy At "Precarious Moment" For World: UN
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಮೇ 2025
May 16, 2025

Appreciation for PM Modi’s Vision for a Stronger, Sustainable and Inclusive India