ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮಗಳು ಕುರಿತ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮುಖ್ಯ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿಯವರು, ಬಡವರ ಬಡವರನ್ನು ಸಬಲೀಕರಣಗೊಳಿಸುವುದು ಮತ್ತು ಅವರು ಘನತೆಯ ಜೀವನವನ್ನು ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿದರು. “ನಾನು ಯಾವಾಗಲೂ ಯೋಚಿಸುತ್ತಿರುತ್ತೇನೆ – ಜಾಗತಿಕ ಹಿತಕ್ಕಾಗಿ ಭಾರತ ಹೇಗೆ ಕೊಡುಗೆ ನೀಡಬಲ್ಲದು ಎಂದು” ಎಂದು ಅವರು ಹೇಳಿದರು. ನಾವು ಭಾರತದಲ್ಲಿ ಏನು ಮಾಡುತ್ತಿದ್ದರೂ ಜಾಗತಿಕ ಉಪಕ್ರಮಗಳನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು. 2030 ರ ಜಾಗತಿಕ ಗುರಿಯ ಮೊದಲು 2025 ರಲ್ಲಿಯೇ ಕ್ಷಯರೋಗವನ್ನು ಕೊನೆಗೊಳಿಸುವ ನಮ್ಮ ಗುರಿಯನ್ನೇ ತೆಗೆದುಕೊಳ್ಳಿ. ಭಾರತವು ಯಶಸ್ವಿಯಾದಾಗ, ಪ್ರಪಂಚವು ಒಂದು ಆರೋಗ್ಯಕರ ಸ್ಥಳವಾಗಿರುತ್ತದೆ.

|
|
|

Click here to read full text speech

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PM Mudra Yojana Is Powering India’s Women-Led Growth

Media Coverage

How PM Mudra Yojana Is Powering India’s Women-Led Growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಎಪ್ರಿಲ್ 2025
April 14, 2025

Appreciation for Transforming Bharat: PM Modi’s Push for Connectivity, Equality, and Empowerment