QuotePM pays tributes to Bhagat Singh, Rajguru and Sukhdev on their martyrdom day

ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುತಾತ್ಮರನ್ನು ಸ್ಮರಿಸಿಕೊಂಡು ಗೌರವಾರ್ಪಣೆ ಮಾಡಿದ್ದಾರೆ.

“ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರು ಹುತಾತ್ಮರಾದ ಕ್ಷಣಗಳು ನಮ್ಮ ಚರಿತ್ರೆಯಲ್ಲಿ ಕಂಬನಿ ತರುವ ಕ್ಷಣಗಳು.

ನಮ್ಮ ಭೂಮಿಯ ಈ ಮೂವರು ಶ್ರೇಷ್ಟ ವ್ಯಕ್ತಿಗಳ ಬಗ್ಗೆ ಪ್ರತೀ ಭಾರತೀಯರೂ ಹೆಮ್ಮೆ ಪಡಬೇಕು. ಅವರ ಯೌವನದ ಉತ್ತುಂಗ ಕಾಲದಲ್ಲಿ ಅವರು ತಮ್ಮ ಜೀವವನ್ನು ಬಲಿದಾನ ಮಾಡಿದರು, ಅವರಿಂದಾಗಿ ಇತರರು ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಬದುಕನ್ನು ಜೀವಿಸುವಂತಾಗಿದೆ “ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Rs 1332 cr project: Govt approves doubling of Tirupati-Pakala-Katpadi single railway line section

Media Coverage

Rs 1332 cr project: Govt approves doubling of Tirupati-Pakala-Katpadi single railway line section
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಎಪ್ರಿಲ್ 2025
April 10, 2025

Citizens Appreciate PM Modi’s Vision: Transforming Rails, Roads, and Skies