QuotePanchayats are effective ways to fulfil aspirations of people in rural India. They are playing a vital role in India's transformation: PM
QuoteThrough all-round progress & grassroots level participation, our Govt is working towards making 'Gram Uday Se Bharat Uday’ a reality: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಭಾರತದಾದ್ಯಂತ ಪಂಚಾಯಿತಿ ರಾಜ್ ಸಂಸ್ಥೆಗಳ ಮೂಲಕ ಜನತೆಯ ಸೇವೆಗಾಗಿ ಶ್ರಮದ ಕೆಲಸ ನಿರ್ವಹಿಸುತ್ತಿರುವ ಎಲ್ಲ ವ್ಯಕ್ತಿಗಳಿಗೂ ತಮ್ಮ ನಮನ ಸಲ್ಲಿಸಿದ್ದಾರೆ.

ತಮ್ಮ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು:

“ಪಂಚಾಯತಿ ರಾಜ್ ದಿನದಂದು, ನಾನು ಪಂಚಾಯಿತಿ ರಾಜ್ ಸಂಸ್ಥೆಗಳ ಮೂಲಕ ಜನತೆಯ ಸೇವೆ ಸಲ್ಲಿಸಲು ಶ್ರಮದ ಕೆಲಸ ನಿರ್ವಹಿಸುತ್ತಿರುವ ಎಲ್ಲ ವ್ಯಕ್ತಿಗಳಿಗೂ ನಮನ ಸಲ್ಲಿಸುತ್ತೇನೆ.

ಪಂಚಾಯಿತಿಗಳು ಗ್ರಾಮೀಣ ಭಾರತದಲ್ಲಿ ಜನತೆಯ ಆಶೋತ್ತರಗಳನ್ನು ಈಡೇರಿಸುವ ಸಮರ್ಥ ಮಾರ್ಗವಾಗಿವೆ. ಭಾರತದ ಪರಿವರ್ತನೆಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ.

ಸರ್ವಾಂಗೀಣ ಪ್ರಗತಿ ಮತ್ತು ಕೆಳಮಟ್ಟದ ಪಾಲ್ಗೊಳ್ಳುವಿಕೆಯಿಂದ ನಮ್ಮ ಸರ್ಕಾರ ‘ಗ್ರಾಮ ಉದಯದಿಂದ ಭಾರತದ ಉದಯ’ದ ಸಾಕಾರಕ್ಕೆ ಶ್ರಮಿಸುತ್ತಿದೆ..” ಎಂದು ತಿಳಿಸಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
In Mann Ki Baat, PM Stresses On Obesity, Urges People To Cut Oil Consumption

Media Coverage

In Mann Ki Baat, PM Stresses On Obesity, Urges People To Cut Oil Consumption
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಫೆಬ್ರವರಿ 2025
February 24, 2025

6 Years of PM Kisan Empowering Annadatas for Success

Citizens Appreciate PM Modi’s Effort to Ensure Viksit Bharat Driven by Technology, Innovation and Research