ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 5 ರಂದು ಬೆಳಿಗ್ಗೆ 11 ಗಂಟೆಗೆ ವಿಜ್ಞಾನ ಭವನದಲ್ಲಿ ‘ಮಣ್ಣು ಉಳಿಸಿ ಆಂದೋಲನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

'ಮಣ್ಣು ಉಳಿಸಿ ಆಂದೋಲನ’ವು ಮಣ್ಣಿನ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದನ್ನು ಸುಧಾರಿಸಲು ಜಾಗೃತ ಜವಾಬ್ದಾರಿಯನ್ನು ಮೂಡಿಸುವ ಜಾಗತಿಕ ಆಂದೋಲನವಾಗಿದೆ. ಈ ಚಳುವಳಿಯನ್ನು ಸದ್ಗುರುಗಳು ಮಾರ್ಚ್ 2022ರಲ್ಲಿ ಪ್ರಾರಂಭಿಸಿದರು, ಅವರು 27 ದೇಶಗಳ ಮೂಲಕ ಹಾದುಹೋಗುವ 100 ದಿನಗಳ ಮೋಟಾರ್‌ಸೈಕಲ್ ಪ್ರಯಾಣವನ್ನು ಪ್ರಾರಂಭಿಸಿದರು. ಜೂನ್ 5, 100 ದಿನಗಳ ಪ್ರಯಾಣದ 75 ನೇ ದಿನವನ್ನು ಸೂಚಿಸುತ್ತದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆಯು ಭಾರತದಲ್ಲಿನ ಮಣ್ಣಿನ ಆರೋಗ್ಯವನ್ನು ಸುಧಾರಿಸುವ ಬಗ್ಗೆ ಹಂಚಿಕೊಂಡ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Economy delivers a strong start to the fiscal with GST, UPI touching new highs

Media Coverage

Economy delivers a strong start to the fiscal with GST, UPI touching new highs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 2 ಮೇ 2025
May 02, 2025

PM Modi’s Vision: Transforming India into a Global Economic and Cultural Hub