ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 16 ರಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಹಾಗೂ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯು 2021 ರ ಜನವರಿ 15-16 ರಂದು ಈ ಶೃಂಗಸಭೆಯನ್ನು ಆಯೋಜಿಸುತ್ತಿದೆ. 2018ರ ಆಗಸ್ಟ್ ನಲ್ಲಿ ಕಠ್ಮಂಡುವಿನಲ್ಲಿ ನಡೆದ ನಾಲ್ಕನೇ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರು ಮಾಡಿದ ಪ್ರಕಟಣೆಯ ಅನುಸಾರ ೆರಡು ದಿನಗಳ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ ಭಾರತವು ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್ಅಪ್ ಸಮಾವೇಶ ಆಯೋಜಿಸುವುದಾಗಿ ಹೇಳಿತ್ತು.
2016 ರ ಜನವರಿ 16 ರಂದು, ಪ್ರಧಾನ ಮಂತ್ರಿಯವರು ಚಾಲನೆ ನೀಡಿದ ಸ್ಟಾರ್ಟ್ಅಪ್ ಇಂಡಿಯಾ ಉಪಕ್ರಮದ ಐದನೇ ವಾರ್ಷಿಕೋತ್ಸವವನ್ನೂ ಈ ಶೃಂಗಸಭೆ ಸೂಚಿಸುತ್ತದೆ. 25 ಕ್ಕೂ ಹೆಚ್ಚು ದೇಶಗಳು ಮತ್ತು 200 ಕ್ಕೂ ಹೆಚ್ಚು ಭಾಷಣಕಾರರ ಭಾಗವಹಿಸುವಿಕೆಯೊಂದಿಗೆ, ಶೃಂಗಸಭೆಯು ಸ್ಟಾರ್ಟ್ಅಪ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದಾಗಿನಿಂದ ಭಾರತ ಸರ್ಕಾರ ಆಯೋಜಿಸುತ್ತಿರುವ ಅತಿದೊಡ್ಡ ಸ್ಟಾರ್ಟ್ಅಪ್ ಸಮಾವೇಶವಾಗಿದೆ. ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಗಳನ್ನು ಸಾಮೂಹಿಕವಾಗಿ ಅಭಿವೃದ್ಧಿಪಡಿಸಲು ಮತ್ತು ಬಲಪಡಿಸಲು ಜಗತ್ತಿನಾದ್ಯಂತದ ದೇಶಗಳೊಂದಿಗೆ ಬಹುಪಕ್ಷೀಯ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವ 24 ಅಧಿವೇಶನಗಳು ಶೃಂಗಸಭೆಯಲ್ಲಿ ನಡೆಯಲಿವೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India's GDP grows at 7.4% in Q4 FY25; full-year growth estimated at 6.5%

Media Coverage

India's GDP grows at 7.4% in Q4 FY25; full-year growth estimated at 6.5%
NM on the go

Nm on the go

Always be the first to hear from the PM. Get the App Now!
...
Prime Minister meets the family members of Shubham Dwivedi
May 30, 2025

Prime Minister, Shri Narendra Modi, today, met with the family members of Shubham Dwivedi, at Kanpur, who lost his life in the terrorist attack in Pahalgam. "They expressed gratitude to our valiant army for Operation Sindoor against terrorism", Shri Modi stated.

The Prime Minister posted on X :

"पहलगाम के कायराना आतंकी हमले में जान गंवाने वाले हमारे कानपुर के बेटे शुभम द्विवेदी के परिजनों से आज मुलाकात हुई। उन्होंने आतंक के खिलाफ ऑपरेशन सिंदूर के लिए हमारी पराक्रमी सेना का आभार जताया। उनका ये जज्बा देशवासियों को प्रेरित करने वाला है।"