ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳ ಪೈರವಿ ಸಂದರ್ಭದಲ್ಲಿ ಕೇರಳದ ನಿವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು:

“ಕೇರಳ ಪೈರವಿ ಶುಭಾಶಯಗಳು! ಕೇರಳ ರಾಜ್ಯವು ತನ್ನ ಅದ್ಭುತ ಭೂದೃಶ್ಯಗಳು, ರೋಮಾಂಚಕ ಸಂಪ್ರದಾಯಗಳು ಮತ್ತು ಶ್ರಮವಹಿಸಿ ಕೆಲಸ ಮಾಡುವ ನಾಗರಿಕರಿಗೆ ಜನಪ್ರಿಯವಾಗಿದೆ. ಕೇರಳದ ಜನತೆ ಪ್ರಪಂಚದಾದ್ಯಂತ, ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಪ್ರಗತಿಯತ್ತ ಇನ್ನಷ್ಟು ಸಾಗಲಿ.'' ಎಂದು ಹೇಳಿದ್ದಾರೆ.

“കേരളപ്പിറവി ആശംസകൾ! മാസ്മരികമായ ഭൂപ്രകൃതിക്കും ഊർജസ്വലമായ പാരമ്പര്യത്തിനും കഠിനാധ്വാനികളായ ജനങ്ങൾക്കും പേരുകേട്ടതാണ് ഈ സംസ്ഥാനം. കേരളത്തിൽ നിന്നുള്ള ജനങ്ങൾ ലോകമെമ്പാടും, വിവിധ മേഖലകളിൽ തങ്ങളുടെ വ്യക്തിമുദ്ര പതിപ്പിച്ചിട്ടുണ്ട്. വരുംകാലങ്ങളിലും സംസ്ഥാനത്തെ ജനങ്ങൾ പുരോഗതി പ്രാപിക്കട്ടെ .”

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India is taking the nuclear energy leap

Media Coverage

India is taking the nuclear energy leap
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2025
March 31, 2025

“Mann Ki Baat” – PM Modi Encouraging Citizens to be Environmental Conscious

Appreciation for India’s Connectivity under the Leadership of PM Modi