Quote“ಇಂದು ಭಾರತದ ಸಂಸತ್ತಿನ 75 ವರ್ಷದ ಪಯಣವನ್ನು ಮತ್ತೆ ನೆನಪು ಮಾಡಿಕೊಳ್ಳುವ ಮತ್ತು ಸ್ಮರಿಸುವ ದಿನವಾಗಿದೆ’’
Quote“ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದೇವೆ, ಆದರೆ ಈ ಕಟ್ಟಡ ಭಾರತದ ಪ್ರಜಾಪ್ರಭುತ್ವದ ಪಯಣದ ಸುವರ್ಣ ಅಧ್ಯಾಯವಾಗಿದ್ದು, ಅದು ಮುಂದಿನ ಪೀಳಿಗೆಗೆ ಸದಾ ಸ್ಪೂರ್ತಿಯ ಕಟ್ಟಡವಾಗಿ ಮುಂದುವರಿಯಲಿದೆ’’
Quote“ಅಮೃತ ಕಾಲದ ಮೊದಲ ಬೆಳಕಿನಲ್ಲಿ ನವೀಕೃತ ವಿಶ್ವಾಸ, ಸಾಧನೆ ಮತ್ತು ಸಾಮರ್ಥ್ಯಗಳನ್ನು ತುಂಬಲಾಗಿದೆ’’
Quote“ಭಾರತದ ಜಿ-20 ಅಧ್ಯಕ್ಷತೆಯ ಅವಧಿಯಲ್ಲಿ ಆಫ್ರಿಕಾ ಒಕ್ಕೂಟದ ಸೇರ್ಪಡೆ ಸದಾ ಹೆಮ್ಮೆ ಮೂಡಿಸುತ್ತದೆ’’
Quote“ಜಿ-20ರ ವೇಳೆ ಭಾರತ ‘ವಿಶ್ವದ ಮಿತ್ರ’ ನಾಗಿ ಹೊರಹೊಮ್ಮಿದೆ’’
Quote“ಸದನದಲ್ಲಿನ ಎಲ್ಲರನ್ನೂ ಒಳಗೊಳ್ಳುವ ವಾತಾವರಣ ದೇಶದ ಪೂರ್ಣ ಶಕ್ತಿಯೊಂದಿಗೆ ಜನರ ಆಶೋತ್ತರಗಳನ್ನು ವ್ಯಕ್ತಪಡಿಸುತ್ತಿದೆ’’
Quote“75 ವರ್ಷಗಳಲ್ಲಿ ತಮ್ಮ ಸಂಸತ್ತಿನಲ್ಲಿ ಸಾಮಾನ್ಯ ನಾಗರಿಕರಿಗೆ ನಿರಂತರವಾಗಿ ಬೆಳೆಯುತ್ತಿರುವ ನಂಬಿಕೆಯೇ ದೊಡ್ಡ ಸಾಧನವಾಗಿದೆ’’
Quote“ಸಂಸತ್ತಿನ ಮೇಲೆ ಭಯೋತ್ಪಾದಕರ ದಾಳಿ ಭಾರತ ಆತ್ಮದ ಮೇಲಿನ ದಾಳಿಯಾಗಿದೆ’’
Quote“ಭಾರತೀಯ ಪ್ರಜಾಪ್ರಭುತ್ವದ ಎಲ್ಲ ಏಳು ಬೀಳುಗಳನ್ನು ಕಂಡ ಈ ಸದನವು ಸಾರ್ವಜನಿಕ ನಂಬಿಕೆಯ ಕೇಂದ್ರಬಿಂದುವಾಗಿದೆ’’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದರು, ಈ ವಿಶೇಷ ಅಧಿವೇಶನ 2023ರ ಸೆಪ್ಟಂಬರ್ 18ರಿಂದ 22ರವರೆಗೆ ನಡೆಯಲಿದೆ.

ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಹೊಸದಾಗಿ ಉದ್ಘಾಟಿಸಲ್ಪಿಟ್ಟಿರುವ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಭಾರತದ 75 ವರ್ಷಗಳ ಸಂಸದೀಯ ಪಯಣವನ್ನು ನೆನಪು ಮಾಡಿಕೊಂಡು ಮತ್ತು ಸ್ಮರಿಸಿಕೊಳ್ಳುವ ಸಂದರ್ಭವಾಗಿದೆ ಎಂದರು. ಹಳೆಯ ಸಂಸತ್ ಕಟ್ಟಡದ ಬಗ್ಗೆ ಮಾತನಾಡುತ್ತಾ, ಪ್ರಧಾನಮಂತ್ರಿ ಅವರು ಭಾರತದ ಸ್ವಾತಂತ್ರ್ಯಕ್ಕೂ ಮುನ್ನ ಈ ಕಟ್ಟಡ ಇಂಪೀರಿಯಲ್ ಶಾಸಕಾಂಗ ಸಭೆಯಾಗಿ ಕಾರ್ಯನಿರ್ವಹಿಸಿತ್ತು ಮತ್ತು ಅದು ಸ್ವಾತಂತ್ರ್ಯ ಪೂರ್ವ ಸಂಸತ್‌ ಕಟ್ಟಡವೆಂದು ಗುರುತಿಸಲ್ಪಟ್ಟಿತ್ತು. ಈ ಕಟ್ಟಡವನ್ನು ನಿರ್ಮಿಸುವ ನಿರ್ಧಾರವನ್ನು ವಿದೇಶಿ ದೊರೆಗಳು ಮಾಡಿದ್ದರೂ, ಅದರ ಅಭಿವೃದ್ಧಿಗೆ ಭಾರತೀಯರ ಶ್ರಮ, ಸಮರ್ಪಣೆ ಮತ್ತು ವ್ಯಯಿಸಿದ ಹಣವೇ ಕಾರಣ ಎಂದು ಅವರು ತಿಳಿಸಿದರು. 75 ವರ್ಷಗಳ ಈ ಪಯಣದಲ್ಲಿ, ಈ ಮನೆಯು ಎಲ್ಲರ ಕೊಡುಗೆಯನ್ನು ಕಂಡ ಮತ್ತು ಎಲ್ಲರೂ ಸಾಕ್ಷಿಯಾಗಿರುವ ಅತ್ಯುತ್ತಮವಾದ ಪದ್ದತಿಗಳು ಮತ್ತು ಸಂಪ್ರದಾಯಗಳನ್ನು ರಚಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. "ನಾವು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು, ಆದರೆ ಈ ಕಟ್ಟಡವು ಮುಂಬರುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಇದು ಭಾರತೀಯ ಪ್ರಜಾಪ್ರಭುತ್ವದ ಪಯಣದ ಸುವರ್ಣ ಅಧ್ಯಾಯವಾಗಿದೆ’’  ಎಂದು ಅವರು ಹೇಳಿದರು.

ಅಮೃತ ಕಾಲದ ಮೊದಲ ಬೆಳಕಿನಲ್ಲಿ ನವೀಕೃತ ಆತ್ಮವಿಶ್ವಾಸ, ಸಾಧನೆ ಮತ್ತು ಸಾಮರ್ಥ್ಯಗಳನ್ನು ಮತ್ತು ಭಾರತ ಮತ್ತು ಭಾರತೀಯರ ಸಾಧನೆಗಳನ್ನು ಜಗತ್ತು ಹೇಗೆ ಚರ್ಚಿಸುತ್ತಿದೆ ಎಂಬುದನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು. ಇದು ನಮ್ಮ 75 ವರ್ಷಗಳ ಸಂಸದೀಯ ಇತಿಹಾಸದ ಸಾಮೂಹಿಕ ಪ್ರಯತ್ನದ ಫಲವಾಗಿದೆ ಎಂದು ಅವರು ಹೇಳಿದರು.

ಚಂದ್ರಯಾನ 3 ರ ಯಶಸ್ಸನ್ನು ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ, ಇದು ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ ಮತ್ತು ನಮ್ಮ ವಿಜ್ಞಾನಿಗಳ ಪರಾಕ್ರಮ ಮತ್ತು 140 ಕೋಟಿ ಭಾರತೀಯರ ಶಕ್ತಿಯೊಂದಿಗೆ ಸಂಬಂಧ ಹೊಂದಿರುವ ಭಾರತದ ಸಾಮರ್ಥ್ಯಗಳ ಮತ್ತೊಂದು ಆಯಾಮವನ್ನು ಮುಂದಿಡುತ್ತದೆ ಎಂದು ಹೇಳಿದರು. ವಿಜ್ಞಾನಿಗಳ ಸಾಧನೆಗಾಗಿ ಪ್ರಧಾನಿ ಅವರು ಸದನ ಮತ್ತು ರಾಷ್ಟ್ರದ ಅಭಿನಂದನೆಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಅವರು ನ್ಯಾಮ್ ಶೃಂಗಸಭೆಯ ವೇಳೆ ದೇಶದ ಪ್ರಯತ್ನಗಳನ್ನು ಸದನ ಹೇಗೆ ಶ್ಲಾಘಿಸಿತು ಎಂದು ಸ್ಮರಿಸಿಕೊಂಡ ಪ್ರಧಾನಮಂತ್ರಿ ಅವರು, ಜಿ-20 ಅಧ್ಯಕ್ಷತೆಯ ವೇಳೆ ಯಶಸ್ಸನ್ನು ಗುರುತಿಸಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. ಜಿ-20ರ ಯಶಸ್ಸು 140 ಕೋಟಿ ಭಾರತೀಯರ ಯಶಸ್ಸೇ ಹೊರತು ಯಾವುದೇ ಸಾರ್ವಜನಿಕರು ಅಥವಾ ಪಕ್ಷದ್ದಲ್ಲ ಎಂದರು. ಭಾರತದ ವೈವಿಧ್ಯತೆಯ ಯಶಸ್ಸಿನ ಅಭಿವ್ಯಕ್ತಿಯಾಗಿ ಭಾರತದಲ್ಲಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ 200 ಕ್ಕೂ ಹೆಚ್ಚು ಕಾರ್ಯಕ್ರಮಗಳ ಯಶಸ್ಸನ್ನು ಅವರು ಬಲವಾಗಿ ಪ್ರತಿಪಾದಿಸಿದರು. ‘ಭಾರತವು ತನ್ನ ಅಧ್ಯಕ್ಷತೆಯಲ್ಲಿ ಜಿ-20 ರಲ್ಲಿ ಆಫ್ರಿಕನ್ ಒಕ್ಕೂಟವನ್ನು ಸೇರಿಸಲು ಹೆಮ್ಮೆ ಪಡುತ್ತದೆ’ ಎಂದು ಅವರು ಸೇರ್ಪಡೆಯ ಭಾವನಾತ್ಮಕ ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ.

ಭಾರತದ ಸಾಮರ್ಥ್ಯಗಳ ಬಗ್ಗೆ ಅನುಮಾನವನ್ನು ಉಂಟುಮಾಡುವ ಕೆಲವು ಜನರ ನಕಾರಾತ್ಮಕ ಪ್ರವೃತ್ತಿಯನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಜಿ 20 ಘೋಷಣೆಗೆ ಒಮ್ಮತವನ್ನು ಸಾಧಿಸಲಾಗಿದೆ ಮತ್ತು ಭವಿಷ್ಯದ ನೀಲನಕ್ಷೆಯನ್ನು ಇಲ್ಲಿ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಭಾರತದ ಜಿ 20 ಅಧ್ಯಕ್ಷತೆ ನವೆಂಬರ್ ಅಂತಿಮ ದಿನದವರೆಗೂ ಇರುತ್ತದೆ ಮತ್ತು ಅದನ್ನು ಪೂರ್ಣವಾಗಿ ಬಳಸಿಕೊಳ್ಳಲು ರಾಷ್ಟ್ರವು ಉದ್ದೇಶಿಸಿದೆ, ಪ್ರಧಾನ ಮಂತ್ರಿ ತಮ್ಮ ಅಧ್ಯಕ್ಷತೆಯಡಿಯಲ್ಲಿ ಪಿ-20 ಶೃಂಗಸಭೆಯನ್ನು (ಪಾರ್ಲಿಮೆಂಟರಿ 20) ನಡೆಸಲು ಸ್ಪೀಕರ್‌ ಅವರ ನಿರ್ಣಯವನ್ನು ಬೆಂಬಲಿಸಿದರು.

“ಭಾರತವು‘ ವಿಶ್ವ ಮಿತ್ರ’ ಎಂದು ತನಗಾಗಿ ಒಂದು ಸ್ಥಾನವನ್ನು ರೂಪಿಸಿದೆ ಮತ್ತು ಇಡೀ ಜಗತ್ತು ಭಾರತದಲ್ಲಿ ಸ್ನೇಹಿತನನ್ನು ನೋಡುತ್ತಿದೆ ಎಂಬುದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ, ಇದಕ್ಕೆ ಕಾರಣ ನಾವು ವೇದಗಳಿಂದ ವಿವೇಕಾನಂದಕ್ಕೆ ಒಟ್ಟುಗೂಡಿದ ನಮ್ಮ ‘ಸಂಸ್ಕಾರಗಳು’ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವು ನಮ್ಮೊಂದಿಗೆ ಜಗತ್ತನ್ನು ಒಗ್ಗೂಡಿಸಲು ನಮ್ಮನ್ನು ಒಂದುಗೂಡಿಸುತ್ತದೆ ” ಎಂದು ಅವರು ಹೇಳಿದರು.

ಹೊಸ ಮನೆಗೆ ಬದಲಾಗುವ ಕುಟುಂಬಕ್ಕೆ ಸಾದೃಶ್ಯವನ್ನು ಚಿತ್ರಿಸಿದ ಪ್ರಧಾನಮಂತ್ರಿ, ಹಳೆಯ ಸಂಸತ್ತು ಕಟ್ಟಡಕ್ಕೆ ವಿದಾಯ ಹೇಳುವುದು ಬಹಳ ಭಾವನಾತ್ಮಕ ಕ್ಷಣ ಎಂದು ಹೇಳಿದರು. ಈ ಎಲ್ಲಾ ವರ್ಷಗಳಲ್ಲಿ ಸದನವು ಸಾಕ್ಷಿಯಾಗಿರುವ ವಿವಿಧ ಮನಸ್ಥಿತಿಗಳನ್ನು ಅವರು ಪ್ರತಿಬಿಂಬಿಸಿದರು ಮತ್ತು ಈ ನೆನಪುಗಳು ಸದನದ ಎಲ್ಲ ಸದಸ್ಯರ ಸಂರಕ್ಷಿತ ಪರಂಪರೆಯಾಗಿದೆ ಎಂದು ಹೇಳಿದರು. “ಅದರ ವೈಭವವೂ ನಮಗೆ ಸೇರಿದೆ’’ ಎಂದು ಅವರು ಹೇಳಿದರು. ಈ ಸಂಸತ್ ಕಟ್ಟಡವು 75 ವರ್ಷಗಳ ಹಳೆಯ ಇತಿಹಾಸದಲ್ಲಿ ನವ ಭಾರತದ ಸೃಷ್ಟಿಗೆ ಸಂಬಂಧಿಸಿದ ಅಸಂಖ್ಯಾತ ಘಟನೆಗಳಿಗೆ ರಾಷ್ಟ್ರವು ಸಾಕ್ಷಿಯಾಗಿದೆ ಮತ್ತು ಇಂದು ಭಾರತದ ಸಾಮಾನ್ಯ ನಾಗರಿಕರ ಬಗ್ಗೆ ಗೌರವವನ್ನು ವ್ಯಕ್ತಪಡಿಸುವ ಅವಕಾಶವಾಗಿದೆ ಎಂದು ಅವರು ಪ್ರಸ್ತಾಪಿಸಿದರು.

ಮೊದಲ ಬಾರಿಗೆ ಸಂಸದರಾಗಿ ಸಂಸತ್‌ ಭವನ ಪ್ರವೇಶಿಸಿದ್ದನ್ನು ಸ್ಮರಿಸಿಕೊಂಡ ಪ್ರಧಾನಿ, ಕಟ್ಟಡಕ್ಕೆ ನಮಿಸಿ ಗೌರವ ಸಲ್ಲಿಸಿದ್ದನ್ನು ನೆನೆಪಿಸಿಕೊಂಡರು. ಅದೊಂದು ಭಾವನಾತ್ಮಕ ಕ್ಷಣ ಮತ್ತು ಅದನ್ನು ನಾನು ಊಹಿಸಿಕೊಂಡಿರಲಿಲ್ಲ . “ರೈಲು ನಿಲ್ದಾಣದಲ್ಲಿ ಜೀವನೋಪಾಯದ ಗಳಿಕೆಗೆ ಹೋರಾಡುತ್ತಿದ್ದ ಬಡ ಬಾಲಕನೊಬ್ಬ ಪ್ರಜಾಪ್ರಭುತ್ವದ ಶಕ್ತಿಯಿಂದಾಗಿ ಸಂಸತ್‌ ತಲುಪಿದ್ದಾರೆ. ರಾಷ್ಟ್ರ ತಮಗೆ ಇಷ್ಟೊಂದು ಪ್ರೀತಿ, ಗೌರವ ಮತ್ತು ಆಶೀರ್ವಾದ ನೀಡುತ್ತದೆ ಎಂದು ತಾವು ಊಹಿಸಿರಲಿಲ್ಲ’’ ಎಂದು ಅವರು ಹೇಳಿದರು.  

ಉಪನಿಷತ್ ನ ವಾಕ್ಯವನ್ನು ಸಂಸತ್ತಿನ ಕಟ್ಟಡದ ದ್ವಾರದಲ್ಲಿ ಕತ್ತೆನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, ಸಂತರು ಅದರ ದ್ವಾರಗಳನ್ನು ಜನರಿಗೆ ತೆರೆಯಿರಿ ಮತ್ತು ಅವರು ಹೇಗೆ ತಮ್ಮ ಹಕ್ಕುಗಳನ್ನು ದೊರಕಿಸಿಕೊಳ್ಳುತ್ತಾರೆಂದು ಹೇಳಿದ್ದರು. ಈ ಪ್ರತಿಪಾದನೆಯು ನಿಖರತೆಗೆ ಹಾಲಿ ಹಾಗೂ ಹಿಂದಿನ ಸದಸ್ಯರು ಹೇಗೆ ಸಾಕ್ಷಿಯಾಗಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಸದನದ ಬದಲಾಗುತ್ತಿರುವ ಸಂಯೋಜನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ, ಕಾಲನುಕ್ರಮೇಣ ಹೆಚ್ಚು ಅಂತರ್ಗತವಾಗಿ ಬೆಳೆದಿದೆ ಮತ್ತು ಸಮಾಜದ ಎಲ್ಲಾ ವಿಭಾಗಗಳ ಪ್ರತಿನಿಧಿಗಳು ಸದನಕ್ಕೆ ಬರಲಾರಂಭಿಸಿದ್ದಾರೆ ಎಂದರು. "ಅಂತರ್ಗತ ವಾತಾವರಣವು ಪೂರ್ಣ ಶಕ್ತಿಯನ್ನು ಹೊಂದಿರುವ ಜನರ ಆಕಾಂಕ್ಷೆಗಳನ್ನು ಪ್ರಕಟಿಸುತ್ತಿದೆ" ಎಂದು ಅವರು ಹೇಳಿದರು. ಸದನದ ಘನತೆಯನ್ನು ಬೆಳೆಸಲು ಸಹಾಯ ಮಾಡಿದ ಮಹಿಳಾ ಸಂಸದರು ಕೊಡುಗೆಗಳನ್ನು ಪ್ರಧಾನಿ ಉಲ್ಲೇಸಿದರು.

ಉಭಯ ಸದನಗಳಲ್ಲಿ 7500 ಕ್ಕೂ ಅಧಿಕ ಸಾರ್ವಜನಿಕ ಪ್ರತಿನಿಧಿಗಳು ಸೇವೆ ಸಲ್ಲಿಸಿದ್ದಾರೆ, ಆದರಲ್ಲಿ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಅಂದಾಜು ಸುಮಾರು 600 ಇರಬಹುದು ಎಂದು ಪ್ರಧಾನಿ ಮಾಹಿತಿ ನೀಡಿದರು. ಶ್ರೀ ಇಂದ್ರಜಿತ್ ಗುಪ್ತಾ ಜಿ ಈ ಸದನದಲ್ಲಿ ಸುಮಾರು 43 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಮತ್ತು ಶ್ರೀ ಶಫಿಕೂರ್ ರಹಮಾನ್ 93 ವರ್ಷ ವಯಸ್ಸಿನಲ್ಲಿ ಸೇವೆ ಸಲ್ಲಿಸಿದರು. 25 ನೇ ವಯಸ್ಸಿನಲ್ಲಿ ಸದನಕ್ಕೆ ಆಯ್ಕೆಯಾದ ಎಂ.ಎಸ್. ಚಂದ್ರನಿ ಮುರ್ಮು ಹೆಸರು ಕೂಡ ಅವರು ಉಲ್ಲೇಖಿಸಿದರು,

ವಾದ-ಪ್ರತಿವಾದಗಳು ಮತ್ತು ವ್ಯಂಗ್ಯದ ಹೊರತಾಗಿಯೂ ಪ್ರಧಾನಿ ಸದನದಲ್ಲಿ ಕುಟುಂಬದ ಪ್ರಜ್ಞೆಯನ್ನು ಉಲ್ಲೇಖಿಸಿದರು ಮತ್ತು ಕಹಿ ಎಂದಿಗೂ ಕಾಲಹರಣ ಮಾಡುತ್ತದೆ, ಇದು ಈ ಸದನದ ಪ್ರಮುಖ ಗುಣ ಎಂದರು. ತೀವ್ರ ಕಾಯಿಲೆಗಳ ಹೊರತಾಗಿಯೂ, ಸದಸ್ಯರು ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿ ಸೇರಿದಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಹೇಗೆ ಸದನದ ಕಲಾಪಕ್ಕೆ ಬಂದರು ಎಂಬುದನ್ನು ಅವರು ನೆನಪಿಸಿಕೊಂಡರು.

ನವ ರಾಷ್ಟ್ರದ ಕಾರ್ಯಸಾಧ್ಯತೆಯ ಬಗ್ಗೆ ಸ್ವಾತಂತ್ರ್ಯದ ಆರಂಭಿಕ ವರ್ಷಗಳಲ್ಲಿ ಸಂದೇಹವಾದವನ್ನು ಸ್ಮರಿಸಿಕೊಂಡ ಪ್ರಧಾನ ಮಂತ್ರಿ, ಸಂಸತ್ತಿನ ಶಕ್ತಿ ಎಲ್ಲಾ ಅನುಮಾನಗಳು ಸುಳ್ಳೆಂದು ಸಾಬೀತು ಮಾಡಿತು ಎಂದು ಹೇಳಿದರು.

ಸಂವಿಧಾನಿಕ ಸಭೆ ಎರಡು ವರ್ಷ ಮತ್ತು 11 ತಿಂಗಳು ಇದೇ ಸದನದಲ್ಲಿ ಕಲಾಪ ನಡೆಸಿತ್ತು ಮತ್ತು ಸಂವಿಧಾನವನ್ನು ಇದೇ ಸದನ ಅಳವಡಿಸಿಕೊಂಡು ಎಂದು ಸ್ಮರಿಸಿದ ಪ್ರಧಾನಮಂತ್ರಿ, 75 ವರ್ಷಗಳಲ್ಲಿ ಸಂಸತ್ ಬಗೆಗಿನ ಸಾಮಾನ್ಯ ಜನರ ವಿಶ್ವಾಸ ನಿರಂತರವಾಗಿ ಬೆಳೆಯುತ್ತಿರುವುದು ದೊಡ್ಡ ಸಾಧನೆಯಾಗಿದೆ ಎಂದು ಬಣ್ಣಿಸಿದರು, “ಡಾ. ರಾಜೇಂದ್ರ ಪ್ರಸಾದ್, ಡಾ.ಅಬ್ದುಲ್ ಕಲಾಂ ಅವರಿಂದ ಶ್ರೀ ರಾಮನಾಥ್ ಕೋವಿಂದ್ ರಿಂದ ಶ್ರೀಮತಿ ದ್ರೌಪದಿ ಮುರ್ಮು ಅವರ ಭಾಷಣಗಳಿಂದ ಸದನಕ್ಕೆ ಸಾಕಷ್ಟು ಲಾಭವಾಗಿದೆ’’ ಎಂದರು.

ಪಂಡಿತ ನೆಹರೂ ಮತ್ತು ಲಾಲ್ ಬಹದ್ದೂರ್‌ ಶಾಸ್ತ್ರಿ ಅವರಿಂದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಸೇರಿ ಹಲವು ಪ್ರಧಾನಮಂತ್ರಿಗಳ ಕಾಲವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಅವರು ತಮ್ಮ ನಾಯಕತ್ವದಲ್ಲಿ ದೇಶಕ್ಕೆ ಹೊಸ ದಿಕ್ಸೂಚಿ ನೀಡಿದರು ಮತ್ತು ಇಂದು ಅವರ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂದರ್ಭವಾಗಿದೆ ಎಂದರು. ಸರ್ದಾರ್ ವಲ್ಲಭಬಾಯಿ ಪಟೇಲ್, ರಾಮ್ ಮನೋಹರ ಲೋಹಿಯಾ, ಚಂದ್ರಶೇಖರ್ , ಲಾಲ್ ಕೃಷ್ಣ ಅಡ್ವಾಣಿ  ಮತ್ತಿತರ ನಾಯಕರು ಸದನದ ಚರ್ಚೆಯನ್ನು ಶ್ರೀಮಂತಗೊಳಿಸಿದ್ದಾರೆ ಮತ್ತು ಸಾಮಾನ್ಯ ಜನರ ಧ್ವನಿ ಎತ್ತಿದ್ದಾರೆ ಎಂದರು. ಸದನದಲ್ಲಿ ಹಲವು ವಿದೇಶಿ ನಾಯಕರ ಭಾಷಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಶ್ರೀ ನರೇಂದ್ರ ಮೋದಿ ಅವರು , ಅವರು ಭಾರತಕ್ಕೆ ಗೌರವ ತಂದಿದ್ದಾರೆ ಎಂದರು.

ಅಧಿಕಾರದಲ್ಲಿದ್ದಾಗಲೇ ಮೂವರು ಪ್ರಧಾನಮಂತ್ರಿಗಳಾದ ನೆಹರೂ ಜಿ, ಶಾಸ್ತ್ರೀ ಜಿ ಮತ್ತು ಇಂದಿರಾ ಜಿ ಅವರನ್ನು ರಾಷ್ಟ್ರ ಕಳೆದುಕೊಂಡ ನೋವಿನ ಕ್ಷಣಗಳನ್ನು ಪ್ರಧಾನಿ ಸ್ಮರಿಸಿದರು.

ಹಲವು ಸವಾಲುಗಳ ನಡುವೆ ಸದನದ ಸ್ಪೀಕರ್ ಅವರು ಪರಿಸ್ಥಿತಿಗಳನ್ನು ನಿಭಾಯಿಸಿದ ರೀತಿಯನ್ನು ಪ್ರಧಾನಮಂತ್ರಿ ಮೆಲುಕು ಹಾಕಿದರು. ಸ್ಪೀಕರ್ ಗಳು ತಮ್ಮ ನಿರ್ಧಾರಗಳಲ್ಲಿ ಉಲ್ಲೇಖಾರ್ಹ ಅಂಶಗಳನ್ನು ಸೃಷ್ಟಿಸಿದ್ದಾರೆ ಎಂದರು. ಶ್ರೀ ಮಾಳ್ವಾಂಕರ್ ಅವರಿಂದ ಹಿಡಿದು, ಶ್ರೀಮತಿ ಸುಮಿತ್ರಾ ಮಹಾಜನ್ ಅವರ ವರೆಗೆ ಹಾಗೂ ಶ್ರೀ ಓಂ ಬಿರ್ಲಾ ಸೇರಿದಂತೆ ಇಬ್ಬರು ಮಹಿಳಾ ಸ್ಪೀಕರ್ ಹಾಗೂ 17 ಸ್ಪೀಕರ್ ಗಳು ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದಿದ್ದಾರೆ. ಸಂಸತ್ತಿನ ಸಿಬ್ಬಂದಿಯ ಕೊಡುಗೆಯನ್ನೂ ಸಹ ಗುರುತಿಸಬೇಕಾಗಿದೆ ಎಂದು ಪ್ರಧಾನಿ ಹೇಳಿದರು.

ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ಅದು ಕಟ್ಟಡದ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವದ ಮಾತೆಯ ಮೇಲೆ ನಡೆದ ದಾಳಿಯಾಗಿದೆ ಎಂದರು. “ಉಗ್ರರ ದಾಳಿ ಭಾರತದ ಆತ್ಮದ ಮೇಲಿನ ದಾಳಿಯಾಗಿದೆ” ಎಂದು ಪ್ರಧಾನಿ ಹೇಳಿದರು. ಉಗ್ರರು ಮತ್ತು ಸದನವನ್ನು ರಕ್ಷಿಸಲು ಕೊಡುಗೆ ನೀಡಿದ ಸದಸ್ಯರು ಮತ್ತು ಹುತಾತ್ಮರಾದ ವೀರ ಯೋಧರ ಕೊಡುಗೆಯನ್ನು ಪ್ರಧಾನಿ ಸ್ಮರಿಸಿದರು.

ಅಲ್ಲದೆ ಇತ್ತೀಚಿನ ತಂತ್ರಜ್ಞಾನಗಳನ್ನೂ ಸಹ ಬಳಸದೆ ಸಂಸತ್ತಿನ ಕಲಾಪವನ್ನು ವರದಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪತ್ರಕರ್ತರನ್ನೂ ಸಹ ಪ್ರಧಾನಿ ಸ್ಮರಿಸಿದರು. ಹಳೆಯ ಸಂಸತ್ ಭವನಕ್ಕೆ ಬೀಳ್ಕೊಡುಗೆಯನ್ನು ನೀಡುತ್ತಿರುವುದು ಅವರಿಗೂ ಸಹ ಕಷ್ಟವಾಗುತ್ತದೆ. ಏಕೆಂದರೆ ಅವರು ಸದಸ್ಯರಿಗಿಂತ ಹೆಚ್ಚಾಗಿ ಸಂಸತ್ ಭವನದ ಜತೆ ಸಂಬಂಧ ಹೊಂದಿದ್ದಾರೆ ಎಂದು ಪ್ರಧಾನಿ ಉಲ್ಲೇಖಿಸಿದರು.

ನಾದಬ್ರಹ್ಮ ಸಂಪ್ರದಾಯದ ಬಗ್ಗೆ ಬೆಳಕು ಚೆಲ್ಲಿದ ಅವರು, ಅದರ ಸುತ್ತಮುತ್ತ ನಿರಂತರ ಭಕ್ತಾದಿಗಳ ಭೇಟಿಯಿಂದ ಆ ಸ್ಥಳ ಪವಿತ್ರವಾಗುತ್ತದೆ ಎಂದ ಅವರು, 2500ಕ್ಕೂ ಅಧಿಕ ಪ್ರತಿನಿಧಿಗಳು ಸಂಸತ್ ಅನ್ನು ಯಾತ್ರಾ ಕೇಂದ್ರವನ್ನಾಗಿ ತಮ್ಮ ಚರ್ಚೆಗಳ ಮೂಲಕ ಬಿಟ್ಟು ಹೋಗಿದ್ದಾರೆ ಎಂದರು.

ತಮ್ಮ ಧೈರ್ಯ ಮತ್ತು ಶೌರ್ಯದಿಂದ ಬ್ರಿಟಿಷರಿಗೆ ಭಯ ಹುಟ್ಟಿಸಿದ ಭಗತ್ ಸಿಂಗ್ ಮತ್ತು ಬಟುಕೇಶ್ವರ ದತ್ ಅವರುಗಳಿದ್ದ ಜಾಗದಲ್ಲಿ ಸಂಸತ್ ಭವನವಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಪಂಡಿತ್ ಜವಹರಲಾಲ್ ನೆಹರು ಅವರ “ಸ್ಟ್ರೋಕ್ ಆಫ್ ಮಿಡ್ ನೈಟ್” ಗಾಥೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಜನಪ್ರಿಯ ಭಾಷಣದ ಹೇಳಿಕೆ “ಸರ್ಕಾರಗಳು ಬರುತ್ತವೆ ಹೋಗುತ್ತವೆ. ಪಕ್ಷಗಳು ಸೃಷ್ಟಿಯಾಗುತ್ತವೆ, ಕಾಣೆಯಾಗುತ್ತವೆ, ದೇಶ ಉಳಿಯಬೇಕು ಮತ್ತು ಪ್ರಜಾಪ್ರಭುತ್ವ ಉಳಿಯಬೇಕು” ಎಂದು ಹೇಳಿದ್ದನು ಸ್ಮರಿಸಿದರು.

ಕೌನ್ಸಿಲ್ ಆಫ್ ಮಿನಿಸ್ಟರ್ ಗಳ ಮೊದಲ ಸಭೆಯನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಹೇಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತಿನ ಎಲ್ಲೆಡೆಯ ಅತ್ಯುತ್ತಮ ವಿಧಾನಗಳನ್ನು ಸೇರ್ಪಡೆಗೊಳಿಸಿದರು ಎಂದು ಸ್ಮರಿಸಿದರು. ಅಲ್ಲದೆ ನೆಹರೂ ಅವರ ಸಂಪುಟದಲ್ಲಿ ಬಾಬಾ ಸಾಹೇಬ್ ಅವರು, ಅದ್ಭುತ ಜಲನೀತಿಯನ್ನು ರೂಪಿಸಿದ್ದರು ಎಂದು ಉಲ್ಲೇಖಿಸಿದರು. ದಲಿತರ ಸಬಲೀಕರಣಕ್ಕೆ ಬಾಬಾ ಸಾಹೇಬ್ ಅವರು ಕೈಗಾರೀಕರಣಕ್ಕೆ ಒತ್ತು ನೀಡಿದ್ದನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಡಾ. ಶ್ಯಾಮ್ ಪ್ರಕಾಶ್ ಮುಖರ್ಜಿ ಅವರು, ಮೊದಲು ಕೈಗಾರಿಕಾ ಸಚಿವರಾಗಿ ಹೇಗೆ ಮೊದಲ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಿದರು ಎಂದು ಹೇಳಿದರು.

1965ರ ಯುದ್ಧದ ಸಮಯದಲ್ಲಿ ಭಾರತೀಯ ಯೋಧರಿಗೆ ಸ್ಫೂರ್ತಿ ತುಂಬಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು, ಸದನದಲ್ಲಿ ಆಡಿದ ಮಾತುಗಳನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು. ಶಾಸ್ತ್ರೀ ಜಿ ಅವರು ಭದ್ರ ಬುನಾದಿ ಹಾಕಿದ ಹಸಿರು ಕ್ರಾಂತಿಯನ್ನು ಪ್ರಧಾನಿ ಸ್ಮರಿಸಿದರು. ಶ್ರೀಮತಿ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲಿ ಸದನ ಕೈಗೊಂಡ ನಿರ್ಧಾರದ ಪರಿಣಾಮ ಬಾಂಗ್ಲಾದೇಶದ ಸ್ವಾತಂತ್ರ್ಯದ ಯುದ್ಧ ನಡೆಯಿತು ಎಂದು ಹೇಳಿದರು. ತುರ್ತು ಪರಿಸ್ಥಿತಿಯ ವೇಳೆ ಪ್ರಜಾಪ್ರಭುತ್ವದ ಮೇಲಿನ ದಾಳಿಯನ್ನು ಪ್ರಸ್ತಾಪಿಸಿದ ಅವರು, ತುರ್ತು ಪರಿಸ್ಥಿತಿ ತೆರವುಗೊಳಿಸಿದ ನಂತರ ಜನರ ಶಕ್ತಿ ಮರಳಿತು ಎಂದರು.

ಮಾಜಿ ಪ್ರಧಾನಮಂತ್ರಿ ಚರಣ್ ಸಿಂಗ್ ಅವರ ನಾಯಕತ್ವದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯ ರಚನೆಯಾಗಿದ್ದನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು. “ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಕೆ ಮಾಡಿದ್ದು, ಇದೇ ಸದನದಲ್ಲಿ” ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಪಿ.ವಿ. ನರಸಿಂಹರಾವ್ ಅವರ ನಾಯಕತ್ವದಲ್ಲಿ ರಾಷ್ಟ್ರ ಅಳವಡಿಸಿಕೊಂಡ ಹೊಸ ಆರ್ಥಿಕ ನೀತಿ ಮತ್ತು ಕ್ರಮಗಳನ್ನು ಪ್ರಧಾನಿ ಸ್ಮರಿಸಿದರು. ಅಲ್ಲದೆ ಅವರು, ಅಟಲ್ ಜಿ ಅವರ ಸರ್ವ ಶಿಕ್ಷ ಅಭಿಯಾನ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಸ್ಥಾಪನೆ ಮತ್ತು ತಮ್ಮ ನಾಯಕತ್ವದಲ್ಲಿ ಅಣು ಯುಗದ ಆವಿಷ್ಕಾರ ಕೈಗೊಂಡಿದ್ದನ್ನು ಪ್ರಧಾನಿ ಉಲ್ಲೇಖಿಸಿದರು. ಸದನ “ಕ್ಯಾಶ್ ಫಾರ್ ವೋಟ್” ಹಗರಣಕ್ಕೆ ಸಾಕ್ಷಿಯಾಗಿದ್ದನ್ನು ಪ್ರಧಾನಿ ಉಲ್ಲೇಖಿಸಿದರು.

ದಶಕಗಳ ಕಾಲ ಬಾಕಿಯಿದ್ದ ಐತಿಹಾಸಿಕ ನಿರ್ಧಾರಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಕಲಂ 370, ಜಿಎಸ್ ಟಿ, ಒಆರ್ ಒಪಿ ಮತ್ತು ಬಡವರಿಗೆ 10ರಷ್ಟು ಮೀಸಲು ಅಂಶಗಳನ್ನು ಪ್ರಸ್ತಾಪಿಸಿದರು.

ಈ ಸದನ ಜನರ ವಿಶ್ವಾಸದ ಕೇಂದ್ರವಾಗಿದೆ ಮತ್ತು ಪ್ರಜಾಪ್ರಭುತ್ವದ ಹಲವು ಏಳು ಬೀಳುಗಳ ನಡುವೆಯೂ ಅದು ವಿಶ್ವಾಸ ಕೇಂದ್ರವಾಗಿ ಮುಂದುವರಿದಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಒಂದು ಮತದಿಂದ ಪಥನವಾದ ಸಮಯವನ್ನು ಪ್ರಧಾನಿ ಸ್ಮರಿಸಿದರು. ಹಲವು ಪ್ರದೇಶಗಳಲ್ಲಿ ಹೊಸ ಪಕ್ಷಗಳು ಉದಯವಾಗಿದ್ದು, ಒಂದು ಸಮಯದಲ್ಲಿ ಆಕರ್ಷಣೆಯಾಗಿತ್ತು ಎಂದು ಪ್ರಧಾನಿ ಪ್ರತಿಪಾದಿಸಿದರು. ಅಟಲ್ ಜಿ ಅವರ ನಾಯಕತ್ವದಲ್ಲಿ ಛತ್ತೀಸ್ ಗಢ, ಉತ್ತರಾಖಂಡ ಮತ್ತು ಜಾರ್ಖಂಡ್ ಸೇರಿದಂತೆ ಮೂರು ಹೊಸ ರಾಜ್ಯಗಳು ಸೃಷ್ಟಿಯಾದವು ಎಂದು ಪ್ರಧಾನಮಂತ್ರಿ ಪ್ರಸ್ತಾಪಿಸಿದರು. ಅಧಿಕಾರಕ್ಕಾಗಿ ತೆಲಂಗಾಣ ರಾಜ್ಯ ಸೃಷ್ಟಿ ಪ್ರಯತ್ನಗಳನ್ನು ಅವರು ಪ್ರಸ್ತಾಪಿಸಿದರು. ದುರುದ್ದೇಶದಿಂದ ರಾಜ್ಯವನ್ನು ವಿಭಜಿಸಿದ್ದರಿಂದ ಎರಡೂ ರಾಜ್ಯಗಳಲ್ಲೂ ಯಾವುದೇ ಸಂಭ್ರಮ ಕಾಣಲಿಲ್ಲ ಎಂದು ಹೇಳಿದರು.

ಸಾಂವಿಧಾನಿಕ ಸಭೆ ಹೇಗೆ ದಿನದ ಭತ್ಯೆಯನ್ನು ಇಳಿಕೆ ಮಾಡಿತು ಮತ್ತು ಸದಸ್ಯರಿಗೆ ನೀಡುವ ಕ್ಯಾಂಟೀನ್ ಸಬ್ಸಿಡಿಯನ್ನು ಸದನ ಹೇಗೆ ತೆಗೆದು ಹಾಕಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು. ಕೋವಿಡ್ ಸಂಕಷ್ಟದ ಸಮಯದಲ್ಲಿ ಸದಸ್ಯರು ತಮ್ಮ ಎಂಪಿ ಲಾಡ್ – ಸಂಸದರ ನಿಧಿಯಿಂದ ನೆರವು ನೀಡಲು ಮುಂದಾದರು ಮತ್ತು ಶೇಕಡ 30ರಷ್ಟು ಪಾವತಿ ಕಡಿತಗೊಳಿಸಲಾಯಿತು. ಜನಪ್ರತಿನಿಧಿಗಳ ಕಾಯ್ದೆಯಲ್ಲಿ ಬದಲಾವಣೆಗಳನ್ನು ತರಲು ಸದಸ್ಯರು ಹೇಗೆ ಸ್ವಯಂ ಶಿಸ್ತು ಅಳವಡಿಸಿಕೊಂಡರು ಎಂಬುದನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಹಾಲಿ ಸಂಸದರು ಅತ್ಯಂತ ಅದೃಷ್ಟವಂತರು, ಏಕೆಂದರೆ ಅವರು ಹಳೆಯ ಕಟ್ಟಡದಿಂದ ವಿದಾಯ ಹೇಳಿ, ನಾಳೆಯಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದು, ಇದು ಅವರಿಗೊಂದು ಉತ್ತಮ ಅವಕಾಶವಾಗಿದೆ ಎಂದರು. “ಸಂಸತ್ತಿನ ನಾಲ್ಕು ಗೋಡೆಗಳಿಂದ ಸ್ಫೂರ್ತಿ ಪಡೆದ 7500 ಜನಪ್ರತಿನಿಧಿಗಳಿಗೆ ಇಂದಿನ ಸಂದರ್ಭ ಒಂದು ಅಪರೂಪದ ಹೆಮ್ಮೆಯ ಕ್ಷಣವಾಗಿದೆ” ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ತಮ್ಮ ಸಮಾಪನ ಭಾಷಣದಲ್ಲಿ ಸದಸ್ಯರು ಹೊಸ ಉತ್ಸಾಹ ಮತ್ತು ಚೇತನದೊಂದಿಗೆ ಹೊಸ ಕಟ್ಟಡಕ್ಕೆ ಸ್ಥಾಳಂತರೊಗಳ್ಳಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಸದನದಲ್ಲಿ ನೆನಪುಗಳನ್ನು ಹಂಚಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • Anil Mishra Shyam January 26, 2024

    Ram Ram 🙏🙏
  • Babla sengupta December 23, 2023

    Babla sengupta
  • Mahendra singh Solanki Loksabha Sansad Dewas Shajapur mp December 13, 2023

    नमो नमो नमो नमो नमो नमो नमो नमो नमो
  • Anil Mishra Shyam November 04, 2023

    Ram 🙏🙏
  • Anil Mishra Shyam November 04, 2023

    Ram Ram 🙏🙏 g
  • bablu giri September 20, 2023

    भारत माता की जय सादर प्रणाम 🙏🙏🙏🙏🌹
  • Babaji Namdeo Palve September 20, 2023

    Jai Hind Jai Bharat Bharat Mata Kee Jai
  • S Nagarajan September 19, 2023

    PM Sir, welcome to whatup channel where we can post important messages first a great event on the occasion of ganesh chaturthi u have opened new parliament House. the 33% first women bill passed . next what we r eagerly waiting. u have said in parliament that Bharat all be third largest economy in world. but what we all want is u have to a PM always and also BJP should rule for next 50 years without break.for this u have to ensure welfare and safety of people and also support. hence unlike in Karnataka, tamilnadu elections u should not lose in election. in coming elections u have win in all state elections and also in parliament election for which u should give freebees to all people all r religions in order to be in power always,as opposition is started announcing freebees without having in power how u should think, that is because of you have ruled well on 9 years and saved money through note ban, gst rates commonisation, health schemes, gas and electricity connections to poorer.etc. u give or announce in each state and parliamentary elections freebees more than opposition parties and rule for ever and also to become Bharat as third largest economy in world. nobody sees if u increase prices lateron this is the startegy u also know how to do it. pl do not get spoiled and lose power by not understanding the people mind. as in India without freebees no body will vote even though small fraction will see only good rule , majority people will think what they get if they vote . hence u cannot change people but can retain power. if u r not doing this time by giving freebees to people ,I don't think ou BJP will come to power hereafter as you have saved the nation 70 years corruption in just nine years,so give some amt to people to enjoy as well u also be in power and increase the price rise suitably. hence my best wishes and another thing please open regional channels in all states like Republic channel as in national capital and announc your achievements and schemes for people to enrol . as our Bhart is vast area employ before election more defence persons and put in all borders of Bharat and also in all rly station,bus station ,building ,airport for 24 hours and employ people. construction of new Dams in all states to save waste of water. linking of rivers. built of toilets at all important places like rly station, bus terminals,public places, temples etc and employ people suitably so as to increase there standards of living. have audit of all these things once in every three months and also give announce the schemes to all peoples. A good governance is always accepted by the all sections of people. pl also ask all MLA,MP, all volunteers to talk politely and not to humiliate all religions and sections of people CMA S.Nagarajan https://nm-4.com/aESei7
  • Mukesh Rajpoot September 19, 2023

    जय हो
  • Sriram G M September 19, 2023

    ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರಿಗೆ ಕೋಟಿ ಕೋಟಿ ನಮನಗಳು ಜೈ ಭಾರತ್
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

Media Coverage

"Huge opportunity": Japan delegation meets PM Modi, expressing their eagerness to invest in India
NM on the go

Nm on the go

Always be the first to hear from the PM. Get the App Now!
...
Today, India is not just a Nation of Dreams but also a Nation That Delivers: PM Modi in TV9 Summit
March 28, 2025
QuoteToday, the world's eyes are on India: PM
QuoteIndia's youth is rapidly becoming skilled and driving innovation forward: PM
Quote"India First" has become the mantra of India's foreign policy: PM
QuoteToday, India is not just participating in the world order but also contributing to shaping and securing the future: PM
QuoteIndia has given Priority to humanity over monopoly: PM
QuoteToday, India is not just a Nation of Dreams but also a Nation That Delivers: PM

श्रीमान रामेश्वर गारु जी, रामू जी, बरुन दास जी, TV9 की पूरी टीम, मैं आपके नेटवर्क के सभी दर्शकों का, यहां उपस्थित सभी महानुभावों का अभिनंदन करता हूं, इस समिट के लिए बधाई देता हूं।

TV9 नेटवर्क का विशाल रीजनल ऑडियंस है। और अब तो TV9 का एक ग्लोबल ऑडियंस भी तैयार हो रहा है। इस समिट में अनेक देशों से इंडियन डायस्पोरा के लोग विशेष तौर पर लाइव जुड़े हुए हैं। कई देशों के लोगों को मैं यहां से देख भी रहा हूं, वे लोग वहां से वेव कर रहे हैं, हो सकता है, मैं सभी को शुभकामनाएं देता हूं। मैं यहां नीचे स्क्रीन पर हिंदुस्तान के अनेक शहरों में बैठे हुए सब दर्शकों को भी उतने ही उत्साह, उमंग से देख रहा हूं, मेरी तरफ से उनका भी स्वागत है।

साथियों,

आज विश्व की दृष्टि भारत पर है, हमारे देश पर है। दुनिया में आप किसी भी देश में जाएं, वहां के लोग भारत को लेकर एक नई जिज्ञासा से भरे हुए हैं। आखिर ऐसा क्या हुआ कि जो देश 70 साल में ग्यारहवें नंबर की इकोनॉमी बना, वो महज 7-8 साल में पांचवे नंबर की इकोनॉमी बन गया? अभी IMF के नए आंकड़े सामने आए हैं। वो आंकड़े कहते हैं कि भारत, दुनिया की एकमात्र मेजर इकोनॉमी है, जिसने 10 वर्षों में अपने GDP को डबल किया है। बीते दशक में भारत ने दो लाख करोड़ डॉलर, अपनी इकोनॉमी में जोड़े हैं। GDP का डबल होना सिर्फ आंकड़ों का बदलना मात्र नहीं है। इसका impact देखिए, 25 करोड़ लोग गरीबी से बाहर निकले हैं, और ये 25 करोड़ लोग एक नियो मिडिल क्लास का हिस्सा बने हैं। ये नियो मिडिल क्लास, एक प्रकार से नई ज़िंदगी शुरु कर रहा है। ये नए सपनों के साथ आगे बढ़ रहा है, हमारी इकोनॉमी में कंट्रीब्यूट कर रहा है, और उसको वाइब्रेंट बना रहा है। आज दुनिया की सबसे बड़ी युवा आबादी हमारे भारत में है। ये युवा, तेज़ी से स्किल्ड हो रहा है, इनोवेशन को गति दे रहा है। और इन सबके बीच, भारत की फॉरेन पॉलिसी का मंत्र बन गया है- India First, एक जमाने में भारत की पॉलिसी थी, सबसे समान रूप से दूरी बनाकर चलो, Equi-Distance की पॉलिसी, आज के भारत की पॉलिसी है, सबके समान रूप से करीब होकर चलो, Equi-Closeness की पॉलिसी। दुनिया के देश भारत की ओपिनियन को, भारत के इनोवेशन को, भारत के एफर्ट्स को, जैसा महत्व आज दे रहे हैं, वैसा पहले कभी नहीं हुआ। आज दुनिया की नजर भारत पर है, आज दुनिया जानना चाहती है, What India Thinks Today.

|

साथियों,

भारत आज, वर्ल्ड ऑर्डर में सिर्फ पार्टिसिपेट ही नहीं कर रहा, बल्कि फ्यूचर को शेप और सेक्योर करने में योगदान दे रहा है। दुनिया ने ये कोरोना काल में अच्छे से अनुभव किया है। दुनिया को लगता था कि हर भारतीय तक वैक्सीन पहुंचने में ही, कई-कई साल लग जाएंगे। लेकिन भारत ने हर आशंका को गलत साबित किया। हमने अपनी वैक्सीन बनाई, हमने अपने नागरिकों का तेज़ी से वैक्सीनेशन कराया, और दुनिया के 150 से अधिक देशों तक दवाएं और वैक्सीन्स भी पहुंचाईं। आज दुनिया, और जब दुनिया संकट में थी, तब भारत की ये भावना दुनिया के कोने-कोने तक पहुंची कि हमारे संस्कार क्या हैं, हमारा तौर-तरीका क्या है।

साथियों,

अतीत में दुनिया ने देखा है कि दूसरे विश्व युद्ध के बाद जब भी कोई वैश्विक संगठन बना, उसमें कुछ देशों की ही मोनोपोली रही। भारत ने मोनोपोली नहीं बल्कि मानवता को सर्वोपरि रखा। भारत ने, 21वीं सदी के ग्लोबल इंस्टीट्यूशन्स के गठन का रास्ता बनाया, और हमने ये ध्यान रखा कि सबकी भागीदारी हो, सबका योगदान हो। जैसे प्राकृतिक आपदाओं की चुनौती है। देश कोई भी हो, इन आपदाओं से इंफ्रास्ट्रक्चर को भारी नुकसान होता है। आज ही म्यांमार में जो भूकंप आया है, आप टीवी पर देखें तो बहुत बड़ी-बड़ी इमारतें ध्वस्त हो रही हैं, ब्रिज टूट रहे हैं। और इसलिए भारत ने Coalition for Disaster Resilient Infrastructure - CDRI नाम से एक वैश्विक नया संगठन बनाने की पहल की। ये सिर्फ एक संगठन नहीं, बल्कि दुनिया को प्राकृतिक आपदाओं के लिए तैयार करने का संकल्प है। भारत का प्रयास है, प्राकृतिक आपदा से, पुल, सड़कें, बिल्डिंग्स, पावर ग्रिड, ऐसा हर इंफ्रास्ट्रक्चर सुरक्षित रहे, सुरक्षित निर्माण हो।

साथियों,

भविष्य की चुनौतियों से निपटने के लिए हर देश का मिलकर काम करना बहुत जरूरी है। ऐसी ही एक चुनौती है, हमारे एनर्जी रिसोर्सेस की। इसलिए पूरी दुनिया की चिंता करते हुए भारत ने International Solar Alliance (ISA) का समाधान दिया है। ताकि छोटे से छोटा देश भी सस्टेनबल एनर्जी का लाभ उठा सके। इससे क्लाइमेट पर तो पॉजिटिव असर होगा ही, ये ग्लोबल साउथ के देशों की एनर्जी नीड्स को भी सिक्योर करेगा। और आप सबको ये जानकर गर्व होगा कि भारत के इस प्रयास के साथ, आज दुनिया के सौ से अधिक देश जुड़ चुके हैं।

साथियों,

बीते कुछ समय से दुनिया, ग्लोबल ट्रेड में असंतुलन और लॉजिस्टिक्स से जुड़ी challenges का सामना कर रही है। इन चुनौतियों से निपटने के लिए भी भारत ने दुनिया के साथ मिलकर नए प्रयास शुरु किए हैं। India–Middle East–Europe Economic Corridor (IMEC), ऐसा ही एक महत्वाकांक्षी प्रोजेक्ट है। ये प्रोजेक्ट, कॉमर्स और कनेक्टिविटी के माध्यम से एशिया, यूरोप और मिडिल ईस्ट को जोड़ेगा। इससे आर्थिक संभावनाएं तो बढ़ेंगी ही, दुनिया को अल्टरनेटिव ट्रेड रूट्स भी मिलेंगे। इससे ग्लोबल सप्लाई चेन भी और मजबूत होगी।

|

साथियों,

ग्लोबल सिस्टम्स को, अधिक पार्टिसिपेटिव, अधिक डेमोक्रेटिक बनाने के लिए भी भारत ने अनेक कदम उठाए हैं। और यहीं, यहीं पर ही भारत मंडपम में जी-20 समिट हुई थी। उसमें अफ्रीकन यूनियन को जी-20 का परमानेंट मेंबर बनाया गया है। ये बहुत बड़ा ऐतिहासिक कदम था। इसकी मांग लंबे समय से हो रही थी, जो भारत की प्रेसीडेंसी में पूरी हुई। आज ग्लोबल डिसीजन मेकिंग इंस्टीट्यूशन्स में भारत, ग्लोबल साउथ के देशों की आवाज़ बन रहा है। International Yoga Day, WHO का ग्लोबल सेंटर फॉर ट्रेडिशनल मेडिसिन, आर्टिफिशियल इंटेलीजेंस के लिए ग्लोबल फ्रेमवर्क, ऐसे कितने ही क्षेत्रों में भारत के प्रयासों ने नए वर्ल्ड ऑर्डर में अपनी मजबूत उपस्थिति दर्ज कराई है, और ये तो अभी शुरूआत है, ग्लोबल प्लेटफॉर्म पर भारत का सामर्थ्य नई ऊंचाई की तरफ बढ़ रहा है।

साथियों,

21वीं सदी के 25 साल बीत चुके हैं। इन 25 सालों में 11 साल हमारी सरकार ने देश की सेवा की है। और जब हम What India Thinks Today उससे जुड़ा सवाल उठाते हैं, तो हमें ये भी देखना होगा कि Past में क्या सवाल थे, क्या जवाब थे। इससे TV9 के विशाल दर्शक समूह को भी अंदाजा होगा कि कैसे हम, निर्भरता से आत्मनिर्भरता तक, Aspirations से Achievement तक, Desperation से Development तक पहुंचे हैं। आप याद करिए, एक दशक पहले, गांव में जब टॉयलेट का सवाल आता था, तो माताओं-बहनों के पास रात ढलने के बाद और भोर होने से पहले का ही जवाब होता था। आज उसी सवाल का जवाब स्वच्छ भारत मिशन से मिलता है। 2013 में जब कोई इलाज की बात करता था, तो महंगे इलाज की चर्चा होती थी। आज उसी सवाल का समाधान आयुष्मान भारत में नजर आता है। 2013 में किसी गरीब की रसोई की बात होती थी, तो धुएं की तस्वीर सामने आती थी। आज उसी समस्या का समाधान उज्ज्वला योजना में दिखता है। 2013 में महिलाओं से बैंक खाते के बारे में पूछा जाता था, तो वो चुप्पी साध लेती थीं। आज जनधन योजना के कारण, 30 करोड़ से ज्यादा बहनों का अपना बैंक अकाउंट है। 2013 में पीने के पानी के लिए कुएं और तालाबों तक जाने की मजबूरी थी। आज उसी मजबूरी का हल हर घर नल से जल योजना में मिल रहा है। यानि सिर्फ दशक नहीं बदला, बल्कि लोगों की ज़िंदगी बदली है। और दुनिया भी इस बात को नोट कर रही है, भारत के डेवलपमेंट मॉडल को स्वीकार रही है। आज भारत सिर्फ Nation of Dreams नहीं, बल्कि Nation That Delivers भी है।

साथियों,

जब कोई देश, अपने नागरिकों की सुविधा और समय को महत्व देता है, तब उस देश का समय भी बदलता है। यही आज हम भारत में अनुभव कर रहे हैं। मैं आपको एक उदाहरण देता हूं। पहले पासपोर्ट बनवाना कितना बड़ा काम था, ये आप जानते हैं। लंबी वेटिंग, बहुत सारे कॉम्प्लेक्स डॉक्यूमेंटेशन का प्रोसेस, अक्सर राज्यों की राजधानी में ही पासपोर्ट केंद्र होते थे, छोटे शहरों के लोगों को पासपोर्ट बनवाना होता था, तो वो एक-दो दिन कहीं ठहरने का इंतजाम करके चलते थे, अब वो हालात पूरी तरह बदल गया है, एक आंकड़े पर आप ध्यान दीजिए, पहले देश में सिर्फ 77 पासपोर्ट सेवा केंद्र थे, आज इनकी संख्या 550 से ज्यादा हो गई है। पहले पासपोर्ट बनवाने में, और मैं 2013 के पहले की बात कर रहा हूं, मैं पिछले शताब्दी की बात नहीं कर रहा हूं, पासपोर्ट बनवाने में जो वेटिंग टाइम 50 दिन तक होता था, वो अब 5-6 दिन तक सिमट गया है।

साथियों,

ऐसा ही ट्रांसफॉर्मेशन हमने बैंकिंग इंफ्रास्ट्रक्चर में भी देखा है। हमारे देश में 50-60 साल पहले बैंकों का नेशनलाइजेशन किया गया, ये कहकर कि इससे लोगों को बैंकिंग सुविधा सुलभ होगी। इस दावे की सच्चाई हम जानते हैं। हालत ये थी कि लाखों गांवों में बैंकिंग की कोई सुविधा ही नहीं थी। हमने इस स्थिति को भी बदला है। ऑनलाइन बैंकिंग तो हर घर में पहुंचाई है, आज देश के हर 5 किलोमीटर के दायरे में कोई न कोई बैंकिंग टच प्वाइंट जरूर है। और हमने सिर्फ बैंकिंग इंफ्रास्ट्रक्चर का ही दायरा नहीं बढ़ाया, बल्कि बैंकिंग सिस्टम को भी मजबूत किया। आज बैंकों का NPA बहुत कम हो गया है। आज बैंकों का प्रॉफिट, एक लाख 40 हज़ार करोड़ रुपए के नए रिकॉर्ड को पार कर चुका है। और इतना ही नहीं, जिन लोगों ने जनता को लूटा है, उनको भी अब लूटा हुआ धन लौटाना पड़ रहा है। जिस ED को दिन-रात गालियां दी जा रही है, ED ने 22 हज़ार करोड़ रुपए से अधिक वसूले हैं। ये पैसा, कानूनी तरीके से उन पीड़ितों तक वापिस पहुंचाया जा रहा है, जिनसे ये पैसा लूटा गया था।

साथियों,

Efficiency से गवर्नमेंट Effective होती है। कम समय में ज्यादा काम हो, कम रिसोर्सेज़ में अधिक काम हो, फिजूलखर्ची ना हो, रेड टेप के बजाय रेड कार्पेट पर बल हो, जब कोई सरकार ये करती है, तो समझिए कि वो देश के संसाधनों को रिस्पेक्ट दे रही है। और पिछले 11 साल से ये हमारी सरकार की बड़ी प्राथमिकता रहा है। मैं कुछ उदाहरणों के साथ अपनी बात बताऊंगा।

|

साथियों,

अतीत में हमने देखा है कि सरकारें कैसे ज्यादा से ज्यादा लोगों को मिनिस्ट्रीज में accommodate करने की कोशिश करती थीं। लेकिन हमारी सरकार ने अपने पहले कार्यकाल में ही कई मंत्रालयों का विलय कर दिया। आप सोचिए, Urban Development अलग मंत्रालय था और Housing and Urban Poverty Alleviation अलग मंत्रालय था, हमने दोनों को मर्ज करके Housing and Urban Affairs मंत्रालय बना दिया। इसी तरह, मिनिस्ट्री ऑफ ओवरसीज़ अफेयर्स अलग था, विदेश मंत्रालय अलग था, हमने इन दोनों को भी एक साथ जोड़ दिया, पहले जल संसाधन, नदी विकास मंत्रालय अलग था, और पेयजल मंत्रालय अलग था, हमने इन्हें भी जोड़कर जलशक्ति मंत्रालय बना दिया। हमने राजनीतिक मजबूरी के बजाय, देश की priorities और देश के resources को आगे रखा।

साथियों,

हमारी सरकार ने रूल्स और रेगुलेशन्स को भी कम किया, उन्हें आसान बनाया। करीब 1500 ऐसे कानून थे, जो समय के साथ अपना महत्व खो चुके थे। उनको हमारी सरकार ने खत्म किया। करीब 40 हज़ार, compliances को हटाया गया। ऐसे कदमों से दो फायदे हुए, एक तो जनता को harassment से मुक्ति मिली, और दूसरा, सरकारी मशीनरी की एनर्जी भी बची। एक और Example GST का है। 30 से ज्यादा टैक्सेज़ को मिलाकर एक टैक्स बना दिया गया है। इसको process के, documentation के हिसाब से देखें तो कितनी बड़ी बचत हुई है।

साथियों,

सरकारी खरीद में पहले कितनी फिजूलखर्ची होती थी, कितना करप्शन होता था, ये मीडिया के आप लोग आए दिन रिपोर्ट करते थे। हमने, GeM यानि गवर्नमेंट ई-मार्केटप्लेस प्लेटफॉर्म बनाया। अब सरकारी डिपार्टमेंट, इस प्लेटफॉर्म पर अपनी जरूरतें बताते हैं, इसी पर वेंडर बोली लगाते हैं और फिर ऑर्डर दिया जाता है। इसके कारण, भ्रष्टाचार की गुंजाइश कम हुई है, और सरकार को एक लाख करोड़ रुपए से अधिक की बचत भी हुई है। डायरेक्ट बेनिफिट ट्रांसफर- DBT की जो व्यवस्था भारत ने बनाई है, उसकी तो दुनिया में चर्चा है। DBT की वजह से टैक्स पेयर्स के 3 लाख करोड़ रुपए से ज्यादा, गलत हाथों में जाने से बचे हैं। 10 करोड़ से ज्यादा फर्ज़ी लाभार्थी, जिनका जन्म भी नहीं हुआ था, जो सरकारी योजनाओं का फायदा ले रहे थे, ऐसे फर्जी नामों को भी हमने कागजों से हटाया है।

साथियों,

 

हमारी सरकार टैक्स की पाई-पाई का ईमानदारी से उपयोग करती है, और टैक्सपेयर का भी सम्मान करती है, सरकार ने टैक्स सिस्टम को टैक्सपेयर फ्रेंडली बनाया है। आज ITR फाइलिंग का प्रोसेस पहले से कहीं ज्यादा सरल और तेज़ है। पहले सीए की मदद के बिना, ITR फाइल करना मुश्किल होता था। आज आप कुछ ही समय के भीतर खुद ही ऑनलाइन ITR फाइल कर पा रहे हैं। और रिटर्न फाइल करने के कुछ ही दिनों में रिफंड आपके अकाउंट में भी आ जाता है। फेसलेस असेसमेंट स्कीम भी टैक्सपेयर्स को परेशानियों से बचा रही है। गवर्नेंस में efficiency से जुड़े ऐसे अनेक रिफॉर्म्स ने दुनिया को एक नया गवर्नेंस मॉडल दिया है।

साथियों,

पिछले 10-11 साल में भारत हर सेक्टर में बदला है, हर क्षेत्र में आगे बढ़ा है। और एक बड़ा बदलाव सोच का आया है। आज़ादी के बाद के अनेक दशकों तक, भारत में ऐसी सोच को बढ़ावा दिया गया, जिसमें सिर्फ विदेशी को ही बेहतर माना गया। दुकान में भी कुछ खरीदने जाओ, तो दुकानदार के पहले बोल यही होते थे – भाई साहब लीजिए ना, ये तो इंपोर्टेड है ! आज स्थिति बदल गई है। आज लोग सामने से पूछते हैं- भाई, मेड इन इंडिया है या नहीं है?

साथियों,

आज हम भारत की मैन्युफैक्चरिंग एक्सीलेंस का एक नया रूप देख रहे हैं। अभी 3-4 दिन पहले ही एक न्यूज आई है कि भारत ने अपनी पहली MRI मशीन बना ली है। अब सोचिए, इतने दशकों तक हमारे यहां स्वदेशी MRI मशीन ही नहीं थी। अब मेड इन इंडिया MRI मशीन होगी तो जांच की कीमत भी बहुत कम हो जाएगी।

|

साथियों,

आत्मनिर्भर भारत और मेक इन इंडिया अभियान ने, देश के मैन्युफैक्चरिंग सेक्टर को एक नई ऊर्जा दी है। पहले दुनिया भारत को ग्लोबल मार्केट कहती थी, आज वही दुनिया, भारत को एक बड़े Manufacturing Hub के रूप में देख रही है। ये सक्सेस कितनी बड़ी है, इसके उदाहरण आपको हर सेक्टर में मिलेंगे। जैसे हमारी मोबाइल फोन इंडस्ट्री है। 2014-15 में हमारा एक्सपोर्ट, वन बिलियन डॉलर तक भी नहीं था। लेकिन एक दशक में, हम ट्वेंटी बिलियन डॉलर के फिगर से भी आगे निकल चुके हैं। आज भारत ग्लोबल टेलिकॉम और नेटवर्किंग इंडस्ट्री का एक पावर सेंटर बनता जा रहा है। Automotive Sector की Success से भी आप अच्छी तरह परिचित हैं। इससे जुड़े Components के एक्सपोर्ट में भी भारत एक नई पहचान बना रहा है। पहले हम बहुत बड़ी मात्रा में मोटर-साइकल पार्ट्स इंपोर्ट करते थे। लेकिन आज भारत में बने पार्ट्स UAE और जर्मनी जैसे अनेक देशों तक पहुंच रहे हैं। सोलर एनर्जी सेक्टर ने भी सफलता के नए आयाम गढ़े हैं। हमारे सोलर सेल्स, सोलर मॉड्यूल का इंपोर्ट कम हो रहा है और एक्सपोर्ट्स 23 गुना तक बढ़ गए हैं। बीते एक दशक में हमारा डिफेंस एक्सपोर्ट भी 21 गुना बढ़ा है। ये सारी अचीवमेंट्स, देश की मैन्युफैक्चरिंग इकोनॉमी की ताकत को दिखाती है। ये दिखाती है कि भारत में कैसे हर सेक्टर में नई जॉब्स भी क्रिएट हो रही हैं।

साथियों,

TV9 की इस समिट में, विस्तार से चर्चा होगी, अनेक विषयों पर मंथन होगा। आज हम जो भी सोचेंगे, जिस भी विजन पर आगे बढ़ेंगे, वो हमारे आने वाले कल को, देश के भविष्य को डिजाइन करेगा। पिछली शताब्दी के इसी दशक में, भारत ने एक नई ऊर्जा के साथ आजादी के लिए नई यात्रा शुरू की थी। और हमने 1947 में आजादी हासिल करके भी दिखाई। अब इस दशक में हम विकसित भारत के लक्ष्य के लिए चल रहे हैं। और हमें 2047 तक विकसित भारत का सपना जरूर पूरा करना है। और जैसा मैंने लाल किले से कहा है, इसमें सबका प्रयास आवश्यक है। इस समिट का आयोजन कर, TV9 ने भी अपनी तरफ से एक positive initiative लिया है। एक बार फिर आप सभी को इस समिट की सफलता के लिए मेरी ढेर सारी शुभकामनाएं हैं।

मैं TV9 को विशेष रूप से बधाई दूंगा, क्योंकि पहले भी मीडिया हाउस समिट करते रहे हैं, लेकिन ज्यादातर एक छोटे से फाइव स्टार होटल के कमरे में, वो समिट होती थी और बोलने वाले भी वही, सुनने वाले भी वही, कमरा भी वही। TV9 ने इस परंपरा को तोड़ा और ये जो मॉडल प्लेस किया है, 2 साल के भीतर-भीतर देख लेना, सभी मीडिया हाउस को यही करना पड़ेगा। यानी TV9 Thinks Today वो बाकियों के लिए रास्ता खोल देगा। मैं इस प्रयास के लिए बहुत-बहुत अभिनंदन करता हूं, आपकी पूरी टीम को, और सबसे बड़ी खुशी की बात है कि आपने इस इवेंट को एक मीडिया हाउस की भलाई के लिए नहीं, देश की भलाई के लिए आपने उसकी रचना की। 50,000 से ज्यादा नौजवानों के साथ एक मिशन मोड में बातचीत करना, उनको जोड़ना, उनको मिशन के साथ जोड़ना और उसमें से जो बच्चे सिलेक्ट होकर के आए, उनकी आगे की ट्रेनिंग की चिंता करना, ये अपने आप में बहुत अद्भुत काम है। मैं आपको बहुत बधाई देता हूं। जिन नौजवानों से मुझे यहां फोटो निकलवाने का मौका मिला है, मुझे भी खुशी हुई कि देश के होनहार लोगों के साथ, मैं अपनी फोटो निकलवा पाया। मैं इसे अपना सौभाग्य मानता हूं दोस्तों कि आपके साथ मेरी फोटो आज निकली है। और मुझे पक्का विश्वास है कि सारी युवा पीढ़ी, जो मुझे दिख रही है, 2047 में जब देश विकसित भारत बनेगा, सबसे ज्यादा बेनिफिशियरी आप लोग हैं, क्योंकि आप उम्र के उस पड़ाव पर होंगे, जब भारत विकसित होगा, आपके लिए मौज ही मौज है। आपको बहुत-बहुत शुभकामनाएं।

धन्यवाद।