Quoteಚಂಡಮಾರುತದ ಪರಿಣಾಮವನ್ನು ಕಡಿಮೆಗೊಳಿಸಲು ಕೈಗೊಂಡಿರುವ ಪ್ರಯತ್ನಗಳ ಕುರಿತು ಪ್ರಧಾನಮಂತ್ರಿಯವರು ವಿವರಿಸಿದರು
Quoteದುರ್ಬಲ ಸ್ಥಳಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಿ: ಪ್ರಧಾನಮಂತ್ರಿ
Quoteಹಾನಿಗೊಳಗಾದ ಸಂದರ್ಭದಲ್ಲಿ ಅವುಗಳನ್ನು ತಕ್ಷಣವೇ ಮರುಸ್ಥಾಪಿಸಲು ಸನ್ನದ್ಧತೆಯೊಂದಿಗೆ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಿ: ಪ್ರಧಾನಮಂತ್ರಿ
Quoteಪ್ರಾಣಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪ್ರಧಾನಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಮುಂಬರುವ ‘ಬಿಪೊರ್ ಜೋಯ್’ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಮತ್ತು ಗುಜರಾತ್ ನ ಸಚಿವಾಲಯಗಳು / ಸಂಸ್ಥೆಗಳ ಪೂರ್ವಭಾವಿ ಸನ್ನದ್ಧತೆಗಳನ್ನು ಪರಿಶೀಲಿಸಿದರು. 

ದುರ್ಬಲ ಸ್ಥಳಗಳಲ್ಲಿ ವಾಸಿಸುವ ಜನರನ್ನು ರಾಜ್ಯ ಸರ್ಕಾರವು ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ವಿದ್ಯುತ್, ದೂರಸಂಪರ್ಕ, ಆರೋಗ್ಯ, ಆಹಾರ, ಕುಡಿಯುವ ನೀರು ಮುಂತಾದ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರುಗಳ ವಸ್ತುಗಳಿಗೆ ಉಂಟಾದ ಹಾನಿಯ ಸಂದರ್ಭದಲ್ಲಿ ತಕ್ಷಣವೇ ವ್ಯವಸ್ಥೆಗಳನ್ನು ಪುನಃಸ್ಥಾಪಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಅವರು ಸೂಚಿಸಿದರು. ಪ್ರಾಣಿಗಳ ಸುರಕ್ಷತೆಯನ್ನೂ ಖಾತ್ರಿಪಡಿಸಬೇಕು ಮತ್ತು ನಿಯಂತ್ರಣ ಕೊಠಡಿಗಳು 24*7 ಕಾರ್ಯನಿರ್ವಹಣೆ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.  

ಸಭೆಯಲ್ಲಿ, ಜೂನ್ 15 ರ ಮಧ್ಯಾಹ್ನದ ವೇಳೆಗೆ ಜಖೌ ಬಂದರು (ಗುಜರಾತ್) ಬಳಿ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ಸೌರಾಷ್ಟ್ರ ಮತ್ತು ಕಚ್ ಪ್ರದೇಶವನ್ನು ಗಂಟೆಗೆ 125-135 ಕಿ.ಎಂ. ನಿರಂತರ ಗಾಳಿಯ ವೇಗದೊಂದಿಗೆ ಗರಿಷ್ಠ ಗಂಟೆಗೆ 145 ಕಿ.ಎಂ. ವರೆಗಿನ ವೇಗದಲ್ಲಿ ಚಂಡಮಾರುತವು ದಾಟುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇದರಿಂದಾಗಿ ಜೂನ್ 14-15 ರಂದು ಗುಜರಾತ್ ನ ಕಚ್, ದೇವಭೂಮಿ ದ್ವಾರಕಾ ಮತ್ತು ಜಾಮ್ ನಗರಗಳಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಮತ್ತು ಗುಜರಾತ್ ನ ಪೋರ್ ಬಂದರ್, ರಾಜ್ಕೋಟ್, ಮೊರ್ಬಿ ಮತ್ತು ಜುನಾಗರ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆ ಸೇರಿದಂತೆ ಗುಜರಾತ್ ನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 6 ರಂದು ಸೈಕ್ಲೋನಿಕ್ ಸಿಸ್ಟಮ್ ಪ್ರಾರಂಭವಾದಾಗಿನಿಂದ ಇತ್ತೀಚಿನ ಮುನ್ಸೂಚನೆಯೊಂದಿಗೆ ಎಲ್ಲಾ ರಾಜ್ಯಗಳು ಮತ್ತು ಸಂಸ್ಥೆಗಳಿಗೆ ಭಾರತೀಯ ಹವಾಮಾನ ಇಲಾಖೆಯು (ಐ.ಎಂ.ಡಿ.) ಸಕಾಲಿಕವಾಗಿ ಸುದ್ದಿ(ಬುಲೆಟಿನ್)ಯನ್ನು ಬಿಡುಗಡೆ ಮಾಡುತ್ತಿದೆ ಎಂದು ಐ.ಎಂ.ಡಿ. ತಿಳಿಸಿದೆ.  

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪರಿಸ್ಥಿತಿಯನ್ನು ದಿನದ 24*7 ಗಂಟೆಯೂ ಪರಿಶೀಲಿಸುತ್ತಿದೆ ಮತ್ತು ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಈ ಪ್ರದೇಶಗಳಲ್ಲಿ ಎನ್.ಡಿ.ಆರ್.ಎಫ್. ತನ್ನ  12 ತಂಡಗಳನ್ನು ಈ ಮೊದಲೇ ಇರಿಸಿದ್ದು, ಅದರಲ್ಲಿ ದೋಣಿಗಳು, ಮರ ಕಡಿಯುವವರು, ಟೆಲಿಕಾಂ ಉಪಕರಣಗಳು ಇತ್ಯಾದಿಗಳನ್ನು ಅಳವಡಿಸಲಾಗಿದೆ ಮತ್ತು 15 ತಂಡಗಳನ್ನು ಹೆಚ್ಚುವರಿಯಾಗಿ(ಸ್ಟ್ಯಾಂಡ್ಬೈ) ಇರಿಸಲಾಗಿದೆ.  

ಭಾರತೀಯ ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆಯು ಪರಿಹಾರ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹಡಗುಗಳು ಮತ್ತು ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ. ವಾಯುಪಡೆ ಮತ್ತು ಇಂಜಿನಿಯರ್ ಕಾರ್ಯಪಡೆಯ ಘಟಕಗಳು, ದೋಣಿಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ, ನಿಯೋಜನೆಗಾಗಿ ಸ್ಟ್ಯಾಂಡ್ಬೈ ಆಗಿ ಸನ್ನದ್ಧರಾಗಿವೆ. ಕಣ್ಗಾವಲು ವಿಮಾನಗಳು ಮತ್ತು ಹೆಲಿಕಾಪ್ಟರ್ಗಳು ಕರಾವಳಿಯಾದ್ಯಂತ ಸರಣಿ ಕಣ್ಗಾವಲು ನಡೆಸುತ್ತಿವೆ. ಸೇನೆ, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ನ ವಿಪತ್ತು ಪರಿಹಾರ ತಂಡಗಳು (ಡಿ.ಆರ್.ಟಿ.ಗಳು) ಮತ್ತು ವೈದ್ಯಕೀಯ ತಂಡಗಳು (ಎಂ.ಟಿ.ಗಳು) ಕೂಡಾ ಸಿದ್ಧವಾಗಿವೆ.

ಚಂಡಮಾರುತವನ್ನು ಎದುರಿಸಲು ಗುಜರಾತ್ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸವಿವರವಾಗಿ ಪ್ರಧಾನಮಂತ್ರಿ ಅವರಿಗೆ ವಿವರಿಸಲಾಯಿತು. ಮುಖ್ಯಮಂತ್ರಿಗಳ ಮಟ್ಟದಲ್ಲಿ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯದ ಇಡೀ ಆಡಳಿತ ಯಂತ್ರ ಸಜ್ಜಾಗಿದೆ. ಅಲ್ಲದೆ, ಗುಜರಾತ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸಚಿವಾಲಯಗಳು / ಸಂಬಂಧಿಸಿದ ಸಂಸ್ಥೆಗಳೊಂದಿಗೆ ಸಂಪುಟ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳು ನಿರಂತರ ಸಂಪರ್ಕದಲ್ಲಿದ್ದಾರೆ.  

 ಸಭೆಯಲ್ಲಿ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

  • naval kishor June 17, 2023

    जय भाजपा🇮🇳🚩
  • DHARAM PAL June 17, 2023

    namo namo Jai shree Ram
  • Pawan sumbria village bungal June 17, 2023

    BJP zindabad
  • jadavhetaldahyalal June 17, 2023

    *CBI चीफ लखनऊ की एक रिपोर्ट* *लड़कियां विशेष ध्यान दें। क्या आप जानते है।* *बॉडी पार्ट्स आते कहाँ से है???* आपने सुना होगा कि 40 लाख देकर किडनी बदलवा लो। वो भी 16 - 25 आयु के आसपास की मजबूत किडनी.. अब सोचो आखिर ये बॉडीपार्ट्स कहाँ से आते है...? मुर्दाघरो में पड़ी लाशो से या एक्सीडेंट में मरने वालो से...?? एक जगह और है। वो है... भारत में मिडिल क्लास फैमिली की लड़कियां...!!! ये लड़कियां सिगरेट, गुटखा या शराब नही यूज करती। इनके दाँत, हड्डी, आँते, चमडा़, दिल, लीवर, किडनी, सब सही और ट्रांसप्लांट के लिए अच्छे होते है..._ इन लडकियों को *प्यार में फसाकर* या *नौकरी का झांसा* देकर कहीं भी ले जाना आसान होता है... इसलिए सुन्दर स्मार्ट हीरोटाइप लडके इन लड़कियों को जाल में फंसाते हैं... ये लडके वास्तव में *प्रोफेशनल क्रिमिनल* होते हैं,, ये पैसे के लिए कुछ भी कर सकते है। - हर साल *फरवरी के अंत तक मिडिल क्लास फैमिली की 2 से 4 लाख लडकियां घर से गायब* हो जाती हैं... व्यौरा दिया जाता है कि... *आशिकी में घर से भाग गयी..,*ना तो कोई *केस* बनता है, ना कोई *खोजता* है... बाद में उनका कोई पता नहीं चलता ..*जरा सोचिये, *ये लडकिया कहाँ पहुँच जाती है??* अब आप अच्छी तरह समझ सकते हो..., असल में पहले तो *इन बच्चियों का भरपूर शारीरिक शोषण किया जाता है। उसके बाद इनकी हत्या कर दी जाती है और शरीर के अंग बेचकर कमाई की जाती है..* - अभी आप गूगल पर ' *Black market price of human body parts* सर्च करके अंगो के भाव देखिएगा.. फिर *Organ Transplant Rate in India* सर्च करके अंग प्रत्यारोपण का खर्च देखना... अगर एक *लडकी की बॉडी के अंगों की सही कीमत लगे, तो कम से कम 5 करोड़ आराम से* मिल जाता है,,। इसीलिए *लव और मानव तस्करी पर ना तो कभी कोई कानून बनता है, और ना ही कोई बनने देता है...।* - एक बात और **ये घटनाये ज्यादातर उन्हीं लडकिया के साथ होती हैं, जिनके परिवार कमजोर होते है या जिनके कोई राजनितिक या क़ानूनी Approach/पकड़ नही* होती...। -- 2015 में UP से *4000 लडकिया गायब* हुई थी, वही 2017 से 2018 तक 7000 लड़कियां गायब हुई थी। औऱ ये घटनायें अधिकतर लखनऊ, दिल्ली, मुम्बई जैसे बड़े सहरो में अधिक पाई गई है। - माना कि हमारी लाड़ली बहिन बेटियां *सब जानती* हैं, लेकिन *क्रिमिनल मार्केटिंग* और *अंग प्रत्यारोपण* के लिए *सही और असली अंग आते कहाँ से हैं...* ये नही जानती,,, - - अपनी बहिन बेटियों का ध्यान दें, क्योंकि, *जो बाहर हो रहा है, वो हमारे घर में कभी भी हो सकता है...!* औऱ लोगो की सही सलाह ले। किसी के झांसे में न आये। कृपया, पढ़कर अपने संपर्क में सभी को शेयर कीजिये जिससे *किसी की बहन-बेटी इस तरह के षड़यंत्र का शिकार ना हो!* यह षडयंत्र किसी भी तरह से अंजाम दिया जा सकता है वैवाहिक विज्ञापन द्वारा..विवाह प्रस्ताव द्वारा..नौकरी का झांसा देकर.. फ़ेसबुक दोस्ती द्वारा ...अत :हर प्रकार से सतर्कता आवश्यक है परिवार में, घर में, दोस्तों में, *चर्चा करने *बहिन-बेटी की अनमोल जान* बचा सकेगी आइये हम अपना नैतिक दायित्व निभाएं *क्राइम ब्रांच लखनऊ* *उत्तर प्रदेश* प्लीज इस पर गौर करें हम इधर उधर के मैसेज तो रोज ही भेजते रहते हैं यह हमारे देश की बहन बेटियां लड़कियों की इज्जत और उनकी जान का सवाल है कृपया ज्यादा से ज्यादा इस मैसेज को साझा करें धन्यवाद *CBI चीफ लखनऊ* 🤔😱😯...सादर राधे राधे 🙏
  • Vinod Chandra Tiwari June 17, 2023

    जय भारत जय उत्तराखण्ड
  • hari shankar shukla June 17, 2023

    नमो नमो
  • Pritiva Deb June 17, 2023

    Great 🙏🙏🙏
  • Dipu Tarafdar June 17, 2023

    Very good service
  • INDIAN June 17, 2023

    congratulations modiji for handling the cyclone effected areas effectively to minimize the casualties. Thanks for the central and state govt.
  • Beejal Technical June 17, 2023

    hello im from pakistan plz help me
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Have patience, there are no shortcuts in life: PM Modi’s advice for young people on Lex Fridman podcast

Media Coverage

Have patience, there are no shortcuts in life: PM Modi’s advice for young people on Lex Fridman podcast
NM on the go

Nm on the go

Always be the first to hear from the PM. Get the App Now!
...
Prime Minister attends Raisina Dialogue 2025
March 17, 2025

The Prime Minister, Shri Narendra Modi today attended Raisina Dialogue 2025 in New Delhi.

The Prime Minister, Shri Modi wrote on X;

“Attended the @raisinadialogue and heard the insightful views of my friend, PM Christopher Luxon.

@chrisluxonmp”