ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಜಸ್ಥಾನದ ಸಾಲುಂಬರ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಮೃತ್ ಲಾಲ್ ಮೀನಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ತಮ್ಮ ಪ್ರದೇಶದ ಅಭಿವೃದ್ಧಿ ಮತ್ತು ಸಾಂಸ್ಥಿಕ ಕಾರ್ಯಕ್ಕಾಗಿ ಅವರ ಬದ್ಧತೆಯನ್ನು ಪ್ರಧಾನಿಯವರು ಸ್ಮರಿಸಿದ್ದಾರೆ. 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು X ನಲ್ಲಿ ಪೋಸ್ಟ್ ಮಾಡಿ:  

"ಸಾಲುಂಬರ್ ನ ಬಿಜೆಪಿ ಶಾಸಕರಾದ ಅಮೃತ್ ಲಾಲ್ ಮೀನಾ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರು ಪಕ್ಷದ ಶ್ರದ್ಧೆಯ ಕಾರ್ಯಕರ್ತರಾಗಿದ್ದರು. ತಮ್ಮ ಪ್ರದೇಶದ ಅಭಿವೃದ್ಧಿಯ ಜೊತೆಗೆ, ಸಂಘಟನೆಯನ್ನು ಬಲಪಡಿಸುವಲ್ಲಿ ತಮ್ಮ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಭಗವಂತ ಅವರ ಅಗಲಿಕೆಯನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ!" ಎಂದು ಹೇಳಿಕೊಂಡಿದ್ದಾರೆ.

 

  • Lal Singh Chaudhary October 07, 2024

    झुकती है दुनिया झुकाने वाला चाहिए शेर ए हिन्दुस्तान मोदी जी को बहुत-बहुत बधाई एवं हार्दिक शुभकामनाएं 🙏🙏🙏
  • Vivek Kumar Gupta October 03, 2024

    नमो ..🙏🙏🙏🙏🙏
  • Vivek Kumar Gupta October 03, 2024

    नमो ...........................🙏🙏🙏🙏🙏
  • Sonu Kaushik September 28, 2024

    ॐ शांति ॐ
  • Dheeraj Thakur September 27, 2024

    जय श्री राम जय श्री राम
  • Dheeraj Thakur September 27, 2024

    जय श्री राम
  • Ankul Hatwal September 26, 2024

    om
  • प्रभात दीक्षित September 23, 2024

    जय श्री राधे राधे
  • प्रभात दीक्षित September 23, 2024

    जय श्री राधे कृष्ण
  • प्रभात दीक्षित September 23, 2024

    जय श्री राधे श्याम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Manufacturing sector pushes India's industrial output growth to 5% in Jan

Media Coverage

Manufacturing sector pushes India's industrial output growth to 5% in Jan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2025
March 13, 2025

Viksit Bharat Unleashed: PM Modi’s Policies Power India Forward