ತ್ರಿಪುರಾ ರಾಜ್ಯೋತ್ಸವದ ದಿನದ ಹಿನ್ನೆಲೆಯಲ್ಲಿ ಆ ರಾಜ್ಯದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.

ಈ ಸಂಬಂಧ ' ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, "ತ್ರಿಪುರಾದ ಜನರಿಗೆ ರಾಜ್ಯೋತ್ಸವ ದಿನದಂದು ಹೃತ್ಪೂರ್ವಕ ಶುಭಾಶಯಗಳು. ಈ ದಿನವು ರಾಜ್ಯದ ಅನನ್ಯ ಇತಿಹಾಸ ಮತ್ತು ಶ್ರೀಮಂತ ಪರಂಪರೆಯನ್ನುಸಂಭ್ರಮದಿಂದ  ಆಚರಿಸಲಿ. ತ್ರಿಪುರಾದ ಜನ ಸಮೃದ್ಧಿ ಮತ್ತು ಸಾಮರಸ್ಯದಿಂದ ಜೀವನ ನಡೆಸಲಿ ಎಂದು ಆಶಿಸುತ್ತೇನೆ," ಎಂದು ಹಾರೈಸಿದ್ದಾರೆ.

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
RSS is banyan tree of India's Immortal culture, says PM Modi

Media Coverage

RSS is banyan tree of India's Immortal culture, says PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮಾರ್ಚ್ 2025
March 30, 2025

Citizens Appreciate Economic Surge: India Soars with PM Modi’s Leadership