ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನ ದಿನದ ಅಂಗವಾಗಿ ರಾಜಸ್ಥಾನದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತ, ಶ್ರೇಷ್ಠತೆಯಡೆಗಿನ ಭಾರತದ ಪಯಣದಲ್ಲಿ ಅತ್ಯಮೂಲ್ಯ ಕೊಡುಗೆ ನೀಡಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:

"ಅದ್ಭುತ ಸಾಹಸ ಮತ್ತು ಪರಾಕ್ರಮದ ಪ್ರತೀಕವಾಗಿರುವ ರಾಜಸ್ಥಾನದ ಎಲ್ಲಾ ಸಹೋದರ ಸಹೋದರಿಯರಿಗೆ ರಾಜಸ್ಥಾನ ದಿನದ ಅಂಗವಾಗಿ ಅನಂತಾನಂತ ಶುಭಾಶಯಗಳು. ಇಲ್ಲಿನ ಶ್ರಮಶೀಲ ಮತ್ತು ಪ್ರತಿಭಾವಂತ ಜನರ ಭಾಗವಹಿಸುವಿಕೆಯೊಂದಿಗೆ, ಈ ರಾಜ್ಯವು ಅಭಿವೃದ್ಧಿಯ ಹೊಸ ಮಾನದಂಡಗಳನ್ನು ರೂಪಿಸುವುದನ್ನು ಮುಂದುವರಿಸಲಿ ಮತ್ತು ದೇಶದ ಏಳಿಗೆಗೆ ಅಮೂಲ್ಯ ಕೊಡುಗೆಯನ್ನು ನೀಡಲಿ ಎಂದು ಹಾರೈಸುತ್ತೇನೆ"

 

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
How India has become the world's smartphone making powerhouse

Media Coverage

How India has become the world's smartphone making powerhouse
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಆಗಸ್ಟ್ 2025
August 11, 2025

Appreciation by Citizens Celebrating PM Modi’s Vision for New India Powering Progress, Prosperity, and Pride