ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ತಿಕ ಪೂರ್ಣಿಮೆ ಮತ್ತು ದೇವ್‌ ದೀಪಾವಳಿಯ ಸಂದರ್ಭದಲ್ಲಿ ಜನತೆಗೆ   ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ,

‘‘ ಭಾರತದ ಪ್ರಾಚೀನ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯದ ಸಂಕೇತಗಳ ಹಬ್ಬವಾದ ಕಾರ್ತಿಕ ಪೂರ್ಣಿಮಾ ಮತ್ತು ದೇವ್‌ ದೀಪಾವಳಿಯ ಶುಭಾಶಯಗಳು. ಪವಿತ್ರ ಸ್ನಾನ ಮತ್ತು ದೀಪ ದಾನದೊಂದಿಗೆ ಸಂಬಂಧಿಸಿದ ಈ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬಲಿ,’’ ಎಂದಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India now makes fastest payments globally, driven by UPI: IMF note

Media Coverage

India now makes fastest payments globally, driven by UPI: IMF note
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜುಲೈ 2025
July 10, 2025

From Gaganyaan to UPI – PM Modi’s India Redefines Global Innovation and Cooperation