ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು.
"ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಮಾತನಾಡಿದ್ದೇನೆ. ಬಾಧಿತರಾಗಿರುವ ಕರ್ನಾಟಕದ ಸಹೋದರಿ ಮತ್ತು ಸಹೋದರರೊಂದಿಗೆ ನಾವು ಒಟ್ಟಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾಮಗಾರಿಗಳಲ್ಲಿ ಕೇಂದ್ರದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡಿದ್ದೇನೆ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
BrahMos and beyond: How UP is becoming India’s defence capital

Media Coverage

BrahMos and beyond: How UP is becoming India’s defence capital
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಡಿಸೆಂಬರ್ 2025
December 22, 2025

Aatmanirbhar Triumphs: PM Modi's Initiatives Driving India's Global Ascent