ಇದು ಬಹಳ ವಿಶೇಷ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿಯವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಗಯಾನಾದಲ್ಲಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಗಯಾನಾ ಜನರ ಪ್ರಯತ್ನಗಳು ಮತ್ತು ಪಾತ್ರವನ್ನು ಶ್ರೀ ಮೋದಿಯವರು ಶ್ಲಾಘಿಸಿದರು. ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ನಾವು ಆಚರಿಸುತ್ತಿರುವುದರಿಂದ ಈ ವರ್ಷವು ಬಹಳ ವಿಶೇಷವಾಗಿದೆ ಎಂದು ಅವರು ಹೇಳಿದರು.

 

Xನ ಪೋಸ್ಟ್ ನಲ್ಲಿ, ಅವರು:

"ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದೇನೆ. ಗಯಾನಾದಲ್ಲಿ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಅವರ ಪಾತ್ರ ನಿಜಕ್ಕೂ ಶ್ಲಾಘನೀಯ. ಇದು ಬಹಳ ವಿಶೇಷವಾದ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ" ಎಂದು ಬರೆದಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India produced record rice, wheat, maize in 2024-25, estimates Centre

Media Coverage

India produced record rice, wheat, maize in 2024-25, estimates Centre
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಮಾರ್ಚ್ 2025
March 10, 2025

Appreciation for PM Modi’s Efforts in Strengthening Global Ties