“ಇತರರ ಮಹತ್ವಾಕಾಂಕ್ಷೆಗಳು ನಿಮ್ಮ ಮಹತ್ವಾಕಾಂಕ್ಷೆಗಳಾದಾಗ ಹಾಗೂ ಇತರರ ಕನಸುಗಳನ್ನು ನನಸಾಗಿಸುವುದು ನಿಮ್ಮ ಯಶಸ್ಸಿನ ಮಾಪನವಾದಾಗ ಕರ್ತವ್ಯದ ಹಾದಿ ಇತಿಹಾಸ ಸೃಷ್ಟಿಸುತ್ತದೆ”
“ಇಂದು ಮಹತ್ವಾಕಾಂಕ್ಷೆಯ ಜಿಲ್ಲೆಗಳು ದೇಶದ ಅಭ್ಯುದಯದ ಅಡೆತಡೆಗಳನ್ನು ಮೂಲೋತ್ಪಾಟನೆ ಮಾಡುತ್ತಿವೆ. ಅವು ಅಡಚಣೆಯ ಬದಲು ವೇಗ ವರ್ಧಕವಾಗುತ್ತಿವೆ”
“ಆಜಾದಿ ಕಾ ಅಮೃತ್ ಮಹೋತ್ಸವ್ ಸಂದರ್ಭದಲ್ಲಿ ಸೇವೆಗಳು ಮತ್ತು ಸೌಲಭ್ಯಗಳಲ್ಲಿ ಶೇ 100 ರಷ್ಟು ಶುದ್ಧತೆ ಸಾಧಿಸುವ ಗುರಿ ಹೊಂದಲಾಗಿದೆ”
“ದೇಶ ಡಿಜಿಟಲ್ ಇಂಡಿಯಾ ರೂಪದಲ್ಲಿ ಮೌನ ಕ್ರಾಂತಿಗೆ ಸಾಕ್ಷಿಯಾಗುತ್ತಿದೆ. ಇದರಲ್ಲಿ ಯಾವುದೇ ಜಿಲ್ಲೆ ಹಿಂದುಳಿಯಬಾರದು”

ಸರ್ಕಾರದ ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಇಂದು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಜಿಲ್ಲಾಧಿಕಾರಿಗಳು ಹಲವಾರು ಸೂಚಕಗಳಲ್ಲಿ ತಮ್ಮ ಜಿಲ್ಲೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಾರಣವಾಗಿರುವ ಅನುಭವಗಳನ್ನು ಹಂಚಿಕೊಂಡರು. ಜಿಲ್ಲೆಗಳಲ್ಲಿ ಯಶಸ್ಸಿಗೆ ಕಾರಣವಾದ ಪ್ರಮುಖ ಕ್ರಮಗಳು ಮತ್ತು ಈ ಪ್ರಯತ್ನದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದಲೇ ನೇರ ಮಾಹಿತಿ ಪಡೆದುಕೊಂಡರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ಕೆಲಸ ಮಾಡುವುದು ಈ ಹಿಂದೆ ಮಾಡಿದ ಕೆಲಸಕ್ಕಿಂತ ಹೇಗೆ ಭಿನ್ನ ಎಂದು ಪ್ರಧಾನಮಂತ್ರಿಯವರು ಕೇಳಿದರು. ಈ ಯಶಸ್ಸಿನ ಹಿಂದೆ ಜನರ ಸಹಭಾಗಿತ್ವ ಹೇಗಿದೆ ಎಂಬ ಅಂಶಗಳ ಕುರಿತಂತೆಯೂ ಅಧಿಕಾರಿಗಳು ಚರ್ಚಿಸಿದರು. ದಿನನಿತ್ಯ ತಮ್ಮ ತಂಡದಲ್ಲಿ ಕೆಲಸ ಮಾಡುವ ಸದಸ್ಯರನ್ನು ಹೇಗೆ ಪ್ರತಿದಿನ ಪ್ರೇರೇಪಿಸಲಾಗುತ್ತಿದೆ ಎಂಬ ಕುರಿತು ಅಧಿಕಾರಿಗಳು ಮಾತನಾಡಿದರು. ತಂಡದಲ್ಲಿರುವವರು ಕೆಲಸ ಮಾಡುತ್ತಿಲ್ಲ, ಬದಲಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಭಾವನೆ ಬೆಳೆಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಮತ್ತು ದತ್ತಾಂಶ ಆಧಾರಿತ ಆಡಳಿತದ ಪ್ರಯೋಜನಗಳ ಕುರಿತು ಅಧಿಕಾರಿಗಳು ಮಾತನಾಡಿದರು.

ನೀತಿ ಆಯೋಗದ ಸಿಇಒ ಅವರು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಒಟ್ಟಾರೆ ಪ್ರಗತಿ ಕುರಿತು ಬೆಳಕು ಚೆಲ್ಲಿದರು. ಈ ಕಾರ್ಯಕ್ರಮ ಭಾರತ ತಂಡದ ಸ್ಫೂರ್ತಿಯಿಂದ ನಡೆಸಲ್ಪಡುವ ಸ್ಪರ್ಧಾತ್ಮಕ ಮತ್ತು ಸಹಕಾರಿ ಒಕ್ಕೂಟವನ್ನು ಹೇಗೆ ಸದುಪಯೋಗಪಡಿಸಿ ಕೊಂಡಿದೆ ಎಂಬ ಕುರಿತು ಉಲ್ಲೇಖಿಸಿದರು. ಈ ಪ್ರಯತ್ನಗಳ ಫಲಿತಾಂಶದಿಂದ ಪ್ರತಿಯೊಂದು ಮಾನದಂಡದಲ್ಲೂ ಉತ್ತಮ ಮತ್ತು ಗಮನಾರ್ಹ ಸಾಧನೆ ಮಾಡಿದ್ದು, ಇದು ಜಾಗತಿಕವಾಗಿಯೂ ತಜ್ಞರಿಂದ ಸ್ವತಂತ್ರ್ಯವಾಗಿ ಗುರುತಿಸಲ್ಪಟ್ಟಿರುವ ಸತ್ಯವಾಗಿದೆ. ಬಿಹಾರದ ಬಂಕಾದಲ್ಲಿ ಸ್ಮಾರ್ಟ್ ತರಗತಿ ಕುರಿತ ಉತ್ತಮ ಅಭ್ಯಾಸಗಳು, ಒಡಿಶಾದ ಕೊರಾಪತ್ ನಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಮಿಷನ್ ಅಪರಾಜಿತ ಮತ್ತಿತರ ಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಯಿತು. ಇವು ಇತರೆ ಜಿಲ್ಲೆಗಳಲ್ಲೂ ಜಾರಿಗೊಳಿಸಲಾಗಿದೆ. ಜಿಲ್ಲೆಯ ಪ್ರಮುಖ ಅಧಿಕಾರಿಗಳ ಅಧಿಕಾರಾವಧಿಯಲ್ಲಿನ ಸಾಧನೆ ಮತ್ತು ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯಕ್ಷಮತೆ ಕುರಿತಂತೆಯೂ ವಿಶ್ಲೇಷಣೆ ಮಾಡಲಾಯಿತು.

ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಅವರು ಆಯ್ದ 142 ಮಹತ್ವಾಕಾಂಕ್ಷಿ ಜಿಲ್ಲೆಗಳನ್ನು ಮೇಲೆತ್ತಲು ಕೇಂದ್ರೀಕರಿಸಲಾದ ಕೆಲಸಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಗುರುತಿಸಲಾದ ಜಿಲ್ಲೆಗಳ ಅಭಿವೃದ್ಧಿಯಲ್ಲಿ ಹಿಂದುಳಿದಿರುವಿಕೆಗಳನ್ನು ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿರುವ ಕುರಿತು ವಿವರಿಸಿದರು. 15 ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಅನುಗುಣವಾಗಿ 15 ವಲಯಗಳನ್ನು ಗುರುತಿಸಲಾಗಿದೆ. ಈ ವಲಯಗಳಲ್ಲಿ ಕಾರ್ಯಕ್ಷಮತೆಗಾಗಿ ಸೂಚಕಗಳನ್ನು [ಕೆಪಿಐಗಳು] ಗುರುತಿಸಲಾಗಿದೆ. ಆಯ್ದ ಜಿಲ್ಲೆಗಳಲ್ಲಿ ಕೆಪಿಐಗಳು ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಸರಾಸರಿಯನ್ನು ಮೀರಿಸುವಂತೆ ಮತ್ತು ಎರಡು ವರ್ಷಗಳಲ್ಲಿ ರಾಷ್ಟ್ರೀಯ ಸರಾಸರಿಗೆ ಸಮನಾಗಿ ಪ್ರಗತಿ ಸಾಧಿಸುವಂತೆ ನೋಡಿಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಪ್ರತಿಯೊಂದು ಸಂಬಂಧಪಟ್ಟ ಸಚಿವಾಲಯ ಮತ್ತು ಅದರ ಕೆಪಿಐಗಳ ಗುಂಪನ್ನು ಗುರುತಿಸಲಾಗಿದ್ದು, ಇದರ ಆಧಾರದ ಮೇಲೆ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಈ ಉಪಕ್ರಮ ಸ್ವಯಂ ಚಾಲಿತ ಮಾದರಿಯಲ್ಲಿ ಎಲ್ಲಾ ಪಾಲುದಾರರೊಂದಿಗೆ ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಿಂದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಶುದ್ಧತೆ ಸಾಧಿಸುವ ಗುರಿ ಹೊಂದಲಾಗಿದೆ. ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳು ಈ ಗುರಿಗಳನ್ನು ಸಾಧಿಸುವಲ್ಲಿ ತಮ್ಮ ಸಚಿವಾಲಯಗಳು ಹೇಗೆ ಸಾಗುತ್ತಿವೆ ಎಂಬ ಕುರಿತು ಕ್ರಿಯಾ ಯೋಜನೆಯ ಬಗ್ಗೆ ವಿಶ್ಲೇಷಣೆ ಮಾಡಿದರು.

ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇತರರ ಮಹತ್ವಾಕಾಂಕ್ಷೆಗಳು ನಿಮ್ಮ ಮಹತ್ವಾಕಾಂಕ್ಷೆಗಳಾದಾಗ ಹಾಗೂ ಇತರರ ಕನಸುಗಳನ್ನು ನನಸಾಗಿಸುವುದು ನಿಮ್ಮ ಯಶಸ್ಸಿನ ಮಾಪನವಾದಾಗ ಕರ್ತವ್ಯದ ಹಾದಿ ಇತಿಹಾಸ ಸೃಷ್ಟಿಸುತ್ತದೆ. ಇವತ್ತು ನಾವು ನೋಡುತ್ತಿದ್ದೇವೆ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಇತಿಹಾಸ ಸೃಷ್ಟಿಯಾಗಿದೆ ಎಂದರು.

ಈ ಹಿಂದೆ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಹಿಂದುಳಿದಿರುವಿಕೆ ಪರಿಸ್ಥಿತಿಗೆ ವಿವಿಧ ಅಂಶಗಳು ಕಾರಣವಾಗಿವೆ ಎಂದು ಪ್ರಧಾನಮಂತ್ರಿಯರು ಹೇಳಿದರು. ಸಮಗ್ರಾಭಿವೃದ್ಧಿಗೆ ಅನುಕೂಲವಾಗುವಂತೆ ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ವಿಶೇಷ ನೆರವು ನೀಡಲಾಗಿದೆ. ಆದರೆ ಇಂದು ಪರಿಸ್ಥಿತಿ ಬದಲಾಗಿದ್ದು, ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿಸ್ಥಿತಿಯಲ್ಲಿ ಸುಧಾರಣೆಯಾಗಿದೆ. ಇಲ್ಲಿ ದೇಶದ ಪ್ರಗತಿಯ ಅಡಚಣೆಗಳನ್ನು ಮೂಲೋತ್ಪಾಟನೆ ಮಾಡಲಾಗುತ್ತಿದೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳು ಅಡಚಣೆಯಾಗುವ ಬದಲು ವೇಗವರ್ಧಕವಾಗುತ್ತಿವೆ ಎಂದ ಪ್ರಧಾನಮಂತ್ರಿಯರು, ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಪ್ರಚಾರದಿಂದಾಗಿ ನಡೆದಿರುವ ವಿಸ್ತರಣೆ ಮತ್ತು ಮರು ವಿನ್ಯಾಸ ಕುರಿತು ಒತ್ತಿ ಹೇಳಿದರು. ಇದು ಸಂವಿಧಾನದ ಒಕ್ಕೂಟದ ಮನೋಭಾವದ ಪ್ರತೀಕವಾಗಿದ್ದು, ಸಂಸ್ಕೃತಿಗೆ ಗಟ್ಟಿಯಾದ ರೂಪ ನೀಡಿದೆ. ಇದಕ್ಕೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯಾಡಳಿತ ತಂಡವಾಗಿ ಕೆಲಸ ಮಾಡುತ್ತಿರುವುದು ಕಾರಣವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭಿವೃದ್ಧಿಗೆ ಆಡಳಿತ ಮತ್ತು ಸಾರ್ವಜನಿಕರ ನಡುವೆ ನೇರ ಮತ್ತು ಭಾವನಾತ್ಮಕ ಸಂಪರ್ಕ ಬಹಳ ಮುಖ್ಯ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಇದು ಒಂದು ರೀತಿಯಲ್ಲಿ “ಮೇಲಿನಿಂದ ಕೆಳಗಡೆ” ಮತ್ತು “ಕೆಳಗಡೆಯಿಂದ ಮೇಲಿನ ಹಂತಕ್ಕೆ” ಆಡಳಿತ ಹರಿಯುವ ವಿಧಾನದಂತಾಗಿದೆ. ಈ ಅಭಿಯಾನದ ಪ್ರಮುಖ ಆಯಾಮವೆಂದರೆ ತಂತ್ರಜ್ಞಾನ ಮತ್ತು ನಾವೀನ್ಯತೆಯಾಗಿದೆ. ಈ ಜಿಲ್ಲೆಗಳಲ್ಲಿ ತಂತ್ರಜ್ಞಾನ ಮತ್ತು ನಾವೀನ್ಯತೆಯನ್ನು ಬಳಸಿಕೊಂಡು ಅಪೌಷ್ಟಿಕತೆ, ಶುದ್ಧ ಕುಡಿಯುವ ನೀರು ಮತ್ತು ಲಸಿಕಾ ಅಭಿಯಾನದಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ಜಿಲ್ಲೆಗಳ ಬಗ್ಗೆಯೂ ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು.

ದೇಶದ ಯಶಸ್ಸಿಗೆ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಒಂದೇ ರೀತಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳು ನಡೆದಿರುವುದು ಕಾರಣವಾಗಿದೆ. ಎಲ್ಲಾ ಸಂಪನ್ಮೂಲಗಳು ಒಂದೇ, ಸರ್ಕಾರದ ಆಡಳಿತ ವ್ಯವಸ್ಥೆಯೂ ಸಹ ಒಂದೇ, ಅಧಿಕಾರಿ ವರ್ಗವೂ ಸಹ ಒಂದೇ ರೀತಿಯಲ್ಲಿದೆ. ಆದರೆ ಫಲಿತಾಂಶ ಮಾತ್ರ ವಿಭಿನ್ನವಾಗಿದೆ. ಇಡೀ ಜಿಲ್ಲೆಯನ್ನು ಒಂದು ಘಟಕವಾಗಿ ನೋಡುವುದರಿಂದ ಅಧಿಕಾರಿಯು ತನ್ನ ಪ್ರಯತ್ನಗಳ ಅಗಾಧತೆಯನ್ನು ಅನುಭವಿಸಲು ಸಾಧ್ಯವಾಗುತ್ತದೆ. ಜೀವನದ ಉದ್ದೇಶದ ಅರ್ಥವನ್ನು ಮತ್ತು ಅರ್ಥಪೂರ್ಣ ಬದಲಾವಣೆ ತರುವ ತೃಪ್ತಿಯನ್ನು ಇದು ನೀಡುತ್ತದೆ.

ಕಳೆದ ನಾಲ್ಕು ವರ್ಷಗಳಲ್ಲಿ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಜನ್-ಧನ್ ಖಾತೆಗಳಲ್ಲಿ 4-5 ಪಟ್ಟು ಖಾತೆಗಳ ಸಂಖ್ಯೆ ಏರಿಕೆಯಾಗಿದೆ. ಬಹುತೇಕ ಎಲ್ಲಾ ಕುಟುಂಬಗಳು ಶೌಚಾಲಯಗಳನ್ನು ಹೊಂದಿವೆ ಮತ್ತು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ಜನರ ಬದುಕಿನಲ್ಲಿ ಹೊಸ ಶಕ್ತಿ ಬಂದಿದೆ. ಕಠಿಣ ಜೀವನದಿಂದಾಗಿ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಜನತೆ ಹೆಚ್ಚು ಕಷ್ಟಪಟ್ಟು ದುಡಿಯುವರು, ಧೈರ್ಯಶಾಲಿಗಳು ಮತ್ತು ಅಪಾಯಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಮತ್ತು ಈ ಶಕ್ತಿಯನ್ನು ಗುರುತಿಸಬೇಕು ಎಂದು ಪ್ರಧಾನಮಂತ್ರಿ ಹೇಳಿದರು.

ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಅನುಷ್ಠಾನದಲ್ಲಿ ಸಿಲೋಸ್ ನಿರ್ಮೂಲನೆ ಮಾಡುವಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆಗಳು ತಮ್ಮ ಸಾಮರ್ಥ್ಯವನ್ನು ನಿರೂಪಿಸಿವೆ ಎಂದು ಹೇಳಿದ ಪ್ರಧಾನಮಂತ್ರಿಯರು ಈ ಸುಧಾರಣೆ ಹಾದಿಯ ಪ್ರಯೋಜನಗಳ ಬಗ್ಗೆ ಒತ್ತಿ ಹೇಳಿದರು. ಸಿಲೋಸ್ ಕೊನೆಗೊಂಡಾಗ 1+1 ಸೇರಿದರೆ 2 ಆಗುವುದಿಲ್ಲ. 1+1 ಸೇರಿದರೆ ಅದು 11 ಆಗುತ್ತದೆ. ಇಂದು ನಾವು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಜಿಲ್ಲಾಡಳಿತದಲ್ಲಿ ಸಾಮೂಹಿಕ ಶಕ್ತಿಯನ್ನು ನೋಡುತ್ತಿದ್ದೇವೆ. ಎರಡನೆಯದಾಗಿ ಕಾರ್ಯಶೈಲಿಯು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿನ ಅನುಭವಗಳ ಆಧಾರದ ಮೇಲೆ ಪರಿಷ್ಕರಿಸಲ್ಪಟ್ಟಿದೆ ಮತ್ತು ಅಳೆಯಬಹುದಾದ ಸೂಚಕಗಳು, ಅಭಿವೃದ್ಧಿ ಕುರಿತು ನೈಜ ಸಮಯದ ಮೇಲ್ವಿಚಾರಣೆ, ಜಿಲ್ಲೆಗಳ ನಡುವೆ ಆರೋಗ್ಯಕರ ಚರ್ಚೆ ಮತ್ತು ಉತ್ತಮ ಅಭ್ಯಾಸಗಳ ಪುನರಾವರ್ತನೆಗಳ ಆಧಾರದ ಮೇಲೆ ಕಾರ್ಯ ವಿಧಾನವನ್ನು ಪರಿಷ್ಕರಿಸಲಾಗಿದೆ. ಮೂರನೆಯದಾಗಿ ಅಧಿಕಾರಿಗಳನ್ನು ನಿರ್ದಿಷ್ಟ ಅವಧಿವರೆಗೆ ನಿಯೋಜಿಸಿ ಸುಧಾರಣೆಗಳನ್ನು ತರಲಾಗಿದ್ದು, ಉತ್ತಮ ತಂಡಗಳನ್ನು ನಿಯೋಜಿಸಿ ಕಾರ್ಯೋನ್ಮುಖವಾಗು ವಂತೆ ಮಾಡಲಾಗಿದೆ. ಸೀಮಿತ ಸಂಪನ್ಮೂಲಗಳ ನಡುವೆಯೂ ಇದರಿಂದ ದೊಡ್ಡ ಫಲಿತಾಂಶ ಪಡೆಯಲು ಸಹಕಾರಿಯಾಗಿದೆ. ಸರಿಯಾದ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಕ್ಷೇತ್ರ ಭೇಟಿ, ತಪಾಸಣೆ ಮತ್ತು ರಾತ್ರಿ ನಿಲುಗಡೆಗೆ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುವಂತೆ ಪ್ರಧಾನಮಂತ್ರಿಯವರು ಸೂಚಿಸಿದರು.

ನವಭಾರತದ ಬದಲಾದ ಮನಸ್ಥಿತಿಯತ್ತ ಪ್ರಧಾನಮಂತ್ರಿಯರು ಅಧಿಕಾರಿಗಳ ಗಮನ ಸೆಳೆದರು. ಆಜಾದಿ ಕಾ ಅಮೃತ್ ಮಹೋತ್ಸವ್ ಸಂದರ್ಭದಲ್ಲಿ ಸೇವೆಗಳು ಮತ್ತು ಸೌಲಭ್ಯಗಳಲ್ಲಿ ಶೇ 100 ರಷ್ಟು ಪರಿಪೂರ್ಣತೆ ಸಾಧಿಸುವ ಗುರಿ ಹೊಂದಲಾಗಿದೆ. ಅಂದರೆ ನಾವು ಇಲ್ಲಿಯವರೆಗೆ ಸಾಧಿಸಿರುವ ಮೈಲಿಗಲ್ಲುಗಳಿಗೆ ಹೋಲಿಸಿದರೆ ನಾವು ಬಹಳ ದೂರ ಸಾಗಬೇಕಾಗಿದೆ ಮತ್ತು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡಬೇಕಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ರಸ್ತೆ, ಆಯುಷ್ಮಾನ್ ಕಾರ್ಡ್, ಪ್ರತಿಯೊಬ್ಬ ವ್ಯಕ್ತಿಗೆ ಬ್ಯಾಂಕ್ ಖಾತೆ, ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ಪ್ರತಿಯೊಬ್ಬರಿಗೂ ಪಿಂಚಣಿ, ವಿಮೆ, ವಸತಿ ಸೌಲಭ್ಯ ಕಲ್ಪಿಸಲು ಕಾಲಮಿತಿ ಗುರಿಗಳ ಕುರಿತು ಒತ್ತಿ ಹೇಳಿದರು. ಎರಡು ವರ್ಷಗಳಲ್ಲಿ ಇಂತಹ ದೃಷ್ಟಿಕೋನವನ್ನು ಸಾಧಿಸಬೇಕು. ಸಾಮಾನ್ಯ ಜನರ ಸುಗಮ ಜೀವನಕ್ಕಾಗಿ ಪ್ರತಿಯೊಂದು ಜಿಲ್ಲೆಗಳು ಮುಂದಿನ ಮೂರು ತಿಂಗಳಲ್ಲಿ ಹತ್ತು ಕೆಲಸಗಳನ್ನು ಪೂರ್ಣಗೊಳಿಸಬೇಕು. ಈ ಐತಿಹಾಸಿಕ ಯುಗದಲ್ಲಿ ಚಾರಿತ್ರಿಕ ಯಶಸ್ಸು ಸಾಧಿಸಲು ಆಜಾದಿ ಕಾ ಅಮೃತ ಮಹೋತ್ಸವ ದೊಂದಿಗೆ ಐದು ಕೆಲಸಗಳನ್ನು ಸಂಯೋಜಿಸುವಂತೆ ಸಲಹೆ ಅವರು ಮಾಡಿದರು.

ಡಿಜಿಟಲ್ ಇಂಡಿಯಾದಿಂದ ಭಾರತ ಮೌನ ಕ್ರಾಂತಿಗೆ ಸಾಕ್ಷಿಯಾಗುತ್ತಿದೆ. ಯಾವುದೇ ಜಿಲ್ಲೆ ಇದರಿಂದ ಹಿಂದೆ ಬಿದ್ದಿಲ್ಲ. ಹಿಂದೆ ಬೀಳಬಾರದು. ಡಿಜಿಟಲ್ ಮೂಲ ಸೌಕರ್ಯ ಪ್ರತಿಯೊಂದು ಗ್ರಾಮಗಳಿಗೂ ತಲುಪುತ್ತಿವೆ ಮತ್ತು ಸೇವೆ ಹಾಗೂ ಸೌಲಭ್ಯಗಳು ಪ್ರತಿಯೊಬ್ಬರ ಮನೆ ಬಾಗಿಲಿನಲ್ಲಿಯೇ ಸಿಗುತ್ತಿವೆ. ಹೀಗಾಗಿ ನೀತಿ ಆಯೋಗ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ನಿಯಮಿತವಾಗಿ ಸಂವಾದ ನಡೆಸಬೇಕು. ಕೇಂದ್ರ ಸರ್ಕಾರದ ಸಚಿವಾಲಯಗಳು ಈ ಜಿಲ್ಲೆಗಳ ಸವಾಲುಗಳನ್ನು ದಾಖಲಿಸುವಂತೆ ಪ್ರಧಾನಮಂತ್ರಿಯವರು ಸೂಚಿಸಿದರು.

ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು 142 ಜಿಲ್ಲೆಗಳ ಪಟ್ಟಿಯನ್ನು ಸಿದ್ಧಪಡಿಸಿವೆ. ಅವುಗಳು ಅಭಿವೃದ್ಧಿಯಲ್ಲಿ ಹೆಚ್ಚು ಹಿಂದುಳಿದಿಲ್ಲ. ಆದರೆ ಒಂದೆರಡು ನಿಯತಾಂಕಗಳಲ್ಲಿ ದುರ್ಬಲವಾಗಿವೆ. ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿನ ಹಾಲಿ ಸಾಮೂಹಿಕ ವಿಧಾನದೊಂದಿಗೆ ಕೆಲಸ ಮಾಡುತ್ತಿರುವ ವಿಧಾನದ ಬಗ್ಗೆ ಪ್ರಧಾನಮಂತ್ರಿಯವರು ಅವರು ಒತ್ತಿ ಹೇಳಿದರು. “ಎಲ್ಲಾ ಸರ್ಕಾರಗಳು – ಭಾರತ ಸರ್ಕಾರ, ಜಿಲ್ಲಾಡಳಿತ, ಆಡಳಿತ ಯಂತ್ರಕ್ಕೆ ಇವು ಹೊಸ ಸವಾಲುಗಳಾಗಿವೆ. ಈಗ ನಾವು ಒಟ್ಟಾಗಿ ಸವಾಲನ್ನು ಪೂರ್ಣಗೊಳಿಸಬೇಕಾಗಿದೆ “ಎಂದು ಶ‍್ರೀ ನರೇಂದ್ರ ಮೋದಿ ಹೇಳಿದರು.

ನಾಗರಿಕ ಸೇವೆಯಲ್ಲಿರುವವರು ತಮ್ಮ ಸೇವೆಯ ಮೊದಲ ದಿನವನ್ನು ನೆನಪಿಸಿಕೊಳ್ಳಬೇಕು ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಉತ್ಸಾಹ ಮತ್ತು ಉತ್ತೇಜನವನ್ನು ಸ್ಮರಿಸಿಕೊಳ್ಳಬೇಕು. ಅಲ್ಲದೇ ಇದೇ ಸ್ಫೂರ್ತಿಯಿಂದ ಮುನ್ನಡೆಯಬೇಕು ಪ್ರಧಾನಮಂತ್ರಿಯವರು ಸಲಹೆ ಮಾಡಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How NPS transformed in 2025: 80% withdrawals, 100% equity, and everything else that made it a future ready retirement planning tool

Media Coverage

How NPS transformed in 2025: 80% withdrawals, 100% equity, and everything else that made it a future ready retirement planning tool
NM on the go

Nm on the go

Always be the first to hear from the PM. Get the App Now!
...
West Bengal must be freed from TMC’s Maha Jungle Raj: PM Modi at Nadia virtual rally
December 20, 2025
Bengal and the Bengali language have made invaluable contributions to India’s history and culture, with Vande Mataram being one of the nation’s most powerful gifts: PM Modi
West Bengal needs a BJP government that works at double speed to restore the state’s pride: PM in Nadia
Whenever BJP raises concerns over infiltration, TMC leaders respond with abuse, which also explains their opposition to SIR in West Bengal: PM Modi
West Bengal must now free itself from what he described as Maha Jungle Raj: PM Modi’s call for “Bachte Chai, BJP Tai”

आमार शोकोल बांगाली भायों ओ बोनेदेर के…
आमार आंतोरिक शुभेच्छा

साथियो,

सर्वप्रथम मैं आपसे क्षमाप्रार्थी हूं कि मौसम खराब होने की वजह से मैं वहां आपके बीच उपस्थित नहीं हो सका। कोहरे की वजह से वहां हेलीकॉप्टर उतरने की स्थिति नहीं थी इसलिए मैं आपको टेलीफोन के माध्यम से संबोधित कर रहा हूं। मुझे ये भी जानकारी मिली है कि रैली स्थल पर पहुंचते समय खराब मौसम की वजह से भाजपा परिवार के कुछ कार्यकर्ता, रेल हादसे का शिकार हो गए हैं। जिन बीजेपी कार्यकर्ताओं की दुखद मृत्यु हुई है, उनके परिवारों के प्रति मेरी संवेदनाएं हैं। जो लोग इस हादसे में घायल हुए हैं, मैं उनके जल्द स्वस्थ होने की कामना करता हूं। दुख की इस घड़ी में हम सभी पीड़ित परिवार के साथ हैं।

साथियों,

मैं पश्चिम बंगाल बीजेपी से आग्रह करूंगा कि पीड़ित परिवारों की हर तरह से मदद की जाए। दुख की इस घड़ी में हम सभी पीड़ित परिवारों के साथ हैं। साथियों, हमारी सरकार का निरंतर प्रयास है कि पश्चिम बंगाल के उन हिंस्सों को भी आधुनिक कनेक्टिविटी मिले जो लंबे समय तक वंचित रहे हैं। बराजगुड़ी से कृष्णानगर तक फोर लेन बनने से नॉर्थ चौबीस परगना, नदिया, कृष्णानगर और अन्य क्षेत्र के लोगों को बहुत लाभ होगा। इससे कोलकाता से सिलीगुडी की यात्रा का समय करीब दो घंटे तक कम हो गया है आज बारासात से बराजगुड़ी तक भी फोर लेन सड़क पर भी काम शुरू हुआ है इन दोनों ही प्रोजेक्ट से इस पूरे क्षेत्र में आर्थिक गतिविधियों और पर्यटन का विस्तार होगा।

साथियों,

नादिया वो भूमि है जहाँ प्रेम, करुणा और भक्ति का जीवंत स्वरूप...श्री चैतन्य महाप्रभु प्रकट हुए। नदिया के गाँव-गाँव में... गंगा के तट-तट पर...जब हरिनाम संकीर्तन की गूंज उठती थी तो वह केवल भक्ति नहीं होती थी...वह सामाजिक एकता का आह्वान होती थी। होरिनाम दिये जोगोत माताले...आमार एकला निताई!! यह भावना...आज भी यहां की मिट्टी में, यहां के हवा-पानी में... और यहाँ के जन-मन में जीवित है।

साथियों,

समाज कल्याण के इस भाव को...हमारे मतुआ समाज ने भी हमेशा आगे बढ़ाया है। श्री हरीचांद ठाकुर ने हमें 'कर्म' का मर्म सिखाया...श्री गुरुचांद ठाकुर ने 'कलम' थमाई...और बॉरो माँ ने अपना मातृत्व बरसाया...इन सभी महान संतानों को भी मैं नमन करता हूं।

साथियों,

बंगाल ने, बांग्ला भाषा ने...भारत के इतिहास, भारत की संस्कृति को निरंतर समृद्ध किया है। वंदे मातरम्...ऐसा ही एक श्रेष्ठ योगदान है। वंदे मातरम् का 150 वर्ष पूरे होने का उत्सव पूरा देश मना रहा है हाल में ही, भारत की संसद ने वंदे मातरम् का गौरवगान किया। पश्चिम बंगाल की ये धरती...वंदे मातरम् के अमरगान की भूमि है। इस धरती ने बंकिम बाबू जैसा महान ऋषि देश को दिया... ऋषि बंकिम बाबू ने गुलाम भारत में वंदे मातरम् के ज़रिए, नई चेतना पैदा की। साथियों, वंदे मातरम्…19वीं सदी में गुलामी से मुक्ति का मंत्र बना...21वीं सदी में वंदे मातरम् को हमें राष्ट्र निर्माण का मंत्र बनाना है। अब वंदे मातरम् को हमें विकसित भारत की प्रेरणा बनाना है...इस गीत से हमें विकसित पश्चिम बंगाल की चेतना जगानी है। साथियों, वंदे मातरम् की पावन भावना ही...पश्चिम बंगाल के लिए बीजेपी का रोडमैप है।

साथियों,

विकसित भारत के इस लक्ष्य की प्राप्ति में केंद्र सरकार हर देशवासी के साथ कंधे से कंधा मिलाकर चल रही है। भाजपा सरकार ऐसी नीतियां बना रही है, ऐसे निर्णय ले रही है जिससे हर देशवासी का सामर्थ्य बढ़े आप सब भाई-बहनों का सामर्थ्य बढ़े। मैं आपको एक उदाहरण देता हूं। कुछ समय पहले...हमने GST बचत उत्सव मनाया। देशवासियों को कम से कम कीमत में ज़रूरी सामान मिले...भाजपा सरकार ने ये सुनिश्चित किया। इससे दुर्गापूजा के दौरान... अन्य त्योहारों के दौरान…पश्चिम बंगाल के लोगों ने खूब खरीदारी की।

साथियों,

हमारी सरकार यहां आधुनिक इंफ्रास्ट्रक्चर पर भी काफी निवेश कर रही है। और जैसा मैंने पहले बताया पश्चिम बंगाल को दो बड़े हाईवे प्रोजेक्ट्स मिले हैं। जिससे इस क्षेत्र की कोलकाता और सिलीगुड़ी से कनेक्टिविटी और बेहतर होने वाली है। साथियों, आज देश...तेज़ विकास चाहता है...आपने देखा है... पिछले महीने ही...बिहार ने विकास के लिए फिर से एनडीए सरकार को प्रचंड जनादेश दिया है। बिहार में भाजपा-NDA की प्रचंड विजय के बाद... मैंने एक बात कही थी...मैंने कहा था... गंगा जी बिहार से बहते हुए ही बंगाल तक पहुंचती है। तो बिहार ने बंगाल में भाजपा की विजय का रास्ता भी बना दिया है। बिहार ने जंगलराज को एक सुर से एक स्वर से नकार दिया है... 20 साल बाद भी भाजपा-NDA को पहले से भी अधिक सीटें दी हैं... अब पश्चिम बंगाल में जो महा-जंगलराज चल रहा है...उससे हमें मुक्ति पानी है। और इसलिए... पश्चिम बंगाल कह रहा है... पश्चिम बंगाल का बच्चा-बच्चा कह रहा है, पश्चिम बंगाल का हर गांव, हर शहर, हर गली, हर मोहल्ला कह रहा है... बाचते चाई….बीजेपी ताई! बाचते चाई बीजेपी ताई

साथियो,

मोदी आपके लिए बहुत कुछ करना चाहता है...पश्चिम बंगाल के विकास के लिए न पैसे की कमी है, न इरादों की और न ही योजनाओं की...लेकिन यहां ऐसी सरकार है जो सिर्फ कट और कमीशन में लगी रहती है। आज भी पश्चिम बंगाल में विकास से जुड़े...हज़ारों करोड़ रुपए के प्रोजेक्ट्स अटके हुए हैं। मैं आज बंगाल की महान जनता जनार्दन के सामने अपनी पीड़ा रखना चाहता हूं, और मैं हृदय की गहराई से कहना चाहता हूं। आप सबकों ध्यान में रखते हुए कहना चाहता हूं और मैं साफ-साफ कहना चाहता हूं। टीएमसी को मोदी का विरोध करना है करे सौ बार करे हजार बार करे। टीएमसी को बीजेपी का विरोध करना है जमकर करे बार-बार करे पूरी ताकत से करे लेकिन बंगाल के मेरे भाइयों बहनों मैं ये नहीं समझ पा रहा हूं कि पश्चिम बंगाल के विकास को क्यों रोका जा रहा है? और इसलिए मैं बार-बार कहता हूं कि मोदी का विरोध भले करे लेकिन बंगाल की जनता को दुखी ना करे, उनको उनके अधिकारों से वंचित ना करे उनके सपनों को चूर-चूर करने का पाप ना करे। और इसलिए मैं पश्चिम बंगाल की प्रभुत्व जनता से हाथ जोड़कर आग्रह कर रहा हूं, आप बीजेपी को मौका देकर देखिए, एक बार यहां बीजेपी की डबल इंजन सरकार बनाकर देखिए। देखिए, हम कितनी तेजी से बंगाल का विकास करते हैं।

साथियों,

बीजेपी के ईमानदार प्रयास के बीच आपको टीएमसी की साजिशों से भी उसके कारनामों से भी सावधान रहना होगा टीएमसी घुसपैठियों को बचाने के लिए पूरा जोर लगा रही है बीजेपी जब घुसपैठियों का सवाल उठाती है तो टीएमसी के नेता हमें गालियां देते हैं। मैंने अभी सोशल मीडिया में देखा कुछ जगह पर कुछ लोगों ने बोर्ड लगाया है गो-बैक मोदी अच्छा होता बंगाल की हर गली में हर खंबे पर ये लिखा जाता कि गो-बैक घुसपैठिए... गो-बैक घुसपैठिए, लेकिन दुर्भाग्य देखिए गो-बैक मोदी के लिए बंगाल की जनता के विरोधी नारे लगा रहे हैं लेकिन गो-बैक घुसपैठियों के लिए वे चुप हो जाते हैं। जिन घुसपैठियों ने बंगाल पर कब्जा करने की ठान रखी है...वो TMC को सबसे ज्यादा प्यारे लगते हैं। यही TMC का असली चेहरा है। TMC घुसपैठियों को बचाने के लिए ही… बंगाल में SIR का भी विरोध कर रही है।

साथियों,

हमारे बगल में त्रिपुरा को देखिए कम्युनिस्टों ने लाल झंडे वालों ने लेफ्टिस्टों ने तीस साल तक त्रिपुरा को बर्बाद कर दिया था, त्रिपुरा की जनता ने हमें मौका दिया हमने त्रिपुरा की जनता के सपनों के अनुरूप त्रिपुरा को आगे बढ़ाने का प्रयास किया बंगाल में भी लाल झंडेवालों से मुक्ति मिली। आशा थी कि लेफ्टवालों के जाने के बाद कुछ अच्छा होगा लेकिन दुर्भाग्य से टीएमसी ने लेफ्ट वालों की जितनी बुराइयां थीं उन सारी बुराइयों को और उन सारे लोगों को भी अपने में समा लिया और इसलिए अनेक गुणा बुराइयां बढ़ गई और इसी का परिणाम है कि त्रिपुरा तेज गते से बढ़ रहा है और बंगाल टीएमसी के कारण तेज गति से तबाह हो रहा है।

साथियो,

बंगाल को बीजेपी की एक ऐसी सरकार चाहिए जो डबल इंजन की गति से बंगाल के गौरव को फिर से लौटाने के लिए काम करे। मैं आपसे बीजेपी के विजन के बारे में विस्तार से बात करूंगा जब मैं वहां खुद आऊंगा, जब आपका दर्शन करूंगा, आपके उत्साह और उमंग को नमन करूंगा। लेकिन आज मौसम ने कुछ कठिनाइंया पैदा की है। और मैं उन नेताओं में से नहीं हूं कि मौसम की मूसीबत को भी मैं राजनीति के रंग से रंग दूं। पहले बहुत बार हुआ है।

मैं जानता हूं कि कभी-कभी मौसम परेशान करता है लेकिन मैं जल्द ही आपके बीच आऊंगा, बार-बार आऊंगा, आपके उत्साह और उमंग को नमन करूंगा। मैं आपके लिए आपके सपनों को पूरा करने के लिए, बंगाल के उज्ज्वल भविष्य के लिए पूरी शक्ति के साथ कंधे से कंधा मिलाकर के आपके साथ काम करूंगा। आप सभी को मेरा बहुत-बहुत धन्यवाद।

मेरे साथ पूरी ताकत से बोलिए...

वंदे मातरम्..

वंदे मातरम्..

वंदे मातरम्

बहुत-बहुत धन्यवाद