ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷು ಹಬ್ಬದ ಸಂದರ್ಭದಲ್ಲಿ ಕೇರಳದಲ್ಲಿ ಮತ್ತು ವಿಶ್ವಾದ್ಯಂತ ಇರುವ ಮಲೆಯಾಳಿ ಜನರಿಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, “ಕೇರಳದ ಜನರಿಗೆ ವಿಷು ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ನಾನು ವಿಶ್ವಾದ್ಯಂತ ನೆಲೆಸಿರುವ ಮಲೆಯಾಳಿ ಜನರಿಗೆ ಆತ್ಮೀಯ ಶುಭ ಕೋರುತ್ತೇನೆ. ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಂತಸ ತರಲಿ.” ಎಂದು ತಿಳಿಸಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
UER-II Inauguration: Developers See Big Boost For Dwarka Expressway, NCR Realty

Media Coverage

UER-II Inauguration: Developers See Big Boost For Dwarka Expressway, NCR Realty
NM on the go

Nm on the go

Always be the first to hear from the PM. Get the App Now!
...
Madhya Pradesh Chief Minister meets PM Modi
August 18, 2025