Quoteಕಳೆದ 8 ವರ್ಷಗಳಲ್ಲಿ ನಾವು ನಮ್ಮ ಪ್ರಜಾಪ್ರಭುತ್ವವನ್ನು ಬಲಿಷ್ಠ ಮತ್ತು ಚೇತರಿಸಿಕೊಳ್ಳುವಂತೆ ಮಾಡಿದ್ದೇವೆ: ಪ್ರಧಾನಿ ಮೋದಿ
Quoteಭಾರತದಲ್ಲಿ ಮೂಲಸೌಕರ್ಯ ಮತ್ತು ಉತ್ಪಾದನಾ ಸಾಮರ್ಥ್ಯವನ್ನು ನಿರ್ಮಿಸುವಲ್ಲಿ ಜಪಾನ್ ಪ್ರಮುಖ ಪಾಲುದಾರ: ಪ್ರಧಾನಿ ಮೋದಿ
Quoteಭಾರತವು ತಂತ್ರಜ್ಞಾನ-ನೇತೃತ್ವದ, ವಿಜ್ಞಾನ-ನೇತೃತ್ವದ, ನಾವೀನ್ಯತೆ-ನೇತೃತ್ವದ ಮತ್ತು ಪ್ರತಿಭೆ-ನೇತೃತ್ವದ ಭವಿಷ್ಯದ ಬಗ್ಗೆ ಆಶಾವಾದಿಯಾಗಿದೆ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 23ರಂದು ಜಪಾನ್‌ನಲ್ಲಿನ 700 ಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು. 

|

ಕಾರ್ಯಕ್ರಮಕ್ಕೂ ಮುನ್ನ, ಪ್ರಧಾನಮಂತ್ರಿ ಅವರು ಭಾರತ ಮತ್ತು ಜಪಾನ್ ನಡುವೆ ಸಾಂಸ್ಕೃತಿಕ ಹಾಗು ಜನರ ನಡುವಿನ ವಿನಿಮಯ ಉತ್ತೇಜಿಸಲು ಕೊಡುಗೆ ನೀಡುತ್ತಿರುವ ಜಪಾನಿನ ಇತಿಹಾಸತಜ್ಞರು, ಕ್ರೀಡಾಪಟುಗಳು ಮತ್ತು ಸಾಂಸ್ಕೃತಿಕ ಕಲಾವಿದರನ್ನು ಭೇಟಿ ಮಾಡಿದರು. ಪ್ರಧಾನಿ ಅವರು ಜಪಾನ್‌ನಲ್ಲಿನ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪುರಸ್ಕೃತರನ್ನು ಭೇಟಿ ಮಾಡಿದರು. ಜಪಾನ್‌ನಲ್ಲಿ ಸುಮಾರು 40,0000 ಅನಿವಾಸಿ ಭಾರತೀಯರಿದ್ದಾರೆ. 

|

ಭಾರತೀಯ ಸಮುದಾಯದ ಸದಸ್ಯರ ಕೌಶಲ್ಯ, ಪ್ರತಿಭೆ ಹಾಗೂ ಉದ್ಯಮಶೀಲತೆ ಮತ್ತು ಮಾತೃಭೂಮಿಯೊಂದಿಗೆ ಅವರ ಸಂಪರ್ಕಕ್ಕಾಗಿ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಾಮಿ ವಿವೇಕಾನಂದ ಮತ್ತು ರವೀಂದ್ರ ನಾಥ ಟ್ಯಾಗೋರ್ ಅವರನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಭಾರತ ಮತ್ತು ಜಪಾನ್ ನಡುವೆ ಇರುವ ಆಳವಾದ ಸಾಂಸ್ಕೃತಿಕ ಸಂಬಂಧವನ್ನು ಬಲವಾಗಿ ಪ್ರತಿಪಾದಿಸಿದರು.  ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿನ ನಾನಾ ಸಾಮಾಜಿಕ-ಆರ್ಥಿಕ ಬೆಳವಣಿಗೆಗಳು ಮತ್ತು ಸುಧಾರಣಾ ಉಪಕ್ರಮಗಳನ್ನು ವಿಶೇಷವಾಗಿ ಮೂಲಸೌಕರ್ಯ, ಆಡಳಿತ, ಹಸಿರು ಬೆಳವಣಿಗೆ, ಡಿಜಿಟಲ್ ಕ್ರಾಂತಿಯ ಕ್ಷೇತ್ರಗಳಲ್ಲಿನ ಕ್ರಮಗಳನ್ನು ಪ್ರಮುಖವಾಗಿ ಪ್ರತಿಪಾದಿಸಿದರು. ‘ಭಾರತ್ ಚಲೋ, ಭಾರತ್ ಸೆ ಜೂಡೋ’ ಅಭಿಯಾನದಲ್ಲಿ ಸೇರಲು ಮತ್ತು ಅದನ್ನು ಮುನ್ನಡೆಸಿಕೊಂಡು ಹೋಗಲು ಅವರು ಭಾರತೀಯ ಸಮುದಾಯವನ್ನು ಆಹ್ವಾನಿಸಿದರು. 

|

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • G.shankar Srivastav August 09, 2022

    नमस्ते
  • Ashvin Patel August 03, 2022

    જય શ્રી રામ
  • Vivek Kumar Gupta July 19, 2022

    जय जयश्रीराम
  • Vivek Kumar Gupta July 19, 2022

    नमो नमो.
  • Vivek Kumar Gupta July 19, 2022

    जयश्रीराम
  • Vivek Kumar Gupta July 19, 2022

    नमो नमो
  • Vivek Kumar Gupta July 19, 2022

    नमो
  • Kaushal Patel July 16, 2022

    જય હો
  • Kiran kumar Sadhu June 19, 2022

    జయహో మోడీ జీ 🙏🙏💐💐💐 JAYAHO MODIJI 🙏🙏🙏💐💐 जिंदाबाद मोदीजी..🙏🙏🙏🙏💐💐💐 From Sadhu kirankumar Bjp senior leader. & A.S.F.P.S committee chairman. Srikakulam. Ap
  • Jayanta Kumar Bhadra June 14, 2022

    Jai Ganesh
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'Operation Brahma': First Responder India Ships Medicines, Food To Earthquake-Hit Myanmar

Media Coverage

'Operation Brahma': First Responder India Ships Medicines, Food To Earthquake-Hit Myanmar
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮಾರ್ಚ್ 2025
March 30, 2025

Citizens Appreciate Economic Surge: India Soars with PM Modi’s Leadership