ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ  2024 ರ ಜುಲೈ 30 ರಂದು ನಡೆಯಲಿರುವ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮಾವೇಶ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಈ ಸಮಾವೇಶವನ್ನು ಆಯೋಜಿಸಿದ್ದು ಸರ್ಕಾರದ ಪ್ರಗತಿಯ ವಿಸ್ತೃತ ನೋಟಕ್ಕೆ‌ ರೂಪುರೇಷೆ ಹಾಕಿಕೊಡುವ ಮತ್ತು ಈ‌ ಪ್ರಯತ್ನದಲ್ಲಿ ಕೈಗಾರಿಕೆಗಳ ಪಾತ್ರದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಹೊಂದಿದೆ. 

ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ 1000 ಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ವ್ಯಕ್ತಿಗತವಾಗಿ ಪಾಲ್ಗೊಳ್ಳಲಿದ್ದು ವಿವಿಧ ಸಿಐಐ ಕೇಂದ್ರಗಳ ದೇಶ ವಿದೇಶಗಳ ಪ್ರತಿನಿಧಿಗಳು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Double engine govt becoming symbol of good governance, says PM Modi

Media Coverage

Double engine govt becoming symbol of good governance, says PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಡಿಸೆಂಬರ್ 2024
December 17, 2024

Unstoppable Progress: India Continues to Grow Across Diverse Sectors with the Modi Government