ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ. ನವದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿ ಡಿಸೆಂಬರ್ 11 ರಂದು ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಆಯೋಜನೆಯಾಗಿದೆ‌.

ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ  23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India receives over $100 billion remittances for three consecutive years

Media Coverage

India receives over $100 billion remittances for three consecutive years
NM on the go

Nm on the go

Always be the first to hear from the PM. Get the App Now!
...
PM reflects on the immense peace that fills the mind with worship of Devi Maa in Navratri
April 01, 2025

The Prime Minister Shri Narendra Modi today reflected on the immense peace that fills the mind with worship of Devi Maa in Navratri. He also shared a Bhajan by Pandit Bhimsen Joshi.

He wrote in a post on X:

“नवरात्रि पर देवी मां की आराधना मन को असीम शांति से भर देती है। माता को समर्पित पंडित भीमसेन जोशी जी का यह भावपूर्ण भजन मंत्रमुग्ध कर देने वाला है…”