ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ನೇತೃತ್ವದಲ್ಲಿ ಜೋಹಾನ್ಸ್‌ ಬರ್ಗ್‌ ನಲ್ಲಿ ಆಗಸ್ಟ್ 22-24,  2023 ರವರೆಗೆ ನಡೆಯುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರು ನೀಡಿದ ಆಹ್ವಾನದ ಮೇರೆಗೆ ನಾನು ದಕ್ಷಿಣ ಆಫ್ರಿಕಾ ಗಣತಂತ್ರಕ್ಕೆ ಭೇಟಿ ನೀಡುತ್ತಿದ್ದೇನೆ. 

ಬ್ರಿಕ್ಸ್ ವಿವಿಧ ವಲಯಗಳಲ್ಲಿ ಬಲವಾದ ಸಹಕಾರ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ.  ಅಭಿವೃದ್ಧಿಯ ಅಗತ್ಯತೆಗಳು ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ ಸೇರಿದಂತೆ ಇಡೀ ಜಾಗತಿಕ ದಕ್ಷಿಣ ಭಾಗದ ಭೂಗೋಳಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮತ್ತು ಸಂಧಾನ ಮಾಡಲು ಬ್ರಿಕ್ಸ್  ವೇದಿಕೆಯಾಗಿದೆ ಎಂದು ನಾವು ಹೆಮ್ಮೆ ಪೂರ್ವಕ ಗೌರವಿಸುತ್ತೇವೆ.  ಈ ಶೃಂಗಸಭೆಯು ಬ್ರಿಕ್ಸ್‌ ಗೆ ಭವಿಷ್ಯದ ಸಹಕಾರ ಕ್ಷೇತ್ರಗಳನ್ನು ಗುರುತಿಸಲು ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಪರಿಶೀಲಿಸಲು ಉಪಯುಕ್ತ ಅವಕಾಶವನ್ನು ಒದಗಿಸುತ್ತದೆ.

ನಾನು ಜೋಹಾನ್ಸ್‌ ಬರ್ಗ್‌ ನಲ್ಲಿರುವಾಗ, ಬ್ರಿಕ್ಸ್ ಶೃಂಗಸಭೆಯ ಚಟುವಟಿಕೆಗಳ ಭಾಗವಾಗಿ ನಡೆಯಲಿರುವ ಬ್ರಿಕ್ಸ್-ಆಫ್ರಿಕಾ ಔಟ್‌ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಡೈಲಾಗ್ ಕಾರ್ಯಕ್ರಮಗಳಲ್ಲಿ ಸಹ ಭಾಗವಹಿಸುತ್ತೇನೆ.  ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಹ್ವಾನಿಸಲಾದ ಹಲವಾರು ಅತಿಥಿ ದೇಶಗಳೊಂದಿಗೆ ಸಂವಹನ ನಡೆಸಲು ನಾನು ಉತ್ಸುಕನಾಗಿದ್ದೇನೆ

ಜೋಹಾನ್ಸ್‌ ಬರ್ಗ್‌ ನಲ್ಲಿರುವ ಕೆಲವು ರಾಷ್ಟ್ರ  ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ನಾನು ಸಮಯಾವಕಾಶಗಳನ್ನು ಎದುರು ನೋಡುತ್ತಿದ್ದೇನೆ.

ದಕ್ಷಿಣ ಆಫ್ರಿಕಾದಿಂದ, ಗ್ರೀಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಕಿರಿಯಾಕೋಸ್ ಮಿತ್ಸೋಟಾಕಿಸ್ ಅವರ ಆಹ್ವಾನದ ಮೇರೆಗೆ ನಾನು 25 ಆಗಸ್ಟ್ 2023 ರಂದು ಗ್ರೀಸ್‌ ನ ಅಥೆನ್ಸ್‌ಗೆ ಪ್ರಯಾಣಿಸುತ್ತೇನೆ. ಈ ಪ್ರಾಚೀನ ಭೂಮಿಗೆ, ಇದು ನನ್ನ ಮೊದಲ ಭೇಟಿಯಾಗಿದೆ. 40 ವರ್ಷಗಳ ನಂತರ ಗ್ರೀಸ್‌ ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ನಾನು ಪಾತ್ರನಾಗಿದ್ದೇನೆ, ಎಂಬ ಖುಷಿ ಕೂಡಾ ಜೊತೆಗಿದೆ.

ನಮ್ಮ ಎರಡು ರಾಷ್ರಗಳ ನಾಗರೀಕತೆಗಳ ನಡುವಿನ ಸಂಪರ್ಕವು ಎರಡು ಸಹಸ್ರಮಾನಗಳ ಹಿಂದಿನದು.  ಆಧುನಿಕ ಕಾಲದಲ್ಲಿ, ಪ್ರಜಾಪ್ರಭುತ್ವ, ಕಾನೂನಿನ ನಿಯಮ, ಸಮಾನತೆ, ಮತ್ತು ಬಹುತ್ವದ ಹಂಚಿಕೆಯ ಮೌಲ್ಯಗಳಿಂದ ನಮ್ಮ ಸಂಬಂಧಗಳನ್ನು ಬಲಪಡಿಸಲಾಗಿದೆ.  ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಮತ್ತು ಸಾಂಸ್ಕೃತಿಕ ಮತ್ತು ಜನರ ಸಂಪರ್ಕಗಳಂತಹ ವೈವಿಧ್ಯಮಯ ವಲಯಗಳಲ್ಲಿನ ಸಹಕಾರವು ನಮ್ಮ ಎರಡು ದೇಶಗಳನ್ನು ಇನ್ನೂ ಹತ್ತಿರ ತರುತ್ತಿವೆ.

ಗ್ರೀಸ್‌ ಗೆ ನನ್ನ ಈ ಭೇಟಿಯನ್ನು , ನಮ್ಮ ಬಹುಮುಖಿ ಸಂಬಂಧಗಳ ಗಾಢವಾದ ಇತಿಹಾಸದಲ್ಲಿ, ಹೊಸ ಅಧ್ಯಾಯವನ್ನು ತೆರೆಯುವ ನಿಟ್ಟಿನಲ್ಲಿ ಪ್ರಯತ್ನಿಸಿ ಅಪ್ಯಾಯಮಾನವಾಗಿ ದಾಖಲಿಸಲು ನಾನು ಹತ್ತುಹಲವು ಅವಕಾಶಗಳನ್ನು ಎದುರು ನೋಡುತ್ತಿದ್ದೇನೆ.

 

  • Mintu Kumar September 01, 2023

    नमस्कार सर, मैं कुलदीप पिता का नाम स्वर्गीय श्री शेरसिंह हरियाणा जिला महेंद्रगढ़ का रहने वाला हूं। मैं जून 2023 में मुम्बई बांद्रा टर्मिनस रेलवे स्टेशन पर लिनेन (LILEN) में काम करने के लिए गया था। मेरी ज्वाइनिंग 19 को बांद्रा टर्मिनस रेलवे स्टेशन पर हुई थी, मेरा काम ट्रेन में चदर और कंबल देने का था। वहां पर हमारे ग्रुप 10 लोग थे। वहां पर हमारे लिए रहने की भी कोई व्यवस्था नहीं थी, हम बांद्रा टर्मिनस रेलवे स्टेशन पर ही प्लेटफार्म पर ही सोते थे। वहां पर मैं 8 हजार रूपए लेकर गया था। परंतु दोनों समय का खुद के पैसों से खाना पड़ता था इसलिए सभी पैसै खत्म हो गऍ और फिर मैं 19 जुलाई को बांद्रा टर्मिनस से घर पर आ गया। लेकिन मेरी सैलरी उन्होंने अभी तक नहीं दी है। जब मैं मेरी सैलरी के लिए उनको फोन करता हूं तो बोलते हैं 2 दिन बाद आयेगी 5 दिन बाद आयेगी। ऐसा बोलते हुए उनको दो महीने हो गए हैं। लेकिन मेरी सैलरी अभी तक नहीं दी गई है। मैंने वहां पर 19 जून से 19 जुलाई तक काम किया है। मेरे साथ में जो लोग थे मेरे ग्रुप के उन सभी की सैलरी आ गई है। जो मेरे से पहले छोड़ कर चले गए थे उनकी भी सैलरी आ गई है लेकिन मेरी सैलरी अभी तक नहीं आई है। सर घर में कमाने वाला सिर्फ मैं ही हूं मेरे मम्मी बीमार रहती है जैसे तैसे घर का खर्च चला रहा हूं। सर मैंने मेरे UAN नम्बर से EPFO की साइट पर अपनी डिटेल्स भी चैक की थी। वहां पर मेरी ज्वाइनिंग 1 जून से दिखा रखी है। सर आपसे निवेदन है कि मुझे मेरी सैलरी दिलवा दीजिए। सर मैं बहुत गरीब हूं। मेरे पास घर का खर्च चलाने के लिए भी पैसे नहीं हैं। वहां के accountant का नम्बर (8291027127) भी है मेरे पास लेकिन वह मेरी सैलरी नहीं भेज रहे हैं। वहां पर LILEN में कंपनी का नाम THARU AND SONS है। मैंने अपने सारे कागज - आधार कार्ड, पैन कार्ड, बैंक की कॉपी भी दी हुई है। सर 2 महीने हो गए हैं मेरी सैलरी अभी तक नहीं आई है। सर आपसे हाथ जोड़कर विनती है कि मुझे मेरी सैलरी दिलवा दीजिए आपकी बहुत मेहरबानी होगी नाम - कुलदीप पिता - स्वर्गीय श्री शेरसिंह तहसील - कनीना जिला - महेंद्रगढ़ राज्य - हरियाणा पिनकोड - 123027
  • Ambikesh Pandey August 25, 2023

    🙏
  • Tilwani Thakurdas Thanwardas August 25, 2023

    अब जकरकरे हमको मिला है देश का प्रधान के रूप में PM मोदीजी🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳
  • Tilwani Thakurdas Thanwardas August 23, 2023

    अमृतकाल का पहला साल ही सफलता की सीडी पार करने में सफल हो गया है👌👌👌👌👌👌👌
  • Raj kumar Das VPcbv August 23, 2023

    अमृत काल गौरवशाली ✌️💪💐
  • Kunika Dabra August 23, 2023

    जय हिन्द जय भारत 🙏🏻🇮🇳🚩
  • Kunika Dabra August 23, 2023

    23Aug23 ऐतिहासिक दिन #MissionSuccesful ✌🏻🇮🇳🌕 आज भारत का हर वासी खुशी से झूम उठा Ab Chaanda Mama Dur ke nahi bus Tour ke hai आप सभी को #chandrayan3 #MissionSuccesful की बहुत-बहुत बधाई एवं हार्दिक शुभकामनाएं🙏🏻🇮🇳✌🏻🚩 Hare Krishna. भारत माता की जय
  • KALPANA RAWAT August 23, 2023

    हर चीज भारत ने पहले दिया भारत ने।
  • rambir Sain August 23, 2023

    Jai ho 🙏🏻🙏🏻
  • Umakant Mishra August 23, 2023

    namo namo
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India to conduct joint naval exercise 'Aikeyme' with 10 African nations

Media Coverage

India to conduct joint naval exercise 'Aikeyme' with 10 African nations
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2025
March 24, 2025

Viksit Bharat: PM Modi’s Vision in Action