ಪ್ರಧಾನಮಂತ್ರಿ ಅವರು ಇಂದು ನೇಪಾಳದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಕೆ.ಪಿ. ಶರ್ಮಾ ಓಲಿ ಅವರ ದೂರವಾಣಿ ಕರೆಯನ್ನು ಸ್ವೀಕರಿಸಿದರು.

74ನೇ ಸ್ವಾತಂತ್ರೋಯತ್ಸವದ ಸಂದರ್ಭದಲ್ಲಿ ನೇಪಾಳದ ಪ್ರಧಾನಮಂತ್ರಿಯವರು ಭಾರತ ಸರ್ಕಾರಕ್ಕೆ ಮತ್ತು ದೇಶದ ಜನತೆಗೆ ಶುಭ ಕೋರಿದರು ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತವಲ್ಲದ ಸದಸ್ಯತ್ವಕ್ಕೆ ಭಾರತ ಇತ್ತೀಚೆಗೆ ಆಯ್ಕೆ ಆಗಿರುವುದಕ್ಕೂ ಅಭಿನಂದನೆ ಸಲ್ಲಿಸಿದರು.

ಇಬ್ಬರೂ ನಾಯಕರು, ಕೋವಿಡ್ -19 ಮಹಾಮಾರಿಯ ಪರಿಣಾಮ ತಗ್ಗಿಸಲು ಎರಡೂ ದೇಶಗಳು ಕೈಗೊಂಡಿರುವ ಕ್ರಮಗಳ ನಿಟ್ಟಿನಲ್ಲಿ ಪರಸ್ಪರ ಏಕಮತ್ಯ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ನೇಪಾಳಕ್ಕೆ ಭಾರತದ ನಿರಂತರ ಬೆಂಬಲದ ಭರವಸೆಯನ್ನು ಪ್ರಧಾನಮಂತ್ರಿ ನೀಡಿದರು.

ಪ್ರಧಾನಮಂತ್ರಿಯವರು ನೇಪಾಳದ ಪ್ರಧಾನಮಂತ್ರಿಯವರಿಗೆ ಕರೆ ಮಾಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು ಭಾರತ ಮತ್ತು ನೇಪಾಳ ಹಂಚಿಕೊಂಡಿರುವ ಸಾಂಸ್ಕೃತಿಕ ಮತ್ತು ನಾಗರಿಕತೆಯ ಸಂಪರ್ಕಗಳನ್ನು ಸ್ಮರಿಸಿದರು.  

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
When Narendra Modi woke up at 5 am to make tea for everyone: A heartwarming Trinidad tale of 25 years ago

Media Coverage

When Narendra Modi woke up at 5 am to make tea for everyone: A heartwarming Trinidad tale of 25 years ago
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಜುಲೈ 2025
July 05, 2025

Appreciation for PM Modi’s Vision Powering India’s Defense and Global Influence