Quoteಪುಣೆ ಮುನ್ಸಿಪಲ್ ಕಾರ್ಪೊರೇಷನ್ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು
Quoteಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಆರ್.ಕೆ. ಲಕ್ಷ್ಮಣ್ ಕಲಾ ಗ್ಯಾಲರಿ-ಮ್ಯೂಸಿಯಂ ಉದ್ಘಾಟನೆ
Quote"ನಮ್ಮೆಲ್ಲರ ಹೃದಯದಲ್ಲಿ ನೆಲೆಸಿರುವ ಶಿವಾಜಿ ಮಹಾರಾಜರ ಈ ಪ್ರತಿಮೆಯು ಯುವ ಪೀಳಿಗೆಯಲ್ಲಿ ದೇಶಭಕ್ತಿಯ ಮನೋಭಾವವನ್ನು ಜಾಗೃತಗೊಳಿಸುತ್ತದೆ" ಎಂದು ಪ್ರಧಾನಿ ಹೇಳಿದರು.
Quote"ಪುಣೆಯು ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಐಟಿ ಮತ್ತು ಆಟೋಮೊಬೈಲ್ ಕ್ಷೇತ್ರಗಳಲ್ಲಿ ತನ್ನ ಹೆಗ್ಗುರುತನ್ನು ನಿರಂತರವಾಗಿ ಬಲಪಡಿಸುತ್ತಾ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಆಧುನಿಕ ಸೌಲಭ್ಯಗಳು ಪುಣೆಯ ಜನರ ಅಗತ್ಯವಾಗಿದ್ದು, ಪುಣೆಯ ಜನರ ಈ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ" ಎಂದು ಹೇಳಿದರು.
Quote"ಈ ಮೆಟ್ರೋ ಯೋಜನೆಯು ಪುಣೆಯಲ್ಲಿ ಜನ ಸಂಚಾರವನ್ನು ಸರಾಗಗೊಳಿಸುತ್ತದೆ, ಮಾಲಿನ್ಯ ಮತ್ತು ವಾಹನ ದಟ್ಟಣೆಗಳಿಂದ ಪರಿಹಾರ ನೀಡುತ್ತದೆ, ಪುಣೆಯ ಜನರ ಜೀವನ ಸುಗಮತೆಯನ್ನು ಹೆಚ್ಚಿಸುತ್ತದೆ"
Quote"ಕ್ಷಿಪ್ರವಾಗಿ ಬೆಳೆಯುತ್ತಿರುವ ಇಂದಿನ ಭಾರತದಲ್ಲಿ, ನಾವು ವೇಗ ಮತ್ತು ಪ್ರಮಾಣದತ್ತ ಗಮನ ಹರಿಸಬೇಕು. ಅದಕ್ಕಾಗಿಯೇ ನಮ್ಮ ಸರ್ಕಾರ ಪಿಎಂ-ಘತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ."
Quote"ನಮ್ಮೆಲ್ಲರ ಹೃದಯದಲ್ಲಿ ನೆಲೆಸಿರುವ ಶಿವಾಜಿ ಮಹಾರಾಜರ ಈ ಪ್ರತಿಮೆಯು ಯುವ ಪೀಳಿಗೆಯಲ್ಲಿ ದೇಶಭಕ್ತಿಯ ಮನೋಭಾವವನ್ನು ಜಾಗೃತಗೊಳಿಸುತ್ತದೆ" ಎಂದು ಅವರು ಹೇಳಿದರು.

(ಮರಾಠಿ ಭಾಷೆಯಲ್ಲಿ ಶುಭಾಶಯಗಳು)

ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಜಿ, ನನ್ನ ಕ್ಯಾಬಿನೆಟ್ ಸಹೋದ್ಯೋಗಿ ರಾಮದಾಸ್ ಅಠವಳೆ, ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್, ಮಹಾರಾಷ್ಟ್ರ ಸರ್ಕಾರದ ಇತರ ಸಚಿವರು, ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಪ್ರಕಾಶ್ ಜಾವಡೇಕರ್ ಜಿ, ಇತರ ಸದಸ್ಯರು ಸಂಸತ್ತು, ಶಾಸಕರು, ಪುಣೆಯ ಮೇಯರ್ ಮುರಳೀಧರ್ ಮೊಹೋಲ್ ಜಿ, ಪಿಂಪ್ರಿ ಚಿಂಚ್ವಾಡ್ ಮೇಯರ್ ಶ್ರೀಮತಿ. ಮಾಯಿ ಧೋರೆ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಪ್ರಸ್ತುತ ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಆಚರಿಸುತ್ತಿದ್ದು, 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದೆ. ಭಾರತದ ಸ್ವಾತಂತ್ರ್ಯದಲ್ಲಿ ಪುಣೆ ಐತಿಹಾಸಿಕ ಕೊಡುಗೆಯನ್ನು ನೀಡಿದೆ. ಲೋಕಮಾನ್ಯ ತಿಲಕ್, ಚಾಪೇಕರ್ ಸಹೋದರರು, ಗೋಪಾಲ್ ಗಣೇಶ್ ಅಗರ್ಕರ್, ಸೇನಾಪತಿ ಬಾಪಟ್, ಗೋಪಾಲ ಕೃಷ್ಣ ದೇಶಮುಖ್, ಆರ್.ಜಿ.ಭಂಡಾರ್ಕರ್, ಮಹಾದೇವ ಗೋವಿಂದ್ ರಾನಡೆ ಜಿ - ಈ ಮಣ್ಣಿನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

ಇಂದು ಮಹಾರಾಷ್ಟ್ರದ ಅಭಿವೃದ್ಧಿಗೆ ಮುಡಿಪಾಗಿಟ್ಟ ರಾಮಭಾವು ಮಲ್ಗಿಯವರ ಪುಣ್ಯತಿಥಿ. ಇಂದು ನಾನು ಸಹ ಬಾಬಾಸಾಹೇಬ್ ಪುರಂದರೇ ಜಿ ಅವರನ್ನು ಗೌರವದಿಂದ ಸ್ಮರಿಸುತ್ತಿದ್ದೇನೆ. ಕೆಲವು ದಿನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆಯನ್ನು ಉದ್ಘಾಟಿಸುವ ಭಾಗ್ಯ ಸಿಕ್ಕಿತು. ನಮ್ಮ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಈ ಪ್ರತಿಮೆಯು ಯುವ ಪೀಳಿಗೆಯಲ್ಲಿ, ಭವಿಷ್ಯದ ಪೀಳಿಗೆಯಲ್ಲಿ ದೇಶಭಕ್ತಿಯ ಮನೋಭಾವವನ್ನು ತುಂಬುತ್ತದೆ.

ಇಂದು ಪುಣೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಇತರ ಯೋಜನೆಗಳು ಉದ್ಘಾಟನೆಗೊಂಡಿವೆ ಅಥವಾ ಅವುಗಳ ಶಂಕುಸ್ಥಾಪನೆಯನ್ನು ಮಾಡಲಾಗುತ್ತಿದೆ. ಈ ಹಿಂದೆ ಪುಣೆ ಮೆಟ್ರೋದ ಶಂಕುಸ್ಥಾಪನೆ ಮಾಡಲು ನಿಮ್ಮಿಂದ ಆಹ್ವಾನ ಪಡೆದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ಮತ್ತು ಈಗ ಅದನ್ನು ಉದ್ಘಾಟನೆ ಮಾಡುವ ಅವಕಾಶವನ್ನೂ ನೀಡಿದ್ದೀರಿ. ಈ ಹಿಂದೆ ಶಂಕುಸ್ಥಾಪನೆ ನಡೆದಾಗ ಉದ್ಘಾಟನೆಯಾಗುವುದು ಯಾವಾಗ ಎಂದು ಯಾರಿಗೂ ಗೊತ್ತಿರಲಿಲ್ಲ.

ಸ್ನೇಹಿತರೇ,

ಈ ಸಂದರ್ಭವು  ಮಹತ್ವಪೂರ್ಣದ್ದಾಗಿದೆ ಏಕೆಂದರೆ ಇದು ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸಬಹುದು ಎಂಬ ಸಂದೇಶವನ್ನು ಸಹ ಹೊಂದಿದೆ. ಇಂದು ಮುಲಾ-ಮುಟಾ ನದಿಯನ್ನು ಮಾಲಿನ್ಯ ಮುಕ್ತಗೊಳಿಸಲು 1100 ಕೋಟಿ ರೂ.ಗಳ ಯೋಜನೆಯ ಕಾಮಗಾರಿಯೂ ಆರಂಭವಾಗಿದೆ. ಇಂದು ಪುಣೆ ಕೂಡ ಇ-ಬಸ್‌ಗಳನ್ನು ಪಡೆದುಕೊಂಡಿದೆ. ಬಾನೇರ್‌ನಲ್ಲಿ ಇ-ಬಸ್‌ನ ಡಿಪೋವನ್ನು ಉದ್ಘಾಟಿಸಲಾಗಿದೆ. ಇದೆಲ್ಲದರ ಜೊತೆಗೆ, ಮತ್ತು ನಾನು ಉಷಾಜಿಯನ್ನು ಅಭಿನಂದಿಸುತ್ತೇನೆ, ಆರ್.ಕೆ. ಲಕ್ಷ್ಮಣಜಿಗೆ ಮೀಸಲಾದ ಅದ್ಭುತ ಕಲಾ ಗ್ಯಾಲರಿಯೂ ಇದೆ. ಪುಣೆಯ ವೈವಿಧ್ಯಮಯ ಜೀವನದಲ್ಲಿ ಇದೊಂದು ಸುಂದರ ಕೊಡುಗೆಯಾಗಿದೆ. ನಾನು ಉಷಾಜಿಯವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿರುವುದರಿಂದ ಅವರ ಕುಟುಂಬಕ್ಕೆ ಶುಭ ಹಾರೈಸುತ್ತೇನೆ. ಇಡೀ ಕುಟುಂಬ ಉಷಾಜಿ ಅವರ ಉತ್ಸಾಹ, ಬದ್ಧತೆ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಹಗಲಿರುಳು ಶ್ರಮಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಇಂದು, ಈ ಎಲ್ಲಾ ಸೌಲಭ್ಯಗಳಿಗಾಗಿ ನಾನು ಪುಣೆಯ ಜನರನ್ನು ಅಭಿನಂದಿಸುತ್ತೇನೆ ಮತ್ತು ನಮ್ಮ ಮೇಯರ್‌ಗಳು ಮತ್ತು ಇಡೀ ತಂಡವನ್ನು ಹಲವಾರು ಅಭಿವೃದ್ಧಿ ಯೋಜನೆಗಳೊಂದಿಗೆ ತ್ವರಿತ ಗತಿಯಲ್ಲಿ ಮುನ್ನಡೆಯಲು ಅಭಿನಂದಿಸುತ್ತೇನೆ.

ಸಹೋದರ ಸಹೋದರಿಯರೇ,

ಪುಣೆ ತನ್ನ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ದೇಶಭಕ್ತಿಯ ಮನೋಭಾವಕ್ಕೆ ಹೆಸರುವಾಸಿಯಾಗಿದೆ.  ಹಾಗೆಯೇ ಅದೇ ಸಮಯದಲ್ಲಿ, ಪುಣೆ ನಿರಂತರವಾಗಿ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಮತ್ತು ಆಟೋಮೊಬೈಲ್ ಕ್ಷೇತ್ರದಲ್ಲಿ ತನ್ನ ಗುರುತನ್ನು ಬಲಪಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಆಧುನಿಕ ಸೌಲಭ್ಯಗಳು ಪುಣೆಯ ಜನರ ಅಗತ್ಯವಾಗಿದೆ. ಮತ್ತು ನಮ್ಮ ಸರ್ಕಾರವು ಪುಣೆಯ ಜನರ ಈ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಅಸಂಖ್ಯಾತ ರಂಗಗಳಲ್ಲಿ ಕೆಲಸ ಮಾಡುತ್ತಿದೆ. ನಾನು ಪುಣೆ ಮೆಟ್ರೋದಲ್ಲಿ ಗರ್ವಾರೇನಿಂದ ಆನಂದ್ ನಗರಕ್ಕೆ ಸ್ವಲ್ಪ ಸಮಯದ ಹಿಂದೆ ಪ್ರಯಾಣ ಮಾಡಿದೆ. ಈ ಮೆಟ್ರೋ ಪುಣೆಯಲ್ಲಿ ಸಂಪರ್ಕವನ್ನು ಸುಗಮಗೊಳಿಸುತ್ತದೆ, ಮಾಲಿನ್ಯ ಮತ್ತು ಜಾಮ್‌ಗಳಿಂದ ಪರಿಹಾರವನ್ನು ನೀಡುತ್ತದೆ ಮತ್ತು ಅದೇ ಸಮಯದಲ್ಲಿ ಪುಣೆಯ ಜನರ ಜೀವನಮಟ್ಟವನ್ನು ಸುಧಾರಿಸುತ್ತದೆ. 5-6 ವರ್ಷಗಳ ಹಿಂದೆ ದೇವೇಂದ್ರಜಿಯವರು ಇಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗಾಗಿ ಆಗಾಗ ದೆಹಲಿಗೆ ಬರುತ್ತಿದ್ದರು, ಬಹಳ ಉತ್ಸಾಹ ಮತ್ತು ಭರವಸೆಯಿಂದ ಈ ಯೋಜನೆಯನ್ನು ಅನುಸರಿಸುತ್ತಿದ್ದರು. ಅವರ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ.

ಸ್ನೇಹಿತರೇ,

ಈ ಇಲಾಖೆಯು ಇಂದು ಕೊರೊನಾ ಸಾಂಕ್ರಾಮಿಕದ ನಡುವೆಯೂ ಸೇವೆಗೆ ಸಿದ್ಧವಾಗಿದೆ. ಪುಣೆ ಮೆಟ್ರೋ ಕಾರ್ಯಾಚರಣೆಗೆ ಸೌರಶಕ್ತಿಯನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಇದು ಪ್ರತಿ ವರ್ಷ ಸುಮಾರು 25 ಸಾವಿರ ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ನಿಲ್ಲಿಸುತ್ತದೆ. ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಜನರಿಗೆ, ವಿಶೇಷವಾಗಿ ಎಲ್ಲಾ ಕಾರ್ಮಿಕರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಿಮ್ಮ ಕೊಡುಗೆಯು ಪುಣೆಯ ವೃತ್ತಿಪರರಿಗೆ, ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಇಲ್ಲಿನ ಸಾಮಾನ್ಯ ನಾಗರಿಕರಿಗೆ ಹೆಚ್ಚಿನ ಸಹಾಯವಾಗಲಿದೆ.

ಸ್ನೇಹಿತರೇ,

ನಮ್ಮ ದೇಶದಲ್ಲಿ ನಗರೀಕರಣ ಎಷ್ಟು ವೇಗವಾಗಿ ನಡೆಯುತ್ತಿದೆ ಎಂದು ನಿಮಗೆಲ್ಲರಿಗೂ ತಿಳಿದಿದೆ. 2030ರ ವೇಳೆಗೆ ನಮ್ಮ ನಗರದ ಜನಸಂಖ್ಯೆ 60 ಕೋಟಿ ದಾಟಲಿದೆ ಎಂದು ನಂಬಲಾಗಿದೆ. ಹೆಚ್ಚುತ್ತಿರುವ ನಗರಗಳ ಜನಸಂಖ್ಯೆಯು ಹಲವಾರು ಅವಕಾಶಗಳನ್ನು ಮಾತ್ರವಲ್ಲದೆ ಸವಾಲುಗಳನ್ನು ಸಹ ತರುತ್ತದೆ. ನಗರಗಳಲ್ಲಿ ಸ್ವಲ್ಪ ಮಟ್ಟಿಗೆ ಮಾತ್ರ ಮೇಲು ಸೇತುವೆಗಳನ್ನು ನಿರ್ಮಿಸಬಹುದು. ಜನಸಂಖ್ಯೆ ಹೆಚ್ಚಾದಂತೆ, ಎಷ್ಟು ಮೇಲು ಸೇತುವೆಗಳನ್ನು ನಿರ್ಮಿಸಬಹುದು? ನೀವು ಅದನ್ನು ಎಲ್ಲಿ ಮಾಡುತ್ತೀರಿ? ನೀವು ಎಷ್ಟು ರಸ್ತೆಗಳನ್ನು ವಿಸ್ತರಿಸಬಹುದು? ನೀವು ಅದನ್ನು ಎಲ್ಲಿ ಮಾಡುತ್ತೀರಿ? ಅಂತಹ ಪರಿಸ್ಥಿತಿಯಲ್ಲಿ, ನಮಗೆ ಒಂದೇ ಒಂದು ಆಯ್ಕೆ ಇದೆ – ಸಮೂಹ ಸಾರಿಗೆ. ಸಮೂಹ ಸಾರಿಗೆ ವ್ಯವಸ್ಥೆಗಳ ಹೆಚ್ಚಿನ ನಿರ್ಮಾಣದ ಅಗತ್ಯವಿದೆ. ಅದಕ್ಕಾಗಿಯೇ ಇಂದು ನಮ್ಮ ಸರ್ಕಾರವು ಸಮೂಹ ಸಾರಿಗೆ, ವಿಶೇಷವಾಗಿ ಮೆಟ್ರೋ ಸಂಪರ್ಕಕ್ಕೆ ವಿಶೇಷ ಗಮನ ನೀಡುತ್ತಿದೆ. 
2014 ರ ಹೊತ್ತಿಗೆ, ದೇಶದಲ್ಲಿ ದೆಹಲಿ-ಎನ್‌ಸಿಆರ್  ಪ್ರದೇಶದಲ್ಲಿ ಮಾತ್ರ ಮೆಟ್ರೋ  ದೊಡ್ಡ ವಿಸ್ತರಣೆಯನ್ನು ಹೊಂದಿತ್ತು.   ಅದು ಕೇವಲ 1 ಅಥವಾ 2 ಇತರ ನಗರಗಳನ್ನು ತಲುಪಲು ಪ್ರಾರಂಭಿಸಿತು. ಆದರೆ ಇಂದು, ದೇಶದ 2 ಡಜನ್‌ಗಿಂತಲೂ ಹೆಚ್ಚು ನಗರಗಳಲ್ಲಿ, ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಅಥವಾ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದರಲ್ಲಿ ಮಹಾರಾಷ್ಟ್ರದ ಪಾಲೂ ಇದೆ. ಮುಂಬೈ, ಪುಣೆ-ಪಿಂಪ್ರಿ ಚಿಂಚ್‌ವಾಡ್, ಥಾಣೆ ಅಥವಾ ನಾಗ್ಪುರ ಇರಲಿ, ಇಂದು ಮಹಾರಾಷ್ಟ್ರದಲ್ಲಿ ಮೆಟ್ರೋ ಜಾಲವು ಬಹಳ ವೇಗವಾಗಿ ವಿಸ್ತರಿಸುತ್ತಿದೆ.

ಇಂದು, ಈ ಸಂದರ್ಭದಲ್ಲಿ, ಪುಣೆಯ ಜನರಿಗೆ ಮತ್ತು ಪ್ರಸ್ತುತ ಮೆಟ್ರೋ ಚಾಲನೆಯಲ್ಲಿರುವ ಪ್ರತಿಯೊಂದು ನಗರದ ಜನರಿಗೆ ನಾನು ವಿನಂತಿಸಲು ಬಯಸುತ್ತೇನೆ. ನಾವು ಎಷ್ಟೇ ದೊಡ್ಡವರಾಗಿರಲಿ, ಶ್ರೀಮಂತರಾಗಿರಲಿ, ಪ್ರಭಾವಿಗಳಾಗಿರಲಿ ಸಮಾಜದ ಪ್ರತಿಯೊಂದು ವರ್ಗದವರೂ ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ನಾನು ಸಮಾಜದ ಮೇಲ್ಸ್ತರದಲ್ಲಿ ವಿಶೇಷ ವಿನಂತಿಯನ್ನು ಮಾಡಲು ಬಯಸುತ್ತೇನೆ. ನೀವು ಮೆಟ್ರೋದಲ್ಲಿ ಹೆಚ್ಚು ಪ್ರಯಾಣಿಸಿದಷ್ಟೂ ನಿಮ್ಮ ನಗರಕ್ಕೆ ನೀವು ಹೆಚ್ಚು ಸಹಾಯ ಮಾಡುತ್ತೀರಿ.

ಸಹೋದರ ಸಹೋದರಿಯರೇ,

21 ನೇ ಶತಮಾನದ ಭಾರತದಲ್ಲಿ, ನಾವು ನಮ್ಮ ನಗರಗಳನ್ನು ಆಧುನೀಕರಿಸಬೇಕು ಮತ್ತು ಅವುಗಳಿಗೆ ಹೊಸ ಸೌಲಭ್ಯಗಳನ್ನು ಸೇರಿಸಬೇಕು. ಭಾರತದ ಭವಿಷ್ಯದ ನಗರವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸರ್ಕಾರವು ಹಲವಾರು ಯೋಜನೆಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡುತ್ತಿದೆ. ಪ್ರತಿ ನಗರವು ಹೆಚ್ಚು ಹೆಚ್ಚು ಹಸಿರು ಸಾರಿಗೆ, ಎಲೆಕ್ಟ್ರಿಕ್ ಬಸ್‌ಗಳು, ಎಲೆಕ್ಟ್ರಿಕ್ ಕಾರುಗಳು, ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮತ್ತು ಸ್ಮಾರ್ಟ್ ಮೊಬಿಲಿಟಿಯನ್ನು ಹೊಂದಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ; ಜನರು ಸಾರಿಗೆ ಸೌಲಭ್ಯಗಳಿಗಾಗಿ ಒಂದೇ ಕಾರ್ಡ್ ಅನ್ನು ಬಳಸುತ್ತಿದ್ದಾರೆ; ಸೌಲಭ್ಯವನ್ನು ಸ್ಮಾರ್ಟ್ ಮಾಡಲು ಪ್ರತಿ ನಗರವು ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಹೊಂದಿದೆ; ವೃತ್ತಾಕಾರದ ಆರ್ಥಿಕತೆಯನ್ನು ಬಲಪಡಿಸಲು ಪ್ರತಿ ನಗರವು ಆಧುನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ; ಪ್ರತಿ ನಗರವು ಸಾಕಷ್ಟು ಆಧುನಿಕ ಕೊಳಚೆನೀರಿನ ಸಂಸ್ಕರಣಾ ಘಟಕಗಳನ್ನು ಹೊಂದಿದ್ದು, ಪ್ರತಿ ನಗರವು ಹೆಚ್ಚಿನ ನೀರನ್ನು ಹೊಂದುವಂತೆ ಮಾಡಲು ಜೊತೆಗೆ ನೀರಿನ ಮೂಲಗಳ ಉತ್ತಮ ಸಂರಕ್ಷಣೆಯನ್ನು ಹೊಂದಲು,  'ವೇಸ್ಟ್ ಟು ವೆಲ್ತ್' ವ್ಯವಸ್ಥೆಯನ್ನು ರಚಿಸಲು ಪ್ರತಿ ನಗರದಲ್ಲಿ ಗೋಬರ್ಧನ್ ಸ್ಥಾವರಗಳು ಇರುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳುತ್ತಿದೆ; ಜೈವಿಕ ಅನಿಲ ಸ್ಥಾವರಗಳಿವೆ; ಪ್ರತಿ ನಗರವು ಶಕ್ತಿಯ ದಕ್ಷತೆಗೆ ಒತ್ತು ನೀಡುತ್ತದೆ ಮತ್ತು ಪ್ರತಿ ನಗರದ ಬೀದಿಗಳು ಸ್ಮಾರ್ಟ್ ಎಲ್‌ಇಡಿ  ಬಲ್ಬ್‌ಗಳಿಂದ ಬೆಳಗಬೇಕು  ಎನ್ನುವ  ದೃಷ್ಟಿಯಲ್ಲಿ ನಾವು ಮುಂದೆ ಸಾಗುತ್ತಿದ್ದೇವೆ.

ನಗರಗಳಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಪರಿಸ್ಥಿತಿಗಳನ್ನು ಸುಧಾರಿಸುವ ಸಲುವಾಗಿ, ನಾವು ಅಮೃತ್ ಮಿಷನ್ ಅಡಿಯಲ್ಲಿ ವಿವಿಧ ಉಪಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಒಂದು ಕಾಲದಲ್ಲಿ ಈ ರೇರಾ ಕಾನೂನಿನ ಅನುಪಸ್ಥಿತಿಯಿಂದ ತೊಂದರೆಗೀಡಾದ ಮಧ್ಯಮ ವರ್ಗದ ಕುಟುಂಬಗಳಿಗೆ ಸಹಾಯ ಮಾಡಲು ನಾವು ರೇರಾ ಕಾನೂನನ್ನು ಮಾಡಿದ್ದೇವೆ; ಪಾವತಿ ಮಾಡಿದರೂ ಮನೆ ಪಡೆಯಲು ವರ್ಷಗಟ್ಟಲೆ ಕಾಯಬೇಕಾಯಿತು. ಕಾಗದ ಪತ್ರಗಳಲ್ಲಿ ನೀಡಿದ ಭರವಸೆಗಳು ಈಡೇರಿರಲಿಲ್ಲ. ಮನೆ ಬದಲು  ಭರವಸೆ ಮಾತ್ರ ಸಿಗುತ್ತಿತ್ತು. ಆದ್ದರಿಂದ, ಹಲವಾರು ಸವಾಲುಗಳು ಇದ್ದವು. ಒಂದು ರೀತಿಯಲ್ಲಿ ಇಡೀ ಜೀವಮಾನದ ಉಳಿತಾಯದ ಹಣದಲ್ಲಿ ಮನೆ ಕಟ್ಟಿಕೊಳ್ಳಬೇಕೆನ್ನುವ ನಮ್ಮ ಮಧ್ಯಮವರ್ಗದ ಕುಟುಂಬಗಳು ಮನೆ ಕಟ್ಟುವ ಮುನ್ನವೇ ಮೋಸ ಹೋದಂತೆ ಅನ್ನಿಸುತ್ತಿತ್ತು. ಮನೆ ಕಟ್ಟಲು ಬಯಸುವ ಮಧ್ಯಮ ವರ್ಗದ ಜನರನ್ನು ರಕ್ಷಿಸಲು ಈ ರೇರಾ ಕಾನೂನು ಉತ್ತಮ ಕೆಲಸ ಮಾಡುತ್ತಿದೆ. ನಾವು ನಗರಗಳಲ್ಲಿ ಅಭಿವೃದ್ಧಿಗಾಗಿ ಆರೋಗ್ಯಕರ ಸ್ಪರ್ಧೆಯನ್ನು ಸಹ ಅಭಿವೃದ್ಧಿಪಡಿಸುತ್ತಿದ್ದೇವೆ ಇದರಿಂದ ಸ್ಥಳೀಯ ಸಂಸ್ಥೆಗಳ ಆದ್ಯ ಗಮನವು ಸ್ವಚ್ಛತೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ನಗರ ಯೋಜನೆಗೆ ಸಂಬಂಧಿಸಿದ ಈ ವಿಷಯಗಳಿಗೂ ಹೆಚ್ಚಿನ ಗಮನ ನೀಡಲಾಗಿದೆ.

ಸಹೋದರ ಸಹೋದರಿಯರೇ,

ಪುಣೆಯನ್ನು ಹಸಿರು ಇಂಧನ ಕೇಂದ್ರವಾಗಿಯೂ ಅಭಿವೃದ್ಧಿಪಡಿಸಲಾಗುತ್ತಿದೆ. ನಾವು ಜೈವಿಕ ಇಂಧನ, ಎಥೆನಾಲ್, ಮಾಲಿನ್ಯವನ್ನು ತೊಡೆದುಹಾಕಲು, ಕಚ್ಚಾ ತೈಲದ ಮೇಲಿನ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಗಮನಹರಿಸುತ್ತಿದ್ದೇವೆ. ಪುಣೆಯಲ್ಲಿ ಎಥೆನಾಲ್ ಮಿಶ್ರಣ ಮಾಡುವ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ಸ್ಥಾಪಿಸಲಾಗಿದೆ. ಇದರಿಂದ ಈ ಭಾಗದ ಹಾಗೂ ಸುತ್ತಮುತ್ತಲಿನ ಕಬ್ಬು ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ. ಇಂದು, ಮುನ್ಸಿಪಲ್ ಕಾರ್ಪೊರೇಷನ್ ಪುಣೆಯನ್ನು ಸ್ವಚ್ಛ ಮತ್ತು ಸುಂದರಗೊಳಿಸಲು ಹಲವಾರು ಯೋಜನೆಗಳನ್ನು ಪ್ರಾರಂಭಿಸಿದೆ. ನೂರಾರು ಕೋಟಿ ರೂಪಾಯಿಗಳ ಈ ಯೋಜನೆಗಳು ಪುನರಾವರ್ತಿತ ಪ್ರವಾಹ ಮತ್ತು ಮಾಲಿನ್ಯದಿಂದ ಪುಣೆಯನ್ನು ಮುಕ್ತಗೊಳಿಸಲು ತುಂಬಾ ಉಪಯುಕ್ತವಾಗಿವೆ. ಕೇಂದ್ರ ಸರ್ಕಾರವು ಪುಣೆ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮುಲಾ-ಮುತಾ ನದಿಯ ಸ್ವಚ್ಛತೆ ಮತ್ತು ಸುಂದರೀಕರಣಕ್ಕಾಗಿ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ನದಿಗಳಿಗೆ ಕಾಯಕಲ್ಪ ನೀಡಿದರೆ ನಗರದ ಜನತೆಗೂ ಭಾರಿ ಪರಿಹಾರ, ಹೊಸ ಶಕ್ತಿ ದೊರೆಯಲಿದೆ.

ಮತ್ತು ನಗರಗಳಲ್ಲಿ ವಾಸಿಸುವ ಜನರು ವರ್ಷಕ್ಕೊಮ್ಮೆ ದಿನಾಂಕವನ್ನು ನಿಗದಿಪಡಿಸಿದ ನಂತರ ನದಿ ಉತ್ಸವವನ್ನು ಆಚರಿಸಲು ನಾನು ಒತ್ತಾಯಿಸುತ್ತೇನೆ. ನದಿಯ ಬಗ್ಗೆ ಪೂಜ್ಯ ಭಾವನೆಯನ್ನು ಮೈಗೂಡಿಸಿಕೊಳ್ಳಬೇಕು, ನದಿಯ ಮಹತ್ವ ಅರಿತು ಪರಿಸರದ ದೃಷ್ಟಿಯಿಂದ ತರಬೇತಿ ಪಡೆಯಬೇಕು. ಆಗ ನಮಗೆ ನಮ್ಮ ನದಿಗಳ ಮಹತ್ವ ಅರ್ಥವಾಗುತ್ತದೆ. ಆಗ ನಮಗೆ ಪ್ರತಿಯೊಂದು ಹನಿ ನೀರಿನ ಮಹತ್ವ ಅರ್ಥವಾಗುತ್ತದೆ.

ಸ್ನೇಹಿತರೇ,

ಯಾವುದೇ ದೇಶದಲ್ಲಿ ಆಧುನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಪ್ರಮುಖ ವಿಷಯವೆಂದರೆ ವೇಗ ಮತ್ತು ಪ್ರಮಾಣ. ಆದರೆ ದಶಕಗಳಿಂದ, ನಾವು ಎಂತಹ ವ್ಯವಸ್ಥೆಗಳನ್ನು ಹೊಂದಿದ್ದೆವೆಂದರೆ, ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಬಹಳ ಸಮಯ ತೆಗೆದುಕೊಳ್ಳುತ್ತಿತ್ತು. ಈ ಮಂದಗತಿಯ ಧೋರಣೆ ದೇಶದ ಅಭಿವೃದ್ಧಿಯ ಮೇಲೂ ಪರಿಣಾಮ ಬೀರುತ್ತಿದೆ. ಇಂದಿನ ವೇಗವಾಗಿ ಬೆಳೆಯುತ್ತಿರುವ ಭಾರತದಲ್ಲಿ, ನಾವು ವೇಗದ ಜೊತೆಗೆ ಪ್ರಮಾಣದ ಮೇಲೆ ಕೇಂದ್ರೀಕರಿಸಬೇಕಾಗಿದೆ. ಅದಕ್ಕಾಗಿಯೇ ನಮ್ಮ ಸರ್ಕಾರವು ಪ್ರಧಾನಮಂತ್ರಿ-ಗತಿಶಕ್ತಿ ರಾಷ್ಟ್ರೀಯ ಮಹಾಯೋಜನೆಯನ್ನು ರೂಪಿಸಿದೆ. ವಿವಿಧ ಇಲಾಖೆಗಳು, ವಿವಿಧ ಸಚಿವಾಲಯಗಳು ಮತ್ತು ಸರ್ಕಾರಗಳ ನಡುವಿನ ಸಮನ್ವಯದ ಕೊರತೆಯೇ ಯೋಜನೆಗಳ ವಿಳಂಬಕ್ಕೆ ಕಾರಣ ಎಂದು ನಾವು ನೋಡಿದ್ದೇವೆ. ಪರಿಣಾಮವಾಗಿ, ಒಂದು ಯೋಜನೆಯು ವರ್ಷಗಳ ನಂತರ ಪೂರ್ಣಗೊಂಡರೂ, ಅದು ಹಳೆಯದಾಗಿಯೇ ಇರುತ್ತದೆ ಮತ್ತು ಅದರ ಪ್ರಸಕ್ತತೆಯನ್ನು ಕಳೆದುಕೊಂಡಿರುತ್ತದೆ. 
ಈ ಎಲ್ಲಾ ವಿರೋಧಾಭಾಸಗಳನ್ನು ತೆಗೆದುಹಾಕಲು ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಕೆಲಸ ಮಾಡುತ್ತದೆ. ಸಮಗ್ರ ಗಮನದಿಂದ ಕೆಲಸವನ್ನು ಮಾಡಿದಾಗ ಮತ್ತು ಪ್ರತಿಯೊಬ್ಬ ಪಾಲುದಾರರು ಸಾಕಷ್ಟು ಮಾಹಿತಿಯನ್ನು ಹೊಂದಿದ್ದರೆ, ನಮ್ಮ ಯೋಜನೆಗಳು ಸಹ ಸಮಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಹೆಚ್ಚು. ತತ್ಪರಿಣಾಮವಾಗಿ, ಜನರ ಸಮಸ್ಯೆಗಳು ಕಡಿಮೆಯಾಗುತ್ತವೆ, ದೇಶದ ಹಣವು ಉಳಿತಾಯವಾಗುತ್ತದೆ ಮತ್ತು ಜನರಿಗೆ ಶೀಘ್ರದಲ್ಲೇ ಸೌಲಭ್ಯಗಳು ಸಿಗುತ್ತವೆ.

ಸಹೋದರ ಸಹೋದರಿಯರೇ,
ನಗರ ಯೋಜನೆಯಲ್ಲಿ ಆಧುನಿಕತೆಯ ಜೊತೆಗೆ ಪುಣೆಯ ಇತಿಹಾಸ ಮತ್ತು ಸಂಪ್ರದಾಯಗಳು ಹಾಗೂ ಮಹಾರಾಷ್ಟ್ರದ ಹೆಮ್ಮೆಗೆ ಸಮಾನ ಸ್ಥಾನ ನೀಡುತ್ತಿರುವುದು ನನಗೆ ಖುಷಿ ತಂದಿದೆ. ಈ ಭೂಮಿ ಸಂತ ಜ್ಞಾನೇಶ್ವರ ಮತ್ತು ಸಂತ ತುಕಾರಾಂ ಅವರಂತಹ ಸ್ಫೂರ್ತಿದಾಯಕ ಸಂತರಿಂದ ಬಂದಿದೆ. ಕೆಲವೇ ತಿಂಗಳ ಹಿಂದೆ ಶ್ರೀಶಾಂತ ಜ್ಞಾನೇಶ್ವರ ಮಹಾರಾಜ್ ಪಾಲ್ಖಿ ಮಾರ್ಗ ಮತ್ತು ಸಂತ ತುಕಾರಾಂ ಮಹಾರಾಜ್ ಪಾಲ್ಖಿ ಮಾರ್ಗದ ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿತ್ತು. ಅದರ ಇತಿಹಾಸದ ಬಗ್ಗೆ ಹೆಮ್ಮೆ ಪಡುತ್ತಾ ಆಧುನಿಕತೆಯ ಈ ಅಭಿವೃದ್ಧಿ ಪಯಣ ಹೀಗೆ ಮುಂದುವರೆಯಲಿ. ಈ ಹಾರೈಕೆಯೊಂದಿಗೆ ಪುಣೆಯ ಸಮಸ್ತ ಜನತೆಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಅಭಿನಂದನೆಗಳು!
ಬಹಳ ಧನ್ಯವಾದಗಳು!

  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp February 23, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • JBL SRIVASTAVA July 04, 2024

    नमो नमो
  • MLA Devyani Pharande February 17, 2024

    जय श्रीराम
  • Vaishali Tangsale February 15, 2024

    🙏🏻🙏🏻
  • uday Vishwakarma December 15, 2023

    सवरता भारत बढता भारत
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Explained: How PM Narendra Modi's Khelo India Games programme serve as launchpad of Indian sporting future

Media Coverage

Explained: How PM Narendra Modi's Khelo India Games programme serve as launchpad of Indian sporting future
NM on the go

Nm on the go

Always be the first to hear from the PM. Get the App Now!
...
The government is focusing on modernizing the sports infrastructure in the country: PM Modi at Khelo India Youth Games
May 04, 2025
QuoteBest wishes to the athletes participating in the Khelo India Youth Games being held in Bihar, May this platform bring out your best: PM
QuoteToday India is making efforts to bring Olympics in our country in the year 2036: PM
QuoteThe government is focusing on modernizing the sports infrastructure in the country: PM
QuoteThe sports budget has been increased more than three times in the last decade, this year the sports budget is about Rs 4,000 crores: PM
QuoteWe have made sports a part of mainstream education in the new National Education Policy with the aim of producing good sportspersons & sports professionals in the country: PM

बिहार के मुख्यमंत्री श्रीमान नीतीश कुमार जी, केंद्रीय मंत्रिमंडल के मेरे सहयोगी मनसुख भाई, बहन रक्षा खड़से, श्रीमान राम नाथ ठाकुर जी, बिहार के डिप्टी सीएम सम्राट चौधरी जी, विजय कुमार सिन्हा जी, उपस्थित अन्य महानुभाव, सभी खिलाड़ी, कोच, अन्य स्टाफ और मेरे प्यारे युवा साथियों!

देश के कोना-कोना से आइल,, एक से बढ़ के एक, एक से नीमन एक, रउआ खिलाड़ी लोगन के हम अभिनंदन करत बानी।

साथियों,

खेलो इंडिया यूथ गेम्स के दौरान बिहार के कई शहरों में प्रतियोगिताएं होंगी। पटना से राजगीर, गया से भागलपुर और बेगूसराय तक, आने वाले कुछ दिनों में छह हज़ार से अधिक युवा एथलीट, छह हजार से ज्यादा सपनों औऱ संकल्पों के साथ बिहार की इस पवित्र धरती पर परचम लहराएंगे। मैं सभी खिलाड़ियों को अपनी शुभकामनाएं देता हूं। भारत में स्पोर्ट्स अब एक कल्चर के रूप में अपनी पहचान बना रहा है। और जितना ज्यादा भारत में स्पोर्टिंग कल्चर बढ़ेगा, उतना ही भारत की सॉफ्ट पावर भी बढ़ेगी। खेलो इंडिया यूथ गेम्स इस दिशा में, देश के युवाओं के लिए एक बहुत बड़ा प्लेटफॉर्म बना है।

साथियों,

किसी भी खिलाड़ी को अपना प्रदर्शन बेहतर करने के लिए, खुद को लगातार कसौटी पर कसने के लिए, ज्यादा से ज्यादा मैच खेलना, ज्यादा से ज्यादा प्रतियोगिताओं में हिस्सा, ये बहुत जरूरी होता है। NDA सरकार ने अपनी नीतियों में हमेशा इसे सर्वोच्च प्राथमिकता दी है। आज खेलो इंडिया, यूनिवर्सिटी गेम्स होते हैं, खेलो इंडिया यूथ गेम्स होते हैं, खेलो इंडिया विंटर गेम्स होते हैं, खेलो इंडिया पैरा गेम्स होते हैं, यानी साल भर, अलग-अलग लेवल पर, पूरे देश के स्तर पर, राष्ट्रीय स्तर पर लगातार स्पर्धाएं होती रहती हैं। इससे हमारे खिलाड़ियों का आत्मविश्वास बढ़ता है, उनका टैलेंट निखरकर सामने आता है। मैं आपको क्रिकेट की दुनिया से एक उदाहरण देता हूं। अभी हमने IPL में बिहार के ही बेटे वैभव सूर्यवंशी का शानदार प्रदर्शन देखा। इतनी कम आयु में वैभव ने इतना जबरदस्त रिकॉर्ड बना दिया। वैभव के इस अच्छे खेल के पीछे उनकी मेहनत तो है ही, उनके टैलेंट को सामने लाने में, अलग-अलग लेवल पर ज्यादा से ज्यादा मैचों ने भी बड़ी भूमिका निभाई। यानी, जो जितना खेलेगा, वो उतना खिलेगा। खेलो इंडिया यूथ गेम्स के दौरान आप सभी एथलीट्स को नेशनल लेवल के खेल की बारीकियों को समझने का मौका मिलेगा, आप बहुत कुछ सीख सकेंगे।

साथियों,

ओलंपिक्स कभी भारत में आयोजित हों, ये हर भारतीय का सपना रहा है। आज भारत प्रयास कर रहा है, कि साल 2036 में ओलंपिक्स हमारे देश में हों। अंतरराष्ट्रीय स्तर पर खेलों में भारत का दबदबा बढ़ाने के लिए, स्पोर्टिंग टैलेंट की स्कूल लेवल पर ही पहचान करने के लिए, सरकार स्कूल के स्तर पर एथलीट्स को खोजकर उन्हें ट्रेन कर रही है। खेलो इंडिया से लेकर TOPS स्कीम तक, एक पूरा इकोसिस्टम, इसके लिए विकसित किया गया है। आज बिहार सहित, पूरे देश के हजारों एथलीट्स इसका लाभ उठा रहे हैं। सरकार का फोकस इस बात पर भी है कि हमारे खिलाड़ियों को ज्यादा से ज्यादा नए स्पोर्ट्स खेलने का मौका मिले। इसलिए ही खेलो इंडिया यूथ गेम्स में गतका, कलारीपयट्टू, खो-खो, मल्लखंभ और यहां तक की योगासन को शामिल किया गया है। हाल के दिनों में हमारे खिलाड़ियों ने कई नए खेलों में बहुत ही अच्छा प्रदर्शन करके दिखाया है। वुशु, सेपाक-टकरा, पन्चक-सीलाट, लॉन बॉल्स, रोलर स्केटिंग जैसे खेलों में भी अब भारतीय खिलाड़ी आगे आ रहे हैं। साल 2022 के कॉमनवेल्थ गेम्स में महिला टीम ने लॉन बॉल्स में मेडल जीतकर तो सबका ध्यान आकर्षित किया था।

साथियों,

सरकार का जोर, भारत में स्पोर्ट्स इंफ्रास्ट्रक्चर को आधुनिक बनाने पर भी है। बीते दशक में खेल के बजट में तीन गुणा से अधिक की वृद्धि की गई है। इस वर्ष स्पोर्ट्स का बजट करीब 4 हज़ार करोड़ रुपए है। इस बजट का बहुत बड़ा हिस्सा स्पोर्ट्स इंफ्रास्ट्रक्चर पर खर्च हो रहा है। आज देश में एक हज़ार से अधिक खेलो इंडिया सेंटर्स चल रहे हैं। इनमें तीन दर्जन से अधिक हमारे बिहार में ही हैं। बिहार को तो, NDA के डबल इंजन का भी फायदा हो रहा है। यहां बिहार सरकार, अनेक योजनाओं को अपने स्तर पर विस्तार दे रही है। राजगीर में खेलो इंडिया State centre of excellence की स्थापना की गई है। बिहार खेल विश्वविद्यालय, राज्य खेल अकादमी जैसे संस्थान भी बिहार को मिले हैं। पटना-गया हाईवे पर स्पोर्टस सिटी का निर्माण हो रहा है। बिहार के गांवों में खेल सुविधाओं का निर्माण किया गया है। अब खेलो इंडिया यूथ गेम्स- नेशनल स्पोर्ट्स मैप पर बिहार की उपस्थिति को और मज़बूत करने में मदद करेंगे। 

|

साथियों,

स्पोर्ट्स की दुनिया और स्पोर्ट्स से जुड़ी इकॉनॉमी सिर्फ फील्ड तक सीमित नहीं है। आज ये नौजवानों को रोजगार और स्वरोजगार को भी नए अवसर दे रहा है। इसमें फिजियोथेरेपी है, डेटा एनालिटिक्स है, स्पोर्ट्स टेक्नॉलॉजी, ब्रॉडकास्टिंग, ई-स्पोर्ट्स, मैनेजमेंट, ऐसे कई सब-सेक्टर्स हैं। और खासकर तो हमारे युवा, कोच, फिटनेस ट्रेनर, रिक्रूटमेंट एजेंट, इवेंट मैनेजर, स्पोर्ट्स लॉयर, स्पोर्ट्स मीडिया एक्सपर्ट की राह भी जरूर चुन सकते हैं। यानी एक स्टेडियम अब सिर्फ मैच का मैदान नहीं, हज़ारों रोज़गार का स्रोत बन गया है। नौजवानों के लिए स्पोर्ट्स एंटरप्रेन्योरशिप के क्षेत्र में भी अनेक संभावनाएं बन रही हैं। आज देश में जो नेशनल स्पोर्ट्स यूनिवर्सिटी बन रही हैं, या फिर नई नेशनल एजुकेशन पॉलिसी बनी है, जिसमें हमने स्पोर्ट्स को मेनस्ट्रीम पढ़ाई का हिस्सा बनाया है, इसका मकसद भी देश में अच्छे खिलाड़ियों के साथ-साथ बेहतरीन स्पोर्ट्स प्रोफेशनल्स बनाने का है। 

मेरे युवा साथियों, 

हम जानते हैं, जीवन के हर क्षेत्र में स्पोर्ट्समैन शिप का बहुत बड़ा महत्व होता है। स्पोर्ट्स के मैदान में हम टीम भावना सीखते हैं, एक दूसरे के साथ मिलकर आगे बढ़ना सीखते हैं। आपको खेल के मैदान पर अपना बेस्ट देना है और एक भारत श्रेष्ठ भारत के ब्रांड ऐंबेसेडर के रूप में भी अपनी भूमिका मजबूत करनी है। मुझे विश्वास है, आप बिहार से बहुत सी अच्छी यादें लेकर लौटेंगे। जो एथलीट्स बिहार के बाहर से आए हैं, वो लिट्टी चोखा का स्वाद भी जरूर लेकर जाएं। बिहार का मखाना भी आपको बहुत पसंद आएगा।

साथियों, 

खेलो इंडिया यूथ गेम्स से- खेल भावना और देशभक्ति की भावना, दोनों बुलंद हो, इसी भावना के साथ मैं सातवें खेलो इंडिया यूथ गेम्स के शुभारंभ की घोषणा करता हूं।