Quoteಕೇಂದ್ರದ ಸ್ಥಾಪನೆಗೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ ಡಬ್ಲ್ಯುಎಚ್‌ಒ ಮಹಾನಿರ್ದೇಶಕರು
Quoteಸಾಂಪ್ರದಾಯಿಕ ಔಷಧದ ಡಬ್ಲ್ಯುಎಚ್‌ಒ ಜಾಗತಿಕ ಕೇಂದ್ರದ ಸ್ಥಾಪನೆಗಾಗಿ ಭಾರತಕ್ಕೆ ಧನ್ಯವಾದ ಅರ್ಪಿಸಿದ ವಿಶ್ವ ನಾಯಕರು
Quote" ಸಾಂಪ್ರದಾಯಿಕ ಔಷಧದ ಡಬ್ಲ್ಯುಎಚ್‌ಒ ಜಾಗತಿಕ ಕೇಂದ್ರವು ಈ ಕ್ಷೇತ್ರದಲ್ಲಿ ಭಾರತದ ಕೊಡುಗೆ ಮತ್ತು ಸಾಮರ್ಥ್ಯಕ್ಕೆ ದೊರೆತ ಮನ್ನಣೆಯಾಗಿದೆ"
Quote"ಭಾರತವು ಈ ಪಾಲುದಾರಿಕೆಯನ್ನು ಇಡೀ ಮನುಕುಲದ ಸೇವೆಗಾಗಿ ಒಂದು ದೊಡ್ಡ ಜವಾಬ್ದಾರಿಯಾಗಿ ಸ್ವೀಕರಿಸುತ್ತದೆ"
Quote" ಸಾಂಪ್ರದಾಯಿಕ ಔಷಧದ ಡಬ್ಲ್ಯುಎಚ್‌ಒ ಜಾಗತಿಕ ಕೇಂದ್ರದ ಸ್ಥಾಪನೆಯಿಂದಾಗಿ ಸ್ವಾಸ್ಥ್ಯ ಕ್ಷೇತ್ರಕ್ಕೆ ಜಾಮ್‌ನಗರದ ಕೊಡುಗೆಗಳು ಜಾಗತಿಕ ಮನ್ನಣೆ ಪಡೆಯುತ್ತವೆ"
Quote"ಒಂದು ಗ್ರಹ ನಮ್ಮ ಆರೋಗ್ಯ" ಎಂಬ ಘೋಷಣೆಯನ್ನು ನೀಡುವ ಮೂಲಕ ಡಬ್ಲ್ಯುಎಚ್‌ಒ 'ಒಂದು ಭೂಮಿ, ಒಂದು ಆರೋಗ್ಯ' ಎಂಬ ಭಾರತದ ದೃಷ್ಟಿಕೋನವನ್ನು ಉತ್ತೇಜಿಸಿದೆ"
Quote“ಭಾರತದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯು ಚಿಕಿತ್ಸೆಗೆ ಸೀಮಿತವಾಗಿಲ್ಲ. ಇದು ಸಮಗ್ರ ಜೀವನ ವಿಜ್ಞಾನವಾಗಿದೆ"

ನಮಸ್ಕಾರ!!

ಮಾರಿಷಸ್‌ ಪ್ರಧಾನಮಂತ್ರಿ ಶ್ರೀ ಪ್ರವಿಂದ್‌ ಕುಮಾರ್‌ ಜುಗ್ನಾತ್‌ ಜೀ, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೋಸ್‌, ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್‌, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೊವಾಲ್‌ ಜೀ, ಡಾ. ಮನ್ಸುಖ್‌ ಮಾಂಡವಿಯಾ ಜೀ, ಶ್ರೀ ಮುಂಜಪಾರ ಮಹೇಂದ್ರಭಾಯಿ, ಇಲ್ಲಿಉಪಸ್ಥಿತರಿರುವ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಇಂದು, ನಾವೆಲ್ಲರೂ ಪ್ರಪಂಚದಾದ್ಯಂತ ಆರೋಗ್ಯ ಮತ್ತು ಸ್ಥಾಸ್ಥ್ಯಕ್ಕಾಗಿ ಒಂದು ಭವ್ಯವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೋಸ್‌ ಅವರಿಗೆ ನಾನು ಆಭಾರಿಯಾಗಿದ್ದೇನೆ. ಡಾ. ಟೆಡ್ರೋಸ್‌ ಅವರು ಭಾರತದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಕ್ಕಾಗಿ ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಅವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ ಅವರು ಗುಜರಾತಿ, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳ ಸಂಗಮವನ್ನು ಮಾಡಿದ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಸ್ಪರ್ಶಿಸಿದ ರೀತಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಡಾ. ಟೆಡ್ರೋಸ್‌ ಅವರೊಂದಿಗಿನ ನನ್ನ ಸಂಬಂಧ ಬಹಳ ಹಳೆಯದು ಮತ್ತು ನಾವು ಭೇಟಿಯಾದಾಗಲೆಲ್ಲಾ ಅವರು ಯಾವಾಗಲೂ ಭಾರತದ ಗುರುಗಳು ತಮಗೆ ಕಲಿಸಿದ ವಿಧಾನದ ಬಗ್ಗೆ ಬಹಳ ಹೆಮ್ಮೆ ಮತ್ತು ಸಂತೋಷದಿಂದ ಉಲ್ಲೇಖಿಸುತ್ತಾರೆ. ಅವರು ತಮ್ಮ ಭಾವನೆಗಳನ್ನು ತುಂಬಾ ಸಂತೋಷದಿಂದ ವ್ಯಕ್ತಪಡಿಸುತ್ತಾರೆ. ಮತ್ತು ಅವರು ಭಾರತದ ಬಗ್ಗೆ ಹೊಂದಿರುವ ಪ್ರೀತಿಯು ಇಂದು ಒಂದು ಸಂಸ್ಥೆಯ ರೂಪದಲ್ಲಿವ್ಯಕ್ತವಾಗುತ್ತಿದೆ. ಅವರು ನನಗೆ ಹೇಳಿದರು - ‘‘ಇದು ನನ್ನ ಮಗು ಮತ್ತು ನಾನು ಅದನ್ನು ನಿಮಗೆ ನೀಡುತ್ತಿದ್ದೇನೆ; ಈಗ ಅದನ್ನು ಪೋಷಿಸುವುದು ನಿಮ್ಮ ಜವಾಬ್ದಾರಿಯಾಗಿದೆ,’’ ನೀವು ಭಾರತಕ್ಕೆ ಈ ಜವಾಬ್ದಾರಿಯನ್ನು ಯಾವ ವಿಶ್ವಾಸದಿಂದ ನೀಡಿದ್ದೀರಿ ಮತ್ತು ನಮ್ಮ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲರು ಈ ಸಂಪೂರ್ಣ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊತ್ತು ತಂದಿರುವ ಉತ್ಸಾಹದಿಂದ, ನಾವು ಖಂಡಿತವಾಗಿಯೂ ನಿಮ್ಮ ನಿರೀಕ್ಷೆಗಳನ್ನು ಪೂರೈಸುತ್ತೇವೆ ಎಂದು ನನಗೆ ಖಾತ್ರಿಯಿದೆ ಎಂದು ನಾನು ಡಾ. ಟೆಡ್ರೋಸ್‌ ಅವರಿಗೆ ಭರವಸೆ ನೀಡುತ್ತೇನೆ. ನನ್ನ ಪ್ರೀತಿಯ ಗೆಳೆಯ ಮತ್ತು ಮಾರಿಷಸ್‌ ಪ್ರಧಾನಮಂತ್ರಿ ಶ್ರೀ ಜುಗ್ನಾತ್‌ ಜೀ ಅವರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಸುಮಾರು ಮೂರು ದಶಕಗಳಿಂದ ನಾನು ಅವರ ಕುಟುಂಬದೊಂದಿಗೆ ಸಂಬಂಧವನ್ನು ಹೊಂದಿದ್ದೇನೆ. ನಾನು ಮಾರಿಷಸ್‌ ಗೆ ಹೋದಾಗಲೆಲ್ಲಾ, ನಾನು ಅವರ ಮನೆಗೆ ಭೇಟಿ ನೀಡುತ್ತಿದ್ದೆ, ಅವರ ತಂದೆಯನ್ನು ಭೇಟಿಯಾಗುತ್ತಿದ್ದೆ. ಸುಮಾರು ಮೂರು ದಶಕಗಳಷ್ಟು ಹಳೆಯದಾದ ಅವರ ಕುಟುಂಬದೊಂದಿಗೆ ನನಗೆ ಬಹಳ ನಿಕಟ ಸಂಬಂಧವಿದೆ ಮತ್ತು ಇಂದು ನನ್ನ ಆಹ್ವಾನದ ಮೇರೆಗೆ ಅವರು ನನ್ನ ತವರು ರಾಜ್ಯ ಗುಜರಾತ್‌ಗೆ ಬಂದಿರುವುದು ನನಗೆ ಸಂತೋಷವಾಗಿದೆ. ಅವರು ಕೂಡ ಗುಜರಾತ್‌ ಮತ್ತು ಗುಜರಾತಿ ಭಾಷೆಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ನಮ್ಮೆಲ್ಲರ ಹೃದಯವನ್ನು ಗೆದ್ದಿದ್ದಾರೆ. ನಾವು ಬಾಂಗ್ಲಾದೇಶದ ಪ್ರಧಾನಿ, ಭೂತಾನ್‌ ಪ್ರಧಾನಿ ಮತ್ತು ನೇಪಾಳದ ಪ್ರಧಾನಿ ಅಭಿಪ್ರಾಯಗಳನ್ನು ಕೇಳಿದ್ದೇವೆ. ಸಾಂಪ್ರದಾಯಿಕ ಔಷಧಕ್ಕಾಗಿ  ಡಬ್ಲ್ಯುಎಚ್‌ಒನ ಜಾಗತಿಕ ಕೇಂದ್ರಕ್ಕೆ ಪ್ರತಿಯೊಬ್ಬರೂ ಶುಭ ಕೋರಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ.

|

ಸುಮಾರು ಮೂರು ದಶಕಗಳಿಂದ ನಾನು ಅವರ ಕುಟುಂಬದೊಂದಿಗೆ ಸಂಬಂಧವನ್ನು ಹೊಂದಿದ್ದೇನೆ. ನಾನು ಮಾರಿಷಸ್‌ ಗೆ ಹೋದಾಗಲೆಲ್ಲಾ, ನಾನು ಅವರ ಮನೆಗೆ ಭೇಟಿ ನೀಡುತ್ತಿದ್ದೆ, ಅವರ ತಂದೆಯನ್ನು ಭೇಟಿಯಾಗುತ್ತಿದ್ದೆ. ಸುಮಾರು ಮೂರು ದಶಕಗಳಷ್ಟು ಹಳೆಯದಾದ ಅವರ ಕುಟುಂಬದೊಂದಿಗೆ ನನಗೆ ಬಹಳ ನಿಕಟ ಸಂಬಂಧವಿದೆ ಮತ್ತು ಇಂದು ನನ್ನ ಆಹ್ವಾನದ ಮೇರೆಗೆ ಅವರು ನನ್ನ ತವರು ರಾಜ್ಯ ಗುಜರಾತ್‌ಗೆ ಬಂದಿರುವುದು ನನಗೆ ಸಂತೋಷವಾಗಿದೆ. ಅವರು ಕೂಡ ಗುಜರಾತ್‌ ಮತ್ತು ಗುಜರಾತಿ ಭಾಷೆಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ನಮ್ಮೆಲ್ಲರ ಹೃದಯವನ್ನು ಗೆದ್ದಿದ್ದಾರೆ. ನಾವು ಬಾಂಗ್ಲಾದೇಶದ ಪ್ರಧಾನಿ, ಭೂತಾನ್‌ ಪ್ರಧಾನಿ ಮತ್ತು ನೇಪಾಳದ ಪ್ರಧಾನಿ ಅಭಿಪ್ರಾಯಗಳನ್ನು ಕೇಳಿದ್ದೇವೆ. ಸಾಂಪ್ರದಾಯಿಕ ಔಷಧಕ್ಕಾಗಿ  ಡಬ್ಲ್ಯುಎಚ್‌ಒನ ಜಾಗತಿಕ ಕೇಂದ್ರಕ್ಕೆ ಪ್ರತಿಯೊಬ್ಬರೂ ಶುಭ ಕೋರಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ.

ಸ್ನೇಹಿತರೇ,
 ಈ ಸಾಂಪ್ರದಾಯಿಕ ಔಷಧ ಕೇಂದ್ರದ ರೂಪದಲ್ಲಿಡಬ್ಲ್ಯುಎಚ್‌ಒ ಭಾರತದೊಂದಿಗೆ ಹೊಸ ಪಾಲುದಾರಿಕೆಯನ್ನು ಮಾಡಿಕೊಂಡಿದೆ. ಇದು ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿಭಾರತದ ಕೊಡುಗೆ ಮತ್ತು ಭಾರತದ ಸಾಮರ್ಥ್ಯ‌ ಎರಡನ್ನೂ ಗುರುತಿಸುತ್ತದೆ. ಇಡೀ ಮನುಕುಲಕ್ಕೆ ಸೇವೆ ಸಲ್ಲಿಸಲು ಭಾರತವು ಈ ಪಾಲುದಾರಿಕೆಯನ್ನು ದೊಡ್ಡ ಜವಾಬ್ದಾರಿಯಾಗಿ ತೆಗೆದುಕೊಳ್ಳುತ್ತಿದೆ. ಈ ಕೇಂದ್ರವು ವಿಶ್ವದಾದ್ಯಂತ ಹರಡಿರುವ ಸಾಂಪ್ರದಾಯಿಕ ಔಷಧದ ಸಹಯೋಗದೊಂದಿಗೆ, ವಿಶ್ವದಾದ್ಯಂತದ ಜನರಿಗೆ ಉತ್ತಮ ವೈದ್ಯಕೀಯ ಪರಿಹಾರಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ಜಾಮ್‌ನಗರದ ಭೂಮಿಯಲ್ಲಿಡಾ. ಟೆಡ್ರೋಸ್‌ ಮತ್ತು ಪ್ರವಿಂದ್‌ ಜೀ ಅವರ ಉಪಸ್ಥಿತಿಯಲ್ಲಿ, ಇದು ಕೇವಲ ಕಟ್ಟಡ ಅಥವಾ ಸಂಸ್ಥೆಗೆ ಶಂಕುಸ್ಥಾಪನೆ ಸಮಾರಂಭವಲ್ಲಎಂದು ನಾನು ಹೇಳಬಯಸುತ್ತೇನೆ. ಪ್ರಕೃತಿ ಚಿಕಿತ್ಸೆ ಮತ್ತು ಸಾಂಪ್ರದಾಯಿಕ ಔಷಧಗಳಲ್ಲಿನಂಬಿಕೆ ಹೊಂದಿರುವ ವಿಶ್ವದಾದ್ಯಂತದ ಎಲ್ಲರಿಗೂ ನಾನು ಇಂದು ಹೇಳಬಯಸುವುದೇನೆಂದರೆ, ಭಾರತವು ‘ಆಜಾದಿ ಕಾ ಅಮೃತ್‌ ಮಹೋತ್ಸವ’ವನ್ನು ಆಚರಿಸುತ್ತಿರುವುದರಿಂದ, ಈ ಅವಧಿಯಲ್ಲಿಶಂಕುಸ್ಥಾಪನೆ ನೆರವೇರಿಸಲಾದ ಅಡಿಪಾಯವು ವಿಶ್ವದಾದ್ಯಂತ ಮುಂಬರುವ 25 ವರ್ಷಗಳ ಸಾಂಪ್ರದಾಯಿಕ ಔಷಧಗಳ ಯುಗವನ್ನು ಪ್ರಾರಂಭಿಸಿದೆ.

ಮುಂಬರುವ 25 ವರ್ಷಗಳಲ್ಲಿಸಮಗ್ರ ಆರೋಗ್ಯ ರಕ್ಷ ಣೆಯ ಬಗ್ಗೆ ಹೆಚ್ಚುತ್ತಿರುವ ಆಸಕ್ತಿಯಿಂದಾಗಿ, ದೇಶವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ, ಸಾಂಪ್ರದಾಯಿಕ ಔಷಧಿಗಳು ಪ್ರಪಂಚದಾದ್ಯಂತದ ಪ್ರತಿಯೊಂದು ಕುಟುಂಬಕ್ಕೆ ಅತ್ಯಂತ ಮಹತ್ವದ ಕೇಂದ್ರವಾಗುತ್ತವೆ ಎಂದು ನಾನು ಕಣ್ಣಮುಂದೆ ನೋಡಬಲ್ಲೆ. ಮತ್ತು ಇಂದು ಅದಕ್ಕಾಗಿ ಅಡಿಪಾಯ ಹಾಕಲಾಗುತ್ತಿದೆ. ಮತ್ತು ಆಯುರ್ವೇದದಲ್ಲಿ, ಅಮೃತ ಕಳಶಕ್ಕೆ ಹೆಚ್ಚಿನ ಮಹತ್ವವಿದೆ; ಮತ್ತು ಈ ಕಾರ್ಯಕ್ರಮವು ಅಮೃತ್‌ ಕಾಲ್‌ ನಲ್ಲಿಪ್ರಾರಂಭವಾಗುತ್ತಿದೆ. ಆದ್ದರಿಂದ ನಾನು ಹೊಸ ನಂಬಿಕೆಯೊಂದಿಗೆ ಕೆಲವು ದೂರಗಾಮಿ ಪರಿಣಾಮಗಳನ್ನು ಊಹಿಸಬಲ್ಲೆ. ವೈಯಕ್ತಿಕವಾಗಿ, ನಮ್ಮ ಜಾಮ್‌ ನಗರದಲ್ಲಿಈ ಜಾಗತಿಕ ಕೇಂದ್ರವನ್ನು ಸ್ಥಾಪಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಜಾಮ್‌ನಗರವು ಆಯುರ್ವೇದದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ. ಐದು ದಶಕಗಳ ಹಿಂದೆ, ವಿಶ್ವದ ಮೊದಲ ಆಯುರ್ವೇದ ವಿಶ್ವವಿದ್ಯಾಲಯವನ್ನು ಜಾಮ್‌ನಗರದಲ್ಲಿಸ್ಥಾಪಿಸಲಾಯಿತು. ಇಲ್ಲಿನಾವು ಅತ್ಯುತ್ತಮ ಆಯುರ್ವೇದ ಸಂಸ್ಥೆಯೊಂದನ್ನು ಹೊಂದಿದ್ದೇವೆ.  ಈಗ ವಿಶ್ವ ಆರೋಗ್ಯ ಸಂಸ್ಥೆಯ ಈ ಜಾಗತಿಕ ಕೇಂದ್ರವು ಜಾಗತಿಕ ಮಟ್ಟದಲ್ಲಿಸ್ವಾಸ್ಥ್ಯ ಕ್ಷೇತ್ರದಲ್ಲಿಜಾಮ್‌ನಗರದ ಅಸ್ಮಿತೆಗೆ ಹೊಸ ಎತ್ತರವನ್ನು ನೀಡುತ್ತದೆ. ರೋಗ ಮುಕ್ತವಾಗಿ ಉಳಿಯುವುದು ಜೀವನದ ಪ್ರಯಾಣದ ಪ್ರಮುಖ ಭಾಗವಾಗಬಹುದು. ಆದರೆ ಯೋಗಕ್ಷೇಮವು ಅಂತಿಮ ಗುರಿಯಾಗಿರಬೇಕು.

ಸ್ನೇಹಿತರೇ, 
ಕೋವಿಡ್‌ ಸಾಂಕ್ರಾಮಿಕ ರೋಗದ ಸಮಯದಲ್ಲಿನಮ್ಮ ಜೀವನದಲ್ಲಿಸ್ವಾಸ್ಥ್ಯದ ಮಹತ್ವವನ್ನು ನಾವು ಅರಿತುಕೊಂಡಿದ್ದೇವೆ. ಅದಕ್ಕಾಗಿಯೇ ಜಗತ್ತು ಇಂದು ಆರೋಗ್ಯ ರಕ್ಷ ಣೆಯ ವಿತರಣೆಯ ಹೊಸ ಆಯಾಮವನ್ನು ಶೋಧಿಸುತ್ತಿದೆ. ಈ ವರ್ಷದ ಧ್ಯೇಯವಾಕ್ಯವನ್ನು ‘ನಮ್ಮ ಗ್ರಹ, ನಮ್ಮ ಆರೋಗ್ಯ’ ಎಂದು ಆಯ್ಕೆ ಮಾಡುವ ಮೂಲಕ ಡಬ್ಲ್ಯುಎಚ್‌ಒ ಭಾರತದ ’ಒಂದು ಭೂಮಿ, ಒಂದು ಆರೋಗ್ಯ’ದ ಈ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ನನಗೆ ಸಂತೋಷವಾಗಿದೆ.

|

ಸ್ನೇಹಿತರೇ,
ಇದನ್ನು ಸಾವಿರಾರು ವರ್ಷಗಳ ಹಿಂದೆ ರಚಿತವಾದ ಅಥರ್ವಣವೇದದಲ್ಲಿಹೇಳಲಾಗಿದೆ - ರೀಮ್ರದ್‌: ಷತ್ತ್ಶದ. ಅಂದರೆ, 100 ವರ್ಷಗಳ ಕಾಲ ಬದುಕಿ! ನಮ್ಮ ಸಂಪ್ರದಾಯದಲ್ಲಿಒಬ್ಬರು, 100 ವರ್ಷಗಳ ಕಾಲ ಬದುಕಬೇಕು ಎಂದು ಬಯಸುವುದು ತುಂಬಾ ಸಾಮಾನ್ಯವಾಗಿದೆ. ಏಕೆಂದರೆ ಆ ದಿನಗಳಲ್ಲಿ100ನೇ ವಯಸ್ಸನ್ನು ತಲುಪುವುದು ದೊಡ್ಡ ವಿಷಯವಾಗಿರಲಿಲ್ಲ. ಮತ್ತು ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಅಭ್ಯಾಸಗಳು ಪ್ರಮುಖ ಪಾತ್ರ ವಹಿಸಿವೆ. ಭಾರತದ ಸಾಂಪ್ರದಾಯಿಕ ಔಷಧವು ಕೇವಲ ಚಿಕಿತ್ಸೆಗೆ ಮಾತ್ರ ಸೀಮಿತವಾಗಿಲ್ಲ. ಇದು ಜೀವನದ ಸಮಗ್ರ ವಿಜ್ಞಾನವಾಗಿದೆ. ಆಯುರ್ವೇದದಲ್ಲಿಚಿಕಿತ್ಸೆ ಮತ್ತು ಚಿಕಿತ್ಸೆ ಹೊರತಾಗಿ, ಸಾಮಾಜಿಕ ಆರೋಗ್ಯ, ಮಾನಸಿಕ ಆರೋಗ್ಯ, ಸಂತೋಷ, ಪರಿಸರ ಆರೋಗ್ಯ, ಸಹಾನುಭೂತಿ, ಸಂವೇದನಾಶೀಲತೆ ಮತ್ತು ಉತ್ಪಾದಕತೆ ಸಹ ಈ ‘ಅಮೃತ ಕಳಶ’ದಲ್ಲಿಸೇರಿಸಲ್ಪಟ್ಟಿದೆ ಎಂದು ಅನೇಕರಿಗೆ ಸಲಹೆ ನೀಡಲಾಗುತ್ತದೆ. ಅದಕ್ಕಾಗಿಯೇ ಆಯುರ್ವೇದವನ್ನು ಜೀವನದ ಜ್ಞಾನವೆಂದು ಪರಿಗಣಿಸಲಾಗಿದೆ. ಮತ್ತು ಆಯುರ್ವೇದವನ್ನು ಐದನೇ ವೇದ ಎಂದೂ ಕರೆಯಲಾಗುತ್ತದೆ ಮತ್ತು ನಾಲ್ಕು ವೇದಗಳಂತೆ ಅದೇ ಪ್ರಾಮುಖ್ಯತೆಯನ್ನು ಹೊಂದಿದೆ.

ಸ್ನೇಹಿತರೇ, 
ಇಂದು, ಆಧುನಿಕ ಪ್ರಪಂಚದ ಜೀವನ ಶೈಲಿಗೆ ಸಂಬಂಧಿಸಿದ ಹೊಸ ರೋಗಗಳನ್ನು ನಿವಾರಿಸಲು ನಮ್ಮ ಸಾಂಪ್ರದಾಯಿಕ ಜ್ಞಾನವು ನಿರ್ಣಾಯಕವಾಗಿದೆ. ಉದಾಹರಣೆಗೆ, ಉತ್ತಮ ಆರೋಗ್ಯವು ಸಮತುಲಿತ ಆಹಾರಕ್ಕೆ ನೇರವಾಗಿ ಸಂಬಂಧಿಸಿದೆ. ನಮ್ಮ ಪೂರ್ವಜರು ಯಾವುದೇ ರೋಗಕ್ಕೆ ಅರ್ಧದಷ್ಟು ಪರಿಹಾರ ಸಮತುಲಿತ ಆಹಾರದಲ್ಲಿಇರುತ್ತದೆ ಎಂದು ನಂಬಿದ್ದರು. ನಮ್ಮ ಸಾಂಪ್ರದಾಯಿಕ  ಅಭ್ಯಾಸಗಳು ಪ್ರತಿ ಕಾರ್ಯಕ್ರಮದಲ್ಲಿ ಏನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು ಹಾಗು ಈ ಮಾಹಿತಿಯ ಆಧಾರವು ನೂರಾರು ವರ್ಷಗಳ ಅನುಭವದ ಸಂಕಲನವಾಗಿದೆ. ಉದಾಹರಣೆಗೆ, ನಮ್ಮ ಹಿರಿಯರು ಸಿರಿಧಾನ್ಯಗಳು ಅಥವಾ ಒರಟು ಧಾನ್ಯಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದ್ದ ಕಾಲವಿತ್ತು. ಕಾಲಾನಂತರದಲ್ಲಿ, ಅದರ ಬಳಕೆ ಕಡಿಮೆಯಾಗುತ್ತಿರುವುದನ್ನು ನಾವು ನೋಡಿದ್ದೇವೆ. ಆದಾಗ್ಯೂ, ಇಂದು ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿರುವುದನ್ನು ನಾವು ಮತ್ತೊಮ್ಮೆ ನೋಡುತ್ತಿದ್ದೇವೆ. ರಾಗಿ ಬಳಕೆಯನ್ನು ಉತ್ತೇಜಿಸುವ ಭಾರತದ ಪ್ರಸ್ತಾವವನ್ನು ವಿಶ್ವಸಂಸ್ಥೆಯು ಒಪ್ಪಿಕೊಂಡಿರುವುದಕ್ಕೆ ನನಗೆ ಸಂತೋಷವಾಗಿದೆ. 2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸುವುದು ಮಾನವೀಯತೆಗೆ ಬಹಳ ಪ್ರಯೋಜನಕಾರಿ ಹೆಜ್ಜೆಯಾಗಿದೆ.
ಘನತೆವೆತ್ತರೇ,
 ಕೆಲವು ಸಮಯದ ಹಿಂದೆ ಭಾರತದಲ್ಲಿ ಪ್ರಾರಂಭವಾದ ‘ರಾಷ್ಟ್ರೀಯ ಪೌಷ್ಟಿಕಾಂಶ ಅಭಿಯಾನ’ದಲ್ಲಿನಮ್ಮ ಪ್ರಾಚೀನ ಮತ್ತು ಸಾಂಪ್ರದಾಯಿಕ ಬೋಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗಿದೆ. ಕೋವಿಡ್‌ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ನಾವು ಆಯುಷ್‌ ವ್ಯವಸ್ಥೆಯನ್ನು ವ್ಯಾಪಕವಾಗಿ ಬಳಸಿದ್ದೇವೆ. ಆಯುರ್ವೇದ ಆಧಾರಿತ ಕಷಾಯವು ಆಯುಷ್‌ ಕಾಡ ಎಂಬ ಹೆಸರಿನೊಂದಿಗೆ ಬಹಳ ಜನಪ್ರಿಯವಾಯಿತು. ಆಯುರ್ವೇದ, ಸಿದ್ಧ, ಯುನಾನಿ ಸೂತ್ರೀಕರಣಗಳಿಗೆ ಜಾಗತಿಕವಾಗಿ ಸಾಕಷ್ಟು ಬೇಡಿಕೆ ಇದೆ. ಇಂದು ವಿಶ್ವದ ಅನೇಕ ದೇಶಗಳು ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾಂಪ್ರದಾಯಿಕ ವ್ಯವಸ್ಥೆಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ.

ಸ್ನೇಹಿತರೇ, 
ಆಯುರ್ವೇದ ಮತ್ತು ಸಮಗ್ರ ವೈದ್ಯಕೀಯ ಕ್ಷೇತ್ರದಲ್ಲಿನ ತನ್ನ ಅನುಭವಗಳನ್ನು ವಿಶ್ವದೊಂದಿಗೆ ಹಂಚಿಕೊಳ್ಳುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸುತ್ತದೆ. ಮಧುಮೇಹ, ಬೊಜ್ಜು ಮತ್ತು ಖಿನ್ನತೆಯಂತಹ ಅನೇಕ ರೋಗಗಳ ವಿರುದ್ಧ ಹೋರಾಡಲು ಭಾರತದ ಯೋಗ ಸಂಪ್ರದಾಯವು ಜಗತ್ತಿಗೆ ಸಾಕಷ್ಟು ಸಹಾಯ ಮಾಡುತ್ತಿದೆ. ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗ ಜನಪ್ರಿಯವಾಗುತ್ತಿದೆ, ಮತ್ತು ಪ್ರಪಂಚದಾದ್ಯಂತ ಜನರಿಗೆ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಸು-ದೇಹ- ಯೋಗದ ಸಮತೋಲನವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಯೋಗದ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಈ ಹೊಸ ಸಂಸ್ಥೆ ಪ್ರಮುಖ ಪಾತ್ರ ವಹಿಸುವುದು ಅತ್ಯಗತ್ಯವಾಗಿದೆ.

|

ಘನತೆವೆತ್ತರೇ,
ಇಂದು ಈ ಸಂದರ್ಭದಲ್ಲಿ, ನಾನು ಈ ಜಾಗತಿಕ ಕೇಂದ್ರಕ್ಕೆ ಐದು ಗುರಿಗಳನ್ನು ನಿಗದಿಪಡಿಸಲು ಬಯಸುತ್ತೇನೆ. ಡೇಟಾಬೇಸ್‌ ಅನ್ನು ರಚಿಸುವ ತಂತ್ರಜ್ಞಾನವನ್ನು ಸಾಂಪ್ರದಾಯಿಕ ಜ್ಞಾನವನ್ನು ಸಂಗ್ರಹಿಸುವುದಕ್ಕೆ ಬಳಸುವುದು ಮೊದಲ ಗುರಿಯಾಗಿದೆ. ಸಾಂಪ್ರದಾಯಿಕವಾಗಿ ವಿವಿಧ ದೇಶಗಳಲ್ಲಿ ವಿಭಿನ್ನ ಸಂಪ್ರದಾಯಗಳಿವೆ. ಈ ಸಂಪ್ರದಾಯಗಳನ್ನು ಕ್ರೋಡೀಕರಿಸಿ ಈ ಕೇಂದ್ರದಲ್ಲಿ ಒಂದು ಜಾಗತಿಕ ಭಂಡಾರವನ್ನು ರಚಿಸಬೇಕು. ಈ ಸಂಪ್ರದಾಯಗಳ ಮೂಲಗಳನ್ನು ಅಧ್ಯಯನ ಮಾಡಿದ ನಂತರ ಮತ್ತು ಮೂಲ ಅಭ್ಯಾಸಗಳೊಂದಿಗೆ ಸಂವಹನ ನಡೆಸಿದ ನಂತರ ಈ ಸಂಕಲನವನ್ನು ಸಹ ಮಾಡಬಹುದು. ವಿವಿಧ ದೇಶಗಳ ಸಾಂಪ್ರದಾಯಿಕ ಔಷಧಿಗಳ ಪ್ರಮುಖ ಜ್ಞಾನವು ಮುಂದಿನ ಪೀಳಿಗೆಗೆ ಪ್ರಯೋಜನವನ್ನು ನೀಡಲು ಮುಂದುವರಿಸಲು ಇದನ್ನು ಮಾಡುವುದು ಅತ್ಯಗತ್ಯವಾಗಿದೆ.

ಸ್ನೇಹಿತರೇ,
ಜಿಸಿಟಿಎಂ ಸಾಂಪ್ರದಾಯಿಕ ಔಷಧಿಗಳ ಪರೀಕ್ಷೆ ಮತ್ತು ಪ್ರಮಾಣೀಕರಣಕ್ಕಾಗಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಸಹ ರಚಿಸಬೇಕು. ಇದು ನಿಮ್ಮ ಸಂಸ್ಥೆಯ ಇನ್ನೊಂದು ಗುರಿಯಾಗಿರಬಹುದು. ಇದು ಈ ಔಷಧಿಗಳ ಮೇಲೆ ಪ್ರತಿ ದೇಶದ ಜನರ ನಂಬಿಕೆಯನ್ನು ಹೆಚ್ಚಿಸುತ್ತದೆ. ಭಾರತದ ಹಲವಾರು ಸಾಂಪ್ರದಾಯಿಕ ಔಷಧಿಗಳು ವಿದೇಶಿಯರಿಂದಲೂ ಬಹಳ ಪರಿಣಾಮಕಾರಿ ಎಂದು ನಾವು ನೋಡಿದ್ದೇವೆ. ಆದರೆ ಜಾಗತಿಕ ಮಾನದಂಡಗಳ ಕೊರತೆಯಿಂದಾಗಿ, ಅದರ ನಿಯಮಿತ ವ್ಯವಹಾರವು ಸೀಮಿತವಾಗಿದೆ. ಹಾಗಾಗಿ ಈ ಔಷಧಿಗಳ ಲಭ್ಯತೆಯೂ ಕಡಿಮೆ. ಇತರ ಹಲವು ದೇಶಗಳು ಸಹ ಇದೇ ರೀತಿಯ ಸವಾಲುಗಳನ್ನು ಎದುರಿಸುತ್ತಿವೆ ಎಂದು ನಾನು ನಂಬುತ್ತೇನೆ. ಇದರ ಪರಿಹಾರಕ್ಕೆ ಈ ಜಾಗತಿಕ ಕೇಂದ್ರವೂ ಕೆಲಸ ಮಾಡಬೇಕು. ಡಬ್ಲ್ಯುಎಚ್‌ಒ ಇತ್ತೀಚೆಗೆ ಆಯುರ್ವೇದ, ಪಂಚಕರ್ಮ ಮತ್ತು ಯುನಾನಿಗಾಗಿ ಮಾನದಂಡದ ಪ್ರಮಾಣವನ್ನು ಸಿದ್ಧಪಡಿಸಿದೆ. ಇದನ್ನು ಕೂಡ ವಿಸ್ತರಿಸಬೇಕಾಗಿದೆ.

|

ಸ್ನೇಹಿತರೇ,
ಜಿಸಿಟಿಎಂ ಸಹ ವೇದಿಕೆಯನ್ನು ರಚಿಸಬೇಕು, ಅಲ್ಲಿವಿಶ್ವದ ಸಾಂಪ್ರದಾಯಿಕ ಔಷಧ ಪದ್ಧತಿಗಳ ತಜ್ಞರು ಒಟ್ಟಾಗಿ ಬಂದು ತಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದು. ಈ ಜಾಗತಿಕ ಕೇಂದ್ರವು ಇದನ್ನು ತನ್ನ ಮೂರನೇ ಗುರಿಯಾಗಿ ಹೊಂದಿಸಬಹುದು. ಈ ಸಂಸ್ಥೆಯು ವಾರ್ಷಿಕ ಕಾರ್ಯವನ್ನು ಅಥವಾ ವಾರ್ಷಿಕ ಸಾಂಪ್ರದಾಯಿಕ ಔಷಧ ಉತ್ಸವವನ್ನು ನಡೆಸಬಹುದೇ? ಇದರಲ್ಲಿಪ್ರಪಂಚದಾದ್ಯಂತ ಗರಿಷ್ಠ ಸಂಖ್ಯೆಯ ದೇಶಗಳ ತಜ್ಞರು ತಮ್ಮ ವಿಧಾನಗಳನ್ನು ಆಲೋಚಿಸಬಹುದು, ಉದ್ದೇಶಪೂರ್ವಕವಾಗಿ ಮತ್ತು ಹಂಚಿಕೊಳ್ಳಬಹುದು?

ಸ್ನೇಹಿತರೇ,
ಈ ಕೇಂದ್ರದ ನಾಲ್ಕನೇ ಗುರಿ, ಸಂಶೋಧನೆಯಲ್ಲಿಹೂಡಿಕೆ ಮಾಡುವುದು ಎಂದು ನಾನು ನಂಬುತ್ತೇನೆ. ಜಿಸಿಟಿಎಂ ಸಾಂಪ್ರದಾಯಿಕ ಔಷಧಿಗಳಲ್ಲಿಸಂಶೋಧನೆಗಾಗಿ ಹಣವನ್ನು ಸಜ್ಜುಗೊಳಿಸಬೇಕು. ಆಧುನಿಕ ಔಷಧ ಕಂಪನಿಗಳಿಗೆ ಸಂಶೋಧನಾ ಕ್ಷೇತ್ರದಲ್ಲಿಶತಕೋಟಿ ಡಾಲರ್‌ಗಳನ್ನು ಬಳಸುವುದನ್ನು ನಾವು ನೋಡುತ್ತೇವೆ. ಸಾಂಪ್ರದಾಯಿಕ ಔಷಧಿಗಳಲ್ಲಿಸಂಶೋಧನೆಗಾಗಿ ನಾವು ಇದೇ ರೀತಿಯ ಸಂಪನ್ಮೂಲಗಳನ್ನು ಸಂಗ್ರಹಿಸಬೇಕು. ಐದನೇ ಗುರಿಯು ಚಿಕಿತ್ಸೆಯ ನಿಯಮವಳಿಗಳಿಗೆ ಸಂಬಂಧಿಸಿದೆ. ಆಧುನಿಕ ಮತ್ತು ಸಾಂಪ್ರದಾಯಿಕ ಔಷಧಿಗಳೆರಡರಿಂದಲೂ ರೋಗಿಯು ಪ್ರಯೋಜನ ಪಡೆಯುವ ಕೆಲವು ನಿರ್ದಿಷ್ಟ ರೋಗಗಳಿಗೆ ಸಮಗ್ರ ಚಿಕಿತ್ಸಾ ನಿಯಮಗಳನನು ಜಿಸಿಟಿಎಂ ಅಭಿವೃದ್ಧಿಪಡಿಸಬಹುದೇ? ನಿಮ್ಮ ಆರೋಗ್ಯ ವ್ಯವಸ್ಥೆಗಳಲ್ಲಿಈ ಪ್ರಾಚೀನ ವಿಭಾಗಗಳ ಪರಿಣಾಮಕಾರಿ ಏಕೀಕರಣವು ಹಲವಾರು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

|


ಸ್ನೇಹಿತರೇ,
ನಾವು ಭಾರತೀಯರು ‘ವಸುಧೈವ ಕುಟುಂಬಕಂ’ ಮತ್ತು ‘ಸರ್ವೇ ಸಂತು ನಿರಾಮಯಃ’ ಎಂದು ನಂಬುವ ಮತ್ತು ಈ ಮನೋಭಾವದಿಂದ ಬದುಕುವ ಜನರು. ‘ಇಡೀ ಜಗತ್ತು ಒಂದೇ ಕುಟುಂಬ ಮತ್ತು ಈ ಕುಟುಂಬವು ಯಾವಾಗಲೂ ಆರೋಗ್ಯವಾಗಿರಲಿ’ - ಇದು ನಮ್ಮ ತತ್ವವಾಗಿದೆ. ಇಂದು ಭಾರತದ ಈ ಸಂಪ್ರದಾಯವು ಡಬ್ಲ್ಯುಎಚ್‌ಒ-ಜಿಸಿಟಿಎಂ ಸ್ಥಾಪನೆಯೊಂದಿಗೆ ಪುಷ್ಟೀಕರಿಸುತ್ತಿದೆ. ಈ ಡಬ್ಲ್ಟುಎಚ್‌ಒ ಕೇಂದ್ರವು ಪ್ರಪಂಚದಾದ್ಯಂತದ ಜನರ ಆರೋಗ್ಯವನ್ನು ಸುಧಾರಿಸುತ್ತದೆ ಎಂಬ ಆಶಯದೊಂದಿಗೆ ನಾನು ಮುಕ್ತಾಯಗೊಳಿಸುತ್ತೇನೆ. ಮತ್ತು ಈಗ, ಈ ಸಮಾರಂಭಕ್ಕೆ ವೈಭವವನ್ನು ನೀಡಿದ್ದಕ್ಕಾಗಿ ಮತ್ತು ಕಾರ್ಯಕ್ರಮವನ್ನು ಹೆಚ್ಚು ಪ್ರಸ್ತುತವಾಗಿಸಿದ್ದಕ್ಕಾಗಿ ಇಬ್ಬರೂ ಅತಿಥಿಗಳಿಗೆ ತಮ್ಮ ಸಮಯವನ್ನು ಉಳಿಸಿದ್ದಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಮತ್ತೊಮ್ಮೆ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. 
ನಮಸ್ಕಾರ!

  • JBL SRIVASTAVA July 04, 2024

    नमो नमो
  • Vaishali Tangsale February 14, 2024

    🙏🏻🙏🏻
  • Bharat mathagi ki Jai vanthay matharam jai shree ram Jay BJP Jai Hind September 21, 2022

    04
  • G.shankar Srivastav May 27, 2022

    नमो नमो नमस्ते
  • Sanjay Kumar Singh May 14, 2022

    Jai Shri Laxmi Narsimh
  • Chowkidar Margang Tapo May 14, 2022

    namo namo namo namo namo namo namo again
  • ranjeet kumar May 10, 2022

    omm
  • शिवानन्द राजभर May 10, 2022

    जय श्री राम
  • Chowkidar Margang Tapo May 04, 2022

    modi hai tu.
  • Er Bipin Nayak April 29, 2022

    पीएम गरीब कल्याण अन्न योजना के तहत नि:शुल्क राशन प्रदान करने के लिए लगभग 3.4 लाख करोड़ रुपये खर्च किए गए। जनकल्याणकारी योजनाओं से जुड़ी अपनी जानकारी परखने के लिए MyGov पर #SabkaVikasMahaQuiz खेलें और जीतें। 🔗 https://youtu.be/L-G1ys8oKT8
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Prachand LCH: The game-changing indigenous attack helicopter that puts India ahead in high-altitude warfare at 21,000 feet

Media Coverage

Prachand LCH: The game-changing indigenous attack helicopter that puts India ahead in high-altitude warfare at 21,000 feet
NM on the go

Nm on the go

Always be the first to hear from the PM. Get the App Now!
...
Today, India is not just a Nation of Dreams but also a Nation That Delivers: PM Modi in TV9 Summit
March 28, 2025
QuoteToday, the world's eyes are on India: PM
QuoteIndia's youth is rapidly becoming skilled and driving innovation forward: PM
Quote"India First" has become the mantra of India's foreign policy: PM
QuoteToday, India is not just participating in the world order but also contributing to shaping and securing the future: PM
QuoteIndia has given Priority to humanity over monopoly: PM
QuoteToday, India is not just a Nation of Dreams but also a Nation That Delivers: PM

श्रीमान रामेश्वर गारु जी, रामू जी, बरुन दास जी, TV9 की पूरी टीम, मैं आपके नेटवर्क के सभी दर्शकों का, यहां उपस्थित सभी महानुभावों का अभिनंदन करता हूं, इस समिट के लिए बधाई देता हूं।

TV9 नेटवर्क का विशाल रीजनल ऑडियंस है। और अब तो TV9 का एक ग्लोबल ऑडियंस भी तैयार हो रहा है। इस समिट में अनेक देशों से इंडियन डायस्पोरा के लोग विशेष तौर पर लाइव जुड़े हुए हैं। कई देशों के लोगों को मैं यहां से देख भी रहा हूं, वे लोग वहां से वेव कर रहे हैं, हो सकता है, मैं सभी को शुभकामनाएं देता हूं। मैं यहां नीचे स्क्रीन पर हिंदुस्तान के अनेक शहरों में बैठे हुए सब दर्शकों को भी उतने ही उत्साह, उमंग से देख रहा हूं, मेरी तरफ से उनका भी स्वागत है।

साथियों,

आज विश्व की दृष्टि भारत पर है, हमारे देश पर है। दुनिया में आप किसी भी देश में जाएं, वहां के लोग भारत को लेकर एक नई जिज्ञासा से भरे हुए हैं। आखिर ऐसा क्या हुआ कि जो देश 70 साल में ग्यारहवें नंबर की इकोनॉमी बना, वो महज 7-8 साल में पांचवे नंबर की इकोनॉमी बन गया? अभी IMF के नए आंकड़े सामने आए हैं। वो आंकड़े कहते हैं कि भारत, दुनिया की एकमात्र मेजर इकोनॉमी है, जिसने 10 वर्षों में अपने GDP को डबल किया है। बीते दशक में भारत ने दो लाख करोड़ डॉलर, अपनी इकोनॉमी में जोड़े हैं। GDP का डबल होना सिर्फ आंकड़ों का बदलना मात्र नहीं है। इसका impact देखिए, 25 करोड़ लोग गरीबी से बाहर निकले हैं, और ये 25 करोड़ लोग एक नियो मिडिल क्लास का हिस्सा बने हैं। ये नियो मिडिल क्लास, एक प्रकार से नई ज़िंदगी शुरु कर रहा है। ये नए सपनों के साथ आगे बढ़ रहा है, हमारी इकोनॉमी में कंट्रीब्यूट कर रहा है, और उसको वाइब्रेंट बना रहा है। आज दुनिया की सबसे बड़ी युवा आबादी हमारे भारत में है। ये युवा, तेज़ी से स्किल्ड हो रहा है, इनोवेशन को गति दे रहा है। और इन सबके बीच, भारत की फॉरेन पॉलिसी का मंत्र बन गया है- India First, एक जमाने में भारत की पॉलिसी थी, सबसे समान रूप से दूरी बनाकर चलो, Equi-Distance की पॉलिसी, आज के भारत की पॉलिसी है, सबके समान रूप से करीब होकर चलो, Equi-Closeness की पॉलिसी। दुनिया के देश भारत की ओपिनियन को, भारत के इनोवेशन को, भारत के एफर्ट्स को, जैसा महत्व आज दे रहे हैं, वैसा पहले कभी नहीं हुआ। आज दुनिया की नजर भारत पर है, आज दुनिया जानना चाहती है, What India Thinks Today.

|

साथियों,

भारत आज, वर्ल्ड ऑर्डर में सिर्फ पार्टिसिपेट ही नहीं कर रहा, बल्कि फ्यूचर को शेप और सेक्योर करने में योगदान दे रहा है। दुनिया ने ये कोरोना काल में अच्छे से अनुभव किया है। दुनिया को लगता था कि हर भारतीय तक वैक्सीन पहुंचने में ही, कई-कई साल लग जाएंगे। लेकिन भारत ने हर आशंका को गलत साबित किया। हमने अपनी वैक्सीन बनाई, हमने अपने नागरिकों का तेज़ी से वैक्सीनेशन कराया, और दुनिया के 150 से अधिक देशों तक दवाएं और वैक्सीन्स भी पहुंचाईं। आज दुनिया, और जब दुनिया संकट में थी, तब भारत की ये भावना दुनिया के कोने-कोने तक पहुंची कि हमारे संस्कार क्या हैं, हमारा तौर-तरीका क्या है।

साथियों,

अतीत में दुनिया ने देखा है कि दूसरे विश्व युद्ध के बाद जब भी कोई वैश्विक संगठन बना, उसमें कुछ देशों की ही मोनोपोली रही। भारत ने मोनोपोली नहीं बल्कि मानवता को सर्वोपरि रखा। भारत ने, 21वीं सदी के ग्लोबल इंस्टीट्यूशन्स के गठन का रास्ता बनाया, और हमने ये ध्यान रखा कि सबकी भागीदारी हो, सबका योगदान हो। जैसे प्राकृतिक आपदाओं की चुनौती है। देश कोई भी हो, इन आपदाओं से इंफ्रास्ट्रक्चर को भारी नुकसान होता है। आज ही म्यांमार में जो भूकंप आया है, आप टीवी पर देखें तो बहुत बड़ी-बड़ी इमारतें ध्वस्त हो रही हैं, ब्रिज टूट रहे हैं। और इसलिए भारत ने Coalition for Disaster Resilient Infrastructure - CDRI नाम से एक वैश्विक नया संगठन बनाने की पहल की। ये सिर्फ एक संगठन नहीं, बल्कि दुनिया को प्राकृतिक आपदाओं के लिए तैयार करने का संकल्प है। भारत का प्रयास है, प्राकृतिक आपदा से, पुल, सड़कें, बिल्डिंग्स, पावर ग्रिड, ऐसा हर इंफ्रास्ट्रक्चर सुरक्षित रहे, सुरक्षित निर्माण हो।

साथियों,

भविष्य की चुनौतियों से निपटने के लिए हर देश का मिलकर काम करना बहुत जरूरी है। ऐसी ही एक चुनौती है, हमारे एनर्जी रिसोर्सेस की। इसलिए पूरी दुनिया की चिंता करते हुए भारत ने International Solar Alliance (ISA) का समाधान दिया है। ताकि छोटे से छोटा देश भी सस्टेनबल एनर्जी का लाभ उठा सके। इससे क्लाइमेट पर तो पॉजिटिव असर होगा ही, ये ग्लोबल साउथ के देशों की एनर्जी नीड्स को भी सिक्योर करेगा। और आप सबको ये जानकर गर्व होगा कि भारत के इस प्रयास के साथ, आज दुनिया के सौ से अधिक देश जुड़ चुके हैं।

साथियों,

बीते कुछ समय से दुनिया, ग्लोबल ट्रेड में असंतुलन और लॉजिस्टिक्स से जुड़ी challenges का सामना कर रही है। इन चुनौतियों से निपटने के लिए भी भारत ने दुनिया के साथ मिलकर नए प्रयास शुरु किए हैं। India–Middle East–Europe Economic Corridor (IMEC), ऐसा ही एक महत्वाकांक्षी प्रोजेक्ट है। ये प्रोजेक्ट, कॉमर्स और कनेक्टिविटी के माध्यम से एशिया, यूरोप और मिडिल ईस्ट को जोड़ेगा। इससे आर्थिक संभावनाएं तो बढ़ेंगी ही, दुनिया को अल्टरनेटिव ट्रेड रूट्स भी मिलेंगे। इससे ग्लोबल सप्लाई चेन भी और मजबूत होगी।

|

साथियों,

ग्लोबल सिस्टम्स को, अधिक पार्टिसिपेटिव, अधिक डेमोक्रेटिक बनाने के लिए भी भारत ने अनेक कदम उठाए हैं। और यहीं, यहीं पर ही भारत मंडपम में जी-20 समिट हुई थी। उसमें अफ्रीकन यूनियन को जी-20 का परमानेंट मेंबर बनाया गया है। ये बहुत बड़ा ऐतिहासिक कदम था। इसकी मांग लंबे समय से हो रही थी, जो भारत की प्रेसीडेंसी में पूरी हुई। आज ग्लोबल डिसीजन मेकिंग इंस्टीट्यूशन्स में भारत, ग्लोबल साउथ के देशों की आवाज़ बन रहा है। International Yoga Day, WHO का ग्लोबल सेंटर फॉर ट्रेडिशनल मेडिसिन, आर्टिफिशियल इंटेलीजेंस के लिए ग्लोबल फ्रेमवर्क, ऐसे कितने ही क्षेत्रों में भारत के प्रयासों ने नए वर्ल्ड ऑर्डर में अपनी मजबूत उपस्थिति दर्ज कराई है, और ये तो अभी शुरूआत है, ग्लोबल प्लेटफॉर्म पर भारत का सामर्थ्य नई ऊंचाई की तरफ बढ़ रहा है।

साथियों,

21वीं सदी के 25 साल बीत चुके हैं। इन 25 सालों में 11 साल हमारी सरकार ने देश की सेवा की है। और जब हम What India Thinks Today उससे जुड़ा सवाल उठाते हैं, तो हमें ये भी देखना होगा कि Past में क्या सवाल थे, क्या जवाब थे। इससे TV9 के विशाल दर्शक समूह को भी अंदाजा होगा कि कैसे हम, निर्भरता से आत्मनिर्भरता तक, Aspirations से Achievement तक, Desperation से Development तक पहुंचे हैं। आप याद करिए, एक दशक पहले, गांव में जब टॉयलेट का सवाल आता था, तो माताओं-बहनों के पास रात ढलने के बाद और भोर होने से पहले का ही जवाब होता था। आज उसी सवाल का जवाब स्वच्छ भारत मिशन से मिलता है। 2013 में जब कोई इलाज की बात करता था, तो महंगे इलाज की चर्चा होती थी। आज उसी सवाल का समाधान आयुष्मान भारत में नजर आता है। 2013 में किसी गरीब की रसोई की बात होती थी, तो धुएं की तस्वीर सामने आती थी। आज उसी समस्या का समाधान उज्ज्वला योजना में दिखता है। 2013 में महिलाओं से बैंक खाते के बारे में पूछा जाता था, तो वो चुप्पी साध लेती थीं। आज जनधन योजना के कारण, 30 करोड़ से ज्यादा बहनों का अपना बैंक अकाउंट है। 2013 में पीने के पानी के लिए कुएं और तालाबों तक जाने की मजबूरी थी। आज उसी मजबूरी का हल हर घर नल से जल योजना में मिल रहा है। यानि सिर्फ दशक नहीं बदला, बल्कि लोगों की ज़िंदगी बदली है। और दुनिया भी इस बात को नोट कर रही है, भारत के डेवलपमेंट मॉडल को स्वीकार रही है। आज भारत सिर्फ Nation of Dreams नहीं, बल्कि Nation That Delivers भी है।

साथियों,

जब कोई देश, अपने नागरिकों की सुविधा और समय को महत्व देता है, तब उस देश का समय भी बदलता है। यही आज हम भारत में अनुभव कर रहे हैं। मैं आपको एक उदाहरण देता हूं। पहले पासपोर्ट बनवाना कितना बड़ा काम था, ये आप जानते हैं। लंबी वेटिंग, बहुत सारे कॉम्प्लेक्स डॉक्यूमेंटेशन का प्रोसेस, अक्सर राज्यों की राजधानी में ही पासपोर्ट केंद्र होते थे, छोटे शहरों के लोगों को पासपोर्ट बनवाना होता था, तो वो एक-दो दिन कहीं ठहरने का इंतजाम करके चलते थे, अब वो हालात पूरी तरह बदल गया है, एक आंकड़े पर आप ध्यान दीजिए, पहले देश में सिर्फ 77 पासपोर्ट सेवा केंद्र थे, आज इनकी संख्या 550 से ज्यादा हो गई है। पहले पासपोर्ट बनवाने में, और मैं 2013 के पहले की बात कर रहा हूं, मैं पिछले शताब्दी की बात नहीं कर रहा हूं, पासपोर्ट बनवाने में जो वेटिंग टाइम 50 दिन तक होता था, वो अब 5-6 दिन तक सिमट गया है।

साथियों,

ऐसा ही ट्रांसफॉर्मेशन हमने बैंकिंग इंफ्रास्ट्रक्चर में भी देखा है। हमारे देश में 50-60 साल पहले बैंकों का नेशनलाइजेशन किया गया, ये कहकर कि इससे लोगों को बैंकिंग सुविधा सुलभ होगी। इस दावे की सच्चाई हम जानते हैं। हालत ये थी कि लाखों गांवों में बैंकिंग की कोई सुविधा ही नहीं थी। हमने इस स्थिति को भी बदला है। ऑनलाइन बैंकिंग तो हर घर में पहुंचाई है, आज देश के हर 5 किलोमीटर के दायरे में कोई न कोई बैंकिंग टच प्वाइंट जरूर है। और हमने सिर्फ बैंकिंग इंफ्रास्ट्रक्चर का ही दायरा नहीं बढ़ाया, बल्कि बैंकिंग सिस्टम को भी मजबूत किया। आज बैंकों का NPA बहुत कम हो गया है। आज बैंकों का प्रॉफिट, एक लाख 40 हज़ार करोड़ रुपए के नए रिकॉर्ड को पार कर चुका है। और इतना ही नहीं, जिन लोगों ने जनता को लूटा है, उनको भी अब लूटा हुआ धन लौटाना पड़ रहा है। जिस ED को दिन-रात गालियां दी जा रही है, ED ने 22 हज़ार करोड़ रुपए से अधिक वसूले हैं। ये पैसा, कानूनी तरीके से उन पीड़ितों तक वापिस पहुंचाया जा रहा है, जिनसे ये पैसा लूटा गया था।

साथियों,

Efficiency से गवर्नमेंट Effective होती है। कम समय में ज्यादा काम हो, कम रिसोर्सेज़ में अधिक काम हो, फिजूलखर्ची ना हो, रेड टेप के बजाय रेड कार्पेट पर बल हो, जब कोई सरकार ये करती है, तो समझिए कि वो देश के संसाधनों को रिस्पेक्ट दे रही है। और पिछले 11 साल से ये हमारी सरकार की बड़ी प्राथमिकता रहा है। मैं कुछ उदाहरणों के साथ अपनी बात बताऊंगा।

|

साथियों,

अतीत में हमने देखा है कि सरकारें कैसे ज्यादा से ज्यादा लोगों को मिनिस्ट्रीज में accommodate करने की कोशिश करती थीं। लेकिन हमारी सरकार ने अपने पहले कार्यकाल में ही कई मंत्रालयों का विलय कर दिया। आप सोचिए, Urban Development अलग मंत्रालय था और Housing and Urban Poverty Alleviation अलग मंत्रालय था, हमने दोनों को मर्ज करके Housing and Urban Affairs मंत्रालय बना दिया। इसी तरह, मिनिस्ट्री ऑफ ओवरसीज़ अफेयर्स अलग था, विदेश मंत्रालय अलग था, हमने इन दोनों को भी एक साथ जोड़ दिया, पहले जल संसाधन, नदी विकास मंत्रालय अलग था, और पेयजल मंत्रालय अलग था, हमने इन्हें भी जोड़कर जलशक्ति मंत्रालय बना दिया। हमने राजनीतिक मजबूरी के बजाय, देश की priorities और देश के resources को आगे रखा।

साथियों,

हमारी सरकार ने रूल्स और रेगुलेशन्स को भी कम किया, उन्हें आसान बनाया। करीब 1500 ऐसे कानून थे, जो समय के साथ अपना महत्व खो चुके थे। उनको हमारी सरकार ने खत्म किया। करीब 40 हज़ार, compliances को हटाया गया। ऐसे कदमों से दो फायदे हुए, एक तो जनता को harassment से मुक्ति मिली, और दूसरा, सरकारी मशीनरी की एनर्जी भी बची। एक और Example GST का है। 30 से ज्यादा टैक्सेज़ को मिलाकर एक टैक्स बना दिया गया है। इसको process के, documentation के हिसाब से देखें तो कितनी बड़ी बचत हुई है।

साथियों,

सरकारी खरीद में पहले कितनी फिजूलखर्ची होती थी, कितना करप्शन होता था, ये मीडिया के आप लोग आए दिन रिपोर्ट करते थे। हमने, GeM यानि गवर्नमेंट ई-मार्केटप्लेस प्लेटफॉर्म बनाया। अब सरकारी डिपार्टमेंट, इस प्लेटफॉर्म पर अपनी जरूरतें बताते हैं, इसी पर वेंडर बोली लगाते हैं और फिर ऑर्डर दिया जाता है। इसके कारण, भ्रष्टाचार की गुंजाइश कम हुई है, और सरकार को एक लाख करोड़ रुपए से अधिक की बचत भी हुई है। डायरेक्ट बेनिफिट ट्रांसफर- DBT की जो व्यवस्था भारत ने बनाई है, उसकी तो दुनिया में चर्चा है। DBT की वजह से टैक्स पेयर्स के 3 लाख करोड़ रुपए से ज्यादा, गलत हाथों में जाने से बचे हैं। 10 करोड़ से ज्यादा फर्ज़ी लाभार्थी, जिनका जन्म भी नहीं हुआ था, जो सरकारी योजनाओं का फायदा ले रहे थे, ऐसे फर्जी नामों को भी हमने कागजों से हटाया है।

साथियों,

 

हमारी सरकार टैक्स की पाई-पाई का ईमानदारी से उपयोग करती है, और टैक्सपेयर का भी सम्मान करती है, सरकार ने टैक्स सिस्टम को टैक्सपेयर फ्रेंडली बनाया है। आज ITR फाइलिंग का प्रोसेस पहले से कहीं ज्यादा सरल और तेज़ है। पहले सीए की मदद के बिना, ITR फाइल करना मुश्किल होता था। आज आप कुछ ही समय के भीतर खुद ही ऑनलाइन ITR फाइल कर पा रहे हैं। और रिटर्न फाइल करने के कुछ ही दिनों में रिफंड आपके अकाउंट में भी आ जाता है। फेसलेस असेसमेंट स्कीम भी टैक्सपेयर्स को परेशानियों से बचा रही है। गवर्नेंस में efficiency से जुड़े ऐसे अनेक रिफॉर्म्स ने दुनिया को एक नया गवर्नेंस मॉडल दिया है।

साथियों,

पिछले 10-11 साल में भारत हर सेक्टर में बदला है, हर क्षेत्र में आगे बढ़ा है। और एक बड़ा बदलाव सोच का आया है। आज़ादी के बाद के अनेक दशकों तक, भारत में ऐसी सोच को बढ़ावा दिया गया, जिसमें सिर्फ विदेशी को ही बेहतर माना गया। दुकान में भी कुछ खरीदने जाओ, तो दुकानदार के पहले बोल यही होते थे – भाई साहब लीजिए ना, ये तो इंपोर्टेड है ! आज स्थिति बदल गई है। आज लोग सामने से पूछते हैं- भाई, मेड इन इंडिया है या नहीं है?

साथियों,

आज हम भारत की मैन्युफैक्चरिंग एक्सीलेंस का एक नया रूप देख रहे हैं। अभी 3-4 दिन पहले ही एक न्यूज आई है कि भारत ने अपनी पहली MRI मशीन बना ली है। अब सोचिए, इतने दशकों तक हमारे यहां स्वदेशी MRI मशीन ही नहीं थी। अब मेड इन इंडिया MRI मशीन होगी तो जांच की कीमत भी बहुत कम हो जाएगी।

|

साथियों,

आत्मनिर्भर भारत और मेक इन इंडिया अभियान ने, देश के मैन्युफैक्चरिंग सेक्टर को एक नई ऊर्जा दी है। पहले दुनिया भारत को ग्लोबल मार्केट कहती थी, आज वही दुनिया, भारत को एक बड़े Manufacturing Hub के रूप में देख रही है। ये सक्सेस कितनी बड़ी है, इसके उदाहरण आपको हर सेक्टर में मिलेंगे। जैसे हमारी मोबाइल फोन इंडस्ट्री है। 2014-15 में हमारा एक्सपोर्ट, वन बिलियन डॉलर तक भी नहीं था। लेकिन एक दशक में, हम ट्वेंटी बिलियन डॉलर के फिगर से भी आगे निकल चुके हैं। आज भारत ग्लोबल टेलिकॉम और नेटवर्किंग इंडस्ट्री का एक पावर सेंटर बनता जा रहा है। Automotive Sector की Success से भी आप अच्छी तरह परिचित हैं। इससे जुड़े Components के एक्सपोर्ट में भी भारत एक नई पहचान बना रहा है। पहले हम बहुत बड़ी मात्रा में मोटर-साइकल पार्ट्स इंपोर्ट करते थे। लेकिन आज भारत में बने पार्ट्स UAE और जर्मनी जैसे अनेक देशों तक पहुंच रहे हैं। सोलर एनर्जी सेक्टर ने भी सफलता के नए आयाम गढ़े हैं। हमारे सोलर सेल्स, सोलर मॉड्यूल का इंपोर्ट कम हो रहा है और एक्सपोर्ट्स 23 गुना तक बढ़ गए हैं। बीते एक दशक में हमारा डिफेंस एक्सपोर्ट भी 21 गुना बढ़ा है। ये सारी अचीवमेंट्स, देश की मैन्युफैक्चरिंग इकोनॉमी की ताकत को दिखाती है। ये दिखाती है कि भारत में कैसे हर सेक्टर में नई जॉब्स भी क्रिएट हो रही हैं।

साथियों,

TV9 की इस समिट में, विस्तार से चर्चा होगी, अनेक विषयों पर मंथन होगा। आज हम जो भी सोचेंगे, जिस भी विजन पर आगे बढ़ेंगे, वो हमारे आने वाले कल को, देश के भविष्य को डिजाइन करेगा। पिछली शताब्दी के इसी दशक में, भारत ने एक नई ऊर्जा के साथ आजादी के लिए नई यात्रा शुरू की थी। और हमने 1947 में आजादी हासिल करके भी दिखाई। अब इस दशक में हम विकसित भारत के लक्ष्य के लिए चल रहे हैं। और हमें 2047 तक विकसित भारत का सपना जरूर पूरा करना है। और जैसा मैंने लाल किले से कहा है, इसमें सबका प्रयास आवश्यक है। इस समिट का आयोजन कर, TV9 ने भी अपनी तरफ से एक positive initiative लिया है। एक बार फिर आप सभी को इस समिट की सफलता के लिए मेरी ढेर सारी शुभकामनाएं हैं।

मैं TV9 को विशेष रूप से बधाई दूंगा, क्योंकि पहले भी मीडिया हाउस समिट करते रहे हैं, लेकिन ज्यादातर एक छोटे से फाइव स्टार होटल के कमरे में, वो समिट होती थी और बोलने वाले भी वही, सुनने वाले भी वही, कमरा भी वही। TV9 ने इस परंपरा को तोड़ा और ये जो मॉडल प्लेस किया है, 2 साल के भीतर-भीतर देख लेना, सभी मीडिया हाउस को यही करना पड़ेगा। यानी TV9 Thinks Today वो बाकियों के लिए रास्ता खोल देगा। मैं इस प्रयास के लिए बहुत-बहुत अभिनंदन करता हूं, आपकी पूरी टीम को, और सबसे बड़ी खुशी की बात है कि आपने इस इवेंट को एक मीडिया हाउस की भलाई के लिए नहीं, देश की भलाई के लिए आपने उसकी रचना की। 50,000 से ज्यादा नौजवानों के साथ एक मिशन मोड में बातचीत करना, उनको जोड़ना, उनको मिशन के साथ जोड़ना और उसमें से जो बच्चे सिलेक्ट होकर के आए, उनकी आगे की ट्रेनिंग की चिंता करना, ये अपने आप में बहुत अद्भुत काम है। मैं आपको बहुत बधाई देता हूं। जिन नौजवानों से मुझे यहां फोटो निकलवाने का मौका मिला है, मुझे भी खुशी हुई कि देश के होनहार लोगों के साथ, मैं अपनी फोटो निकलवा पाया। मैं इसे अपना सौभाग्य मानता हूं दोस्तों कि आपके साथ मेरी फोटो आज निकली है। और मुझे पक्का विश्वास है कि सारी युवा पीढ़ी, जो मुझे दिख रही है, 2047 में जब देश विकसित भारत बनेगा, सबसे ज्यादा बेनिफिशियरी आप लोग हैं, क्योंकि आप उम्र के उस पड़ाव पर होंगे, जब भारत विकसित होगा, आपके लिए मौज ही मौज है। आपको बहुत-बहुत शुभकामनाएं।

धन्यवाद।