Inculcate team spirit, and work towards breaking silos: PM to IAS Officers
The decisions taken should never be counter to national interest: PM to IAS Officers
The decisions should not harm the poorest of the poor: PM to IAS Officers

ಸಹಾಯಕ ಕಾರ್ಯದರ್ಶಿಗಳಾಗಿ ತನ್ನ ಕೊನೆಯ ಅಧಿವೇಶನದ ಭಾಗವಾಗಿ 2014ರ ತಂಡದ ಐ.ಎ.ಎಸ್. ಅಧಿಕಾರಿಗಳ ತಂಡ ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮುಂದೆ ಪ್ರಾತ್ಯಕ್ಷಿಕೆಗಳನ್ನು ಮಂಡಿಸಿದರು.

ಅಧಿಕಾರಿಗಳು ಡಿಬಿಟಿ, ಸ್ವಚ್ಛ ಭಾರತ, ಇ-ನ್ಯಾಯಾಲಯ, ಪ್ರವಾಸೋದ್ಯಮ, ಆರೋಗ್ಯ ಮತ್ತು ಆಡಳಿತದಲ್ಲಿ ಬಾಹ್ಯಾಕಾಶ ಆನ್ವಯಿಕಗಳು ಕುರಿತಂತೆ ಸಿದ್ಧಪಡಿಸಿದ ವಿವಿಧ ವಿಷಯಗಳಿಗೆ ಸಂಬಂಧಿಸಿದ 8 ಆಯ್ದ ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಆಳವಾದ ಅಧ್ಯಯನದ ಮೂಲಕ ಮಂಡಿಸಿದ ಪ್ರಾತ್ಯಕ್ಷಿಕೆಗೆ ಯುವ ಅಧಿಕಾರಿಗಳನ್ನು ಪ್ರಶಂಸಿಸಿದರು.

ಸಹಾಯಕ ಕಾರ್ಯದರ್ಶಿಗಳಾಗಿಕೇಂದ್ರ ಸರ್ಕಾರ ಜೊತೆ ಈಐಎಎಸ್ ಅಧಿಕಾರಿಗಳ ಬಾಂಧವ್ಯ, ಯುವ ಮತ್ತು ಅನುಭವದ ಮಿಶ್ರಣದೊಂದಿಗೆ ಉತ್ತಮ ಫಲಿತಾಂಶ ತರಲು ಸಹಕಾರಿಯಾಗುತ್ತದೆ ಎಂದು ತಾವು ನಿರೀಕ್ಷಿಸುವುದಾಗಿ ಅವರು ಹೇಳಿದರು. ಇಂದು ಪ್ರಸ್ತುತ ಪಡಿಸಲಾದ ಫಲಿತಾಂಶಗಳು, ತಮಗೆ ತೃಪ್ತಿ ತಂದಿದ್ದು, ಈ ನೋಟ ಸಾಕಾರಗೊಳ್ಳುವ ಮಾರ್ಗದಲ್ಲಿದೆ ಎಂದು ಹೇಳಿದರು.

ತಂಡದ ಸ್ಫೂರ್ತಿಯನ್ನು ಅಳವಡಿಸಿಕೊಂಡು ಮತ್ತು ತಾವು ಯಾವುದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದರೂ ಸಂಗ್ರಹಾಗಾರದ ಸಾಮರ್ಥ್ಯವನ್ನು ಒಡೆದು ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ನೀತಿಗಳ ಮೇಲೆ ರಾಜಕೀಯ ಎಂದಿಗೂ ಸವಾರಿ ಮಾಡಬಾರದು ಎಂದು ಹೇಳಿದ ಪ್ರಧಾನಿ,ತಾವು ಕೈಗೊಳ್ಳುವ ನಿರ್ಧಾರಗಳ ವಿಚಾರದಲ್ಲಿ ಈ ಕೆಳಗಿನ ಎರಡು ಒರೆ ಹಚ್ಚುವ ಕಲ್ಲುಗಳ ನೆರವು ಪಡೆಯುವಂತೆ ಹೇಳಿದರು: (ಎ) ಆ ನಿರ್ಧಾರ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹಿತಕ್ಕೆ ವಿರುದ್ಧವಾಗಿರಬಾರದು ಮತ್ತು (ಬಿ) ಬಡವರಲ್ಲೇ ಅತಿ ಬಡವರಿಗೆ ಎಂದಿಗೂ ಆ ನಿರ್ಧಾರದಿಂದ ತೊಂದರೆ ಆಗಬಾರದು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
PM Modi condoles loss of lives due to stampede at New Delhi Railway Station
February 16, 2025

The Prime Minister, Shri Narendra Modi has condoled the loss of lives due to stampede at New Delhi Railway Station. Shri Modi also wished a speedy recovery for the injured.

In a X post, the Prime Minister said;

“Distressed by the stampede at New Delhi Railway Station. My thoughts are with all those who have lost their loved ones. I pray that the injured have a speedy recovery. The authorities are assisting all those who have been affected by this stampede.”